Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಉನ್ನತ ಶಿಕ್ಷಣದ ಕಾರ್ಯಕ್ಷಮತೆಗೆ...

ಉನ್ನತ ಶಿಕ್ಷಣದ ಕಾರ್ಯಕ್ಷಮತೆಗೆ ನ್ಯಾಷನಲ್ ಅಸೆಸ್ಮೆಂಟ್, ಅಕ್ರೆಡಿಟೇಶನ್ ಕೌನ್ಸಿಲ್ ಬೈನರಿ ಪೂರಕ : ಡಾ.ಧರ್ಮಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ17 Dec 2024 3:25 PM IST
share
Photo of Program

ಕಲಬುರಗಿ : "New Methodology Of NAAC Binary Accreditation" ವಿಧಾನವು ಶೈಕ್ಷಣಿಕ ಸಂಸ್ಥೆಗಳ ಮೌಲ್ಯಮಾಪನವನ್ನು ಅತ್ಯಂತ ವೈಜ್ಞಾನಿಕ ಮತ್ತು ಸಮಗ್ರವಾಗಿ ಮಾಡುವ ಮೂಲಕ, ಉನ್ನತ ಶಿಕ್ಷಣ ಕ್ಷೇತ್ರದ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯಮಾಡುತ್ತದೆ ಎಂದು ನ್ಯಾಕ್ ಯುಜಿಸಿ ಕಮೀಟಿ ಸದಸ್ಯ ಡಾ.ಧರ್ಮಾಧಿಕಾರಿ ಎನ್.ಎಸ್. ಅವರು ಹೇಳಿದ್ದಾರೆ.

ಆಳಂದ ಪಟ್ಟಣದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠಾಪಿತ ಎ.ವಿ.ಪಾಟೀಲ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ "New Methodology Of NAAC Binary Accreditation" ವಿಷಯದ ಕುರಿತಾಗಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

"NAAC Binary Accreditation" ಪದ್ಧತಿ, ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ದೊಡ್ಡ ಮಟ್ಟದಲ್ಲಿ ಸುಧಾರಿಸಲು ಮತ್ತು ದೇಶಾದ್ಯಾಂತ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಪರಿಣಾಮಕಾರಿಯಾಗಿದೆ. ಈ ಪದ್ಧತಿಯು, ಬೋಧನೆ, ಮೂಲಸೌಕರ್ಯ, ಹಾಗೂ ಆಡಳಿತಕ್ಕೆ ಸಂಬಂಧಿಸಿದಂತೆ ಹೊಸ ಮಾನದಂಡಗಳನ್ನು ಹೊಂದಿರುವುದರಿಂದ, ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ತಮ್ಮ ಗುಣಮಟ್ಟ ಮೌಲ್ಯಮಾಪನ ಮಾಡುವಲ್ಲಿ ಹೆಚ್ಚು ತತ್ಪರವಾಗಿ ಸ್ಪರ್ಧಾತ್ಮಕಗೊಳ್ಳಲು ನೆರವಾಗಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಸ್.ಎಚ್.ಹೊಸಮನಿ ಅವರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗವು NAAC ಮೌಲ್ಯಮಾಪನಕ್ಕಾಗಿ ಸೂಕ್ತವಾದ ತಯಾರಿಯನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚಿಂತನೆಗಳನ್ನು ಹಂಚಿಕೊoಡರು.

ವೇದಿಕೆಯಲ್ಲಿ ಡಾ.ರಮೇಶ್ ಮಸರುಬೋ, ಡಾ.ರಾಜಶೇಖರ್ ಬಾಬುನೂರ್, ಡಾ.ವೆಂಕಟೇಶ್ ಪೂಜಾರಿ, ಮತ್ತು ಡಾ.ಟೀಕಪ್ಪ ಉಪಸ್ಥಿತರಿದ್ದರು. ಶ್ರೀಮತಿ ಸಂಗೀತ ಅಷ್ಟಗಿ ಪ್ರಾರ್ಥನಾ ಗೀತೆಯನ್ನು ಹಾಡಿ ಕಾರ್ಯಕ್ರಮವನ್ನು ಆರಂಭಿಸಿದರು. ಡಾ.ಬಬ್ರುವಾಹನ ನಿರೂಪಣೆ ಮಾಡಿ, ಡಾ.ಜೈಪ್ರಕಾಶ್ ಬಾವಿಮನಿ ವಂದಿಸಿದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿ ಉಪನ್ಯಾಸದ ಮಹತ್ವವನ್ನು ಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X