Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Chitapur | ನಾಗಾವಿ ಯಲ್ಲಮ್ಮ ದೇವಸ್ಥಾನದ...

Chitapur | ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ನಾಲ್ಕು ದೇಶಗಳ ವಿದೇಶಿ ಕರೆನ್ಸಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ29 Aug 2026 4:38 PM IST
share
Chitapur | ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ನಾಲ್ಕು ದೇಶಗಳ ವಿದೇಶಿ ಕರೆನ್ಸಿ ಪತ್ತೆ

ಚಿತ್ತಾಪುರ: ಪಟ್ಟಣದ ರಾಷ್ಟ್ರಕೂಟರ ಕುಲದೇವತೆ ಎಂದೇ ಖ್ಯಾತಿ ಪಡೆದ ನಾಗಾವಿ ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿಯನ್ನು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರ ನೇತೃತ್ವದಲ್ಲಿ ತೆರೆಯುವ ವೇಳೆ ನಾಲ್ಕು ದೇಶಗಳ ವಿದೇಶಿ ಕರೆನ್ಸಿ ಪತ್ತೆಯಾಗಿ ಅಚ್ಚರಿ ಮೂಡಿಸಿದೆ.

ಹುಂಡಿಯಲ್ಲಿನ ಹಣ ಎಣಿಕೆ ವೇಳೆ ಕೊರಿಯಾ, ಕೆನಡಾ, ಯುಎಇ ಹಾಗೂ ಅಮೆರಿಕ ದೇಶಗಳ ವಿವಿಧ ಮೌಲ್ಯದ ನೋಟುಗಳು ಮತ್ತು ನಾಣ್ಯಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು 17,010 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶಿ ಕರೆನ್ಸಿಯನ್ನು ಭಾರತೀಯ ರೂಪಾಯಿಗೆ ವಿನಿಮಯ ಮಾಡಿಕೊಂಡು ದೇವಸ್ಥಾನದ ಖಾತೆಗೆ ಜಮೆ ಮಾಡಲಾಗುವುದು ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಮಾಹಿತಿ ನೀಡಿದರು.

ಈ ಬಾರಿ ಹುಂಡಿಯಲ್ಲಿ ಒಟ್ಟು 16.32 ಲಕ್ಷ ರೂ. ನಗದು ಸಂಗ್ರಹವಾಗಿದೆ. ಕಳೆದ ಫೆಬ್ರವರಿ 21ರಂದು ನಡೆದ ಹುಂಡಿ ಎಣಿಕೆಯಲ್ಲಿ 14.73 ಲಕ್ಷ ರೂ. ಜೊತೆಗೆ ಮಲೇಷ್ಯಾದ 18 ನೋಟುಗಳು ಹಾಗೂ ಎರಡು ನಾಣ್ಯಗಳು ಪತ್ತೆಯಾಗಿದ್ದವು.

ಈ ಬಾರಿ ನಾಲ್ಕು ದೇಶಗಳ ಕರೆನ್ಸಿ ಪತ್ತೆಯಾಗಿರುವುದು ಭಕ್ತರಲ್ಲಿ ಕುತೂಹಲ ಮೂಡಿಸಿದೆ. ಯಲ್ಲಮ್ಮ ದೇವಿಯ ಭಕ್ತರು ವಿದೇಶದಲ್ಲಿಯೂ ಇದ್ದಾರೆಯೇ ಅಥವಾ ವಿದೇಶ ಪ್ರವಾಸದಿಂದ ಹಿಂದಿರುಗಿದ ಭಕ್ತರು ಅಲ್ಲಿನ ಕರೆನ್ಸಿಯನ್ನು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದಾರೆಯೇ ಎಂಬ ಚರ್ಚೆ ಭಕ್ತರ ವಲಯದಲ್ಲಿ ನಡೆಯುತ್ತಿದೆ.

ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು. ಹುಂಡಿ ತೆರೆಯುವ ಹಾಗೂ ಹಣ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Tags

Chitapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X