Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ದೂರದರ್ಶನ ಕೇಂದ್ರ ಮುಚ್ಚದಂತೆ...

ಕಲಬುರಗಿ ದೂರದರ್ಶನ ಕೇಂದ್ರ ಮುಚ್ಚದಂತೆ ಪ್ರಯತ್ನ ಮಾಡಲಾಗುವುದು: ಜಾಧವ್

ವಾರ್ತಾಭಾರತಿವಾರ್ತಾಭಾರತಿ28 Aug 2025 2:57 PM IST
share
ಕಲಬುರಗಿ ದೂರದರ್ಶನ ಕೇಂದ್ರ ಮುಚ್ಚದಂತೆ ಪ್ರಯತ್ನ ಮಾಡಲಾಗುವುದು: ಜಾಧವ್

ಕಲಬುರಗಿ: ಕಲಬುರಗಿ ದೂರದರ್ಶನ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಪ್ರಯತ್ನ ಮಾಡಲಾಗುವುದು, ಈ ಬಗ್ಗೆ ಶೀಘ್ರದಲ್ಲೇ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅಶ್ವಿನಿ ವೈಷ್ಣವ್ ಜೊತೆ ಮಾತುಕತೆ ಮಾಡುವುದಾಗಿ ಮಾಜಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಭರವಸೆ ನೀಡಿದರು.

ಕರ್ನಾಟಕ ಜಾನಪದ ಪರಿಷತ್ತು, ಕೆಲ ಸಂಘಟನೆಗಳ ಸದಸ್ಯರು ಹಾಗೂ ಸಾಹಿತಿಗಳು ಡಾ.ಜಾಧವ್ ಅವರನ್ನು ಭೇಟಿ ಮಾಡಿ ಕಲಬುರಗಿ ದೂರದರ್ಶನ ಕೇಂದ್ರವು ಸುಮಾರು 50 ವರ್ಷಗಳ ಇತಿಹಾಸವಿದ್ದು, ಇಲ್ಲಿ ಕಾರ್ಯಕ್ರಮ ಸಿದ್ಧಪಡಿಸುವ ಸೌಲಭ್ಯವನ್ನು ಇದೇ ಜು.24 ರಿಂದ ಸ್ಥಗಿತಗೊಳಿಸಿರುವುದು ಖೇದಕರ ಸಂಗತಿ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಎಸ್ ಮಾಲಿ ಪಾಟೀಲ್, ಸಾಹಿತಿಗಳಾದ ಡಾ.ಗವಿಸಿದ್ದಪ್ಪ ಪಾಟೀಲ್, ಡಾ. ರಾಜಕುಮಾರ್ ಮಾಳಗೆ, ಶಿವಾನಂದ ಮಠಪತಿ, ಡಾ.ಸದಾನಂದ ಪೆರ್ಲ, ಬಿಜೆಪಿ ಹಿರಿಯ ಮುಖಂಡರಾದ ಶಿವಕಾಂತ ಮಹಾಜನ ಮತ್ತಿತರರ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗವು ಖಂಡಿಸಿದೆ.

ಸಂಘಟನೆಯ ಮನವಿಗೆ ಸ್ಪಂದಿಸಿದ ಡಾ.ಜಾಧವ್ ಅವರು, 1977ರಲ್ಲಿ ಎಲ್.ಕೆ ಅಡ್ವಾಣಿಯವರು ಕೇಂದ್ರದ ವಾರ್ತಾ ಮತ್ತು ಪ್ರಕಾರ ಖಾತೆಯ ಸಚಿವರಾಗಿದ್ದಾಗ ಪ್ರಾರಂಭಿಸಿದ ಈ ದೂರದರ್ಶನ ಕೇಂದ್ರವು ಸ್ಥಳೀಯವಾಗಿ ಕಾರ್ಯಕ್ರಮಗಳನ್ನು ನಿರ್ಮಿಸಿ, ಈ ಭಾಗದ ಸಾಹಿತಿ, ಕಲಾವಿದರು ರೈತರು, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಅವಕಾಶ ಕಲ್ಪಿಸಿ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆಯಾಗಿತ್ತು. 48 ವರ್ಷಗಳಿಂದ ನಿರಂತರವಾಗಿ ಕಾರ್ಯಕ್ರಮ ನಿರ್ಮಾಣ ಮಾಡುತ್ತಿದ್ದ ಕೇಂದ್ರವನ್ನು ಮುಚ್ಚುವುದು ಸರಿಯಲ್ಲ, ಈ ಬಗ್ಗೆ ಶೀಘ್ರದಲ್ಲೇ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅಶ್ವಿನ್ ವೈಷ್ಣವ ಹಾಗೂ ಪ್ರಸಾರ ಭಾರತೀಯ ಮುಖ್ಯಸ್ಥರನ್ನು ಭೇಟಿ ಮಾಡಲಾಗುವುದು. ಇದನ್ನು ಮತ್ತೆ ಯಥಾವತ್ತಾಗಿ ಕಾರ್ಯಕ್ರಮ ಪುನರಾರಂಭಿಸಲು ಸಕಲ ವ್ಯವಸ್ಥೆಯನ್ನು ಕಲ್ಪಿಸಲು ಸೌಕರ್ಯ ಒದಗಿಸುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಡಾ.ಜಾಧವ್ ನಿಯೋಗಕ್ಕೆ ಭರವಸೆ ಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X