Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಈಡಿಗ ಸಮುದಾಯದ ಸಮಸ್ಯೆಗಳ ಇತ್ಯರ್ಥಕ್ಕೆ...

ಈಡಿಗ ಸಮುದಾಯದ ಸಮಸ್ಯೆಗಳ ಇತ್ಯರ್ಥಕ್ಕೆ ಸಿಎಂ ಜೊತೆ ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ವಾರ್ತಾಭಾರತಿವಾರ್ತಾಭಾರತಿ6 Nov 2025 4:33 PM IST
share
ಈಡಿಗ ಸಮುದಾಯದ ಸಮಸ್ಯೆಗಳ ಇತ್ಯರ್ಥಕ್ಕೆ ಸಿಎಂ ಜೊತೆ ಚರ್ಚೆ : ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕಲಬುರಗಿ : ಈಡಿಗ, ಬಿಲ್ಲವ ಸೇರಿದಂತೆ 26 ಪಂಗಡಗಳ ವಿವಿಧ ಬೇಡಿಕೆಗಳನ್ನು ಒತ್ತಾಯಿಸಲು ಮುಂದಿನ ವರ್ಷ ಜ. 6 ರಿಂದ ಡಾ.ಪ್ರಣವಾನಂದ ಶ್ರೀಗಳು ಚಿತಾಪುರದಿಂದ ಬೆಂಗಳೂರಿನ ವರೆಗೆ ಕೈಗೊಳ್ಳಲಿರುವ ಪಾದಯಾತ್ರೆಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹಾರ ಕಲ್ಪಿಸಲು ಪ್ರಯತ್ನಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ.

ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಚಿತ್ತಾಪುರ ತಾಲೂಕು ಕಾಂಗ್ರೆಸ್ ಪಕ್ಷದ ಈಡಿಗ ಮುಖಂಡರ ಜೊತೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದ ನಂತರ ಪಾದಯಾತ್ರೆ ಕೈ ಬಿಡಲು ಮತ್ತು ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಡಾ.ಪ್ರಣವಾನಂದ ಶ್ರೀಗಳು ಮತ್ತು ಸಮಾಜದ ಮುಖಂಡರನ್ನು ಸಿಎಂ ಬಳಿಗೆ ಕರೆದೊಯ್ಯಲು ಪ್ರಯತ್ನಿಸುವೆ. ಬೇಡಿಕೆ ಬಗೆಹರಿಸಲು ನಮ್ಮ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಪ್ರಿಯಾಂಕ್ ಖರ್ಗೆ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಈ ವೇಳೆ ಸುರೇಶ್ ಗುತ್ತೇದಾರ್ ಕರದಾಳು, ಮಲ್ಲಯ್ಯ ಗುತ್ತೇದಾರ್ ಕರದಾಳು, ವಾಡಿಯ ಸಂತೋಷ್ ಗುತ್ತೇದಾರ್, ಸುನಿಲ್ ಗುತ್ತೇದಾರ್, ಮಲ್ಲಯ್ಯ ಗುತ್ತೇದಾರ್ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಆಹ್ವಾನಿಸಿದರೆ ಚರ್ಚೆಗೆ ಸಿದ್ದ : ಡಾ.ಪ್ರಣವಾನಂದ ಶ್ರೀ

ಸಮುದಾಯದ ಜನರ ಕಲ್ಯಾಣದ ದೃಷ್ಟಿಯಿಂದ 18 ಬೇಡಿಕೆಗಳನ್ನು ಮುಂದಿಟ್ಟು ಜ.6 ರಿಂದ ಕರುದಾಳು ಮಠದಿಂದ ಬೆಂಗಳೂರು ಫ್ರೀಡಂ ಪಾರ್ಕ್ ವರೆಗೆ 700 ಕಿಲೋಮೀಟರ್ ಪಾದಯಾತ್ರೆಗೆ ಪೂರ್ವಸಿದ್ಧತೆ ಭರದಿಂದ ಸಾಗುತ್ತಿದೆ. ಪೂರ್ವಭಾವಿ ಸಭೆ, ಪಾದಯಾತ್ರೆ ಮಾರ್ಗ, ಸಭೆ, ಚರ್ಚೆ ನಡೆಸುವ ಸ್ಥಳಗಳು ಹಾಗೂ ವಾಸ್ತವ್ಯ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಸಲಹೆ ಮೇರೆಗೆ ಮುಖ್ಯಮಂತ್ರಿಗಳು ಚರ್ಚೆಗೆ ಆಹ್ವಾನಿಸಿದರೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಕರದಾಳು ಶಕ್ತಿಪೀಠದ ಡಾ.ಪ್ರಣವಾನಂದ ಶ್ರೀ ತಿಳಿಸಿದ್ದಾರೆ.

ಸಮಾಜದ ಕಟ್ಟ ಕಡೆಯ ಜನರ ಶ್ರೇಯೋಭಿವೃದ್ಧಿಗಾಗಿ ಕೈಗೊಳ್ಳುವ ಪಾದಯಾತ್ರೆಯಾಗಿದೆ. ನಮ್ಮ ಸಮಾಜದ ಮುಖಂಡರು ಹಾಗೂ ಸಚಿವರಾದ ಮಧು ಬಂಗಾರಪ್ಪ, ಬಿ.ಕೆ,ಹರಿಪ್ರಸಾದ್ ಸೇರಿದಂತೆ ಸಮುದಾಯದ ಶಾಸಕರು ಹಾಗೂ ಪ್ರಮುಖರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಲಿಖಿತ ಭರವಸೆ ನೀಡಿದರೆ ಪಾದಯಾತ್ರೆ ಕೈಬಿಡುವ ಬಗ್ಗೆ ಮರು ಚಿಂತನೆ ಮಾಡಲಾಗುವುದು ಎಂದು ಸ್ವಾಮೀಜಿ ಸ್ಪಷ್ಟಪಡಿಸಿರುವುದಾಗಿ ಶಕ್ತಿಪೀಠದ ಮಾಧ್ಯಮ ಸಂಚಾಲಕರಾದ ಡಾ.ಸದಾನಂದ ಪೆರ್ಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X