Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ಸ್ಥಾತಂತ್ರ್ಯ ದಿನಾಚರಣೆಗೆ...

Chitapur | ಸ್ಥಾತಂತ್ರ್ಯ ದಿನಾಚರಣೆಗೆ ಅಧಿಕಾರಿಗಳು ಗೈರಾದರೆ ಕ್ರಮ ಕೈಗೊಳ್ಳಲಾಗುವುದು : ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ8 Aug 2026 5:18 PM IST
share
Chitapur | ಸ್ಥಾತಂತ್ರ್ಯ ದಿನಾಚರಣೆಗೆ ಅಧಿಕಾರಿಗಳು ಗೈರಾದರೆ ಕ್ರಮ ಕೈಗೊಳ್ಳಲಾಗುವುದು : ಹಿರೇಮಠ

ಚಿತ್ತಾಪುರ: ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ತಾಲೂಕು ಆಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಯಾವುದೇ ಅಧಿಕಾರಿಗಳು ಗೈರಾಗಬಾರದು. ಗೈರಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರಜಾಸೌಧದ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆ.15ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 8.30ರೊಳಗೆ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ಬೆಳಗ್ಗೆ 9 ಗಂಟೆಗೆ ಪ್ರಜಾಸೌಧದಲ್ಲಿ ನಡೆಯುವ ಮುಖ್ಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.

ಧ್ವಜಾರೋಹಣದ ಬಳಿಕ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಬಿಇಒ ಶಶಿಧರ್ ಬಿರಾದಾರ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ 150ರಿಂದ 200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತದಿಂದ ಉಪಾಹಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಗ್ರೇಡ್ರಾ-2 ತಹಶೀಲ್ದಾರ್ ರಾಜಕುಮಾರ ಮರತೂರ, ತಾಪಂ ಇಓ ಮಹ್ಮದ್ ಅಕ್ರಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಅಧಿಕಾರಿಗಳಾದ ಡಾ. ಶಂಕರ ಕಣ್ಣಿ, ವಿಜಯಕುಮಾರ್ ಬಡಿಗೇರ್, ಸೈಯದ್ ಅನ್ವರ್, ಸತೀಶ ಕುಮಾರ, ಸಂತೋಷ, ಸೂರ್ಯಕಾಂತ, ಮಲ್ಲಿಕಾರ್ಜುನ ಮಾಲಿ ಪಾಟೀಲ್, ಎಂ.ಡಿ ಜಾವೇದ್, ವನೀತಾ ಸೀತಾಳೆ, ವಿಠಲ್ ಬಿರಾದರ, ಕರಣಕುಮಾರ್, ಸುನೀತಾ, ನರಸಿಂಹಲು, ಉಮೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X