Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕದಲ್ಲಿ‌ ಜಿಡಿಪಿ...

ಕಲ್ಯಾಣ ಕರ್ನಾಟಕದಲ್ಲಿ‌ ಜಿಡಿಪಿ ಹೆಚ್ಚಳಕ್ಕೆ ಒತ್ತು: ಡಾ.ಅಜಯ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ18 May 2026 10:47 PM IST
share
ಕಲ್ಯಾಣ ಕರ್ನಾಟಕದಲ್ಲಿ‌ ಜಿಡಿಪಿ ಹೆಚ್ಚಳಕ್ಕೆ ಒತ್ತು: ಡಾ.ಅಜಯ್ ಸಿಂಗ್

ಕಲಬುರಗಿ: ರಾಜ್ಯದ ಸರಾಸರಿ ಹೋಲಿಸಿದಾಗ ಕಲ್ಯಾಣ‌ ಕರ್ನಾಟಕ ಭಾಗದಲ್ಲಿ ಜಿಡಿಪಿ, ತಲಾ ಆದಾಯ ತುಂಬಾ ಕಡಿಮೆ ಇದೆ. ಇದನ್ನು ವೃದ್ಧಿಸಲು ಕೃಷಿ, ಕೈಗಾರಿಕೆ, ಪ್ರವಾಸೋದ್ಯಮ, ಜವಳಿ ಕ್ಷೇತ್ರದಲ್ಲಿ ಪ್ರದೇಶಕ್ಕೆ ಪ್ರತ್ಯೇಕ ನೀತಿ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿ ರೂಪಿಸಿ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಅಜಯ್ ಸಿಂಗ್, ರಾಜ್ಯದ ಜಿಡಿಪಿಗೆ ಕಲ್ಯಾಣ‌ ಕರ್ನಾಟಕ ಕೊಡುಗೆ ಹೆಚ್ಚಿಸುವ ಗುರಿಯೊಂದಿಗೆ ವಿವಿಧ ವಲಯಗಳಲ್ಲಿ ಯೋಜನೆಗಳನ್ನು ಅನುಷ್ಟಾನಕ್ಕೆ ತರುವ ಉದ್ದೇಶದಿಂದ ಮಂಡಳಿಯಲ್ಲಿ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ‌ವಿಭಾಗ ತೆರೆದು ಮುಂದಿನ‌ ಐದು ವರ್ಷಕ್ಕೆ ರೂಪಿಸಲಾಗುವುದು ಎಂದರು.

ಇಂದು ನಡೆದ‌ ಮಂಡಳಿ ಸಭೆಯಲ್ಲಿ 5,000 ಕೋಟಿ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ರೂಪಿಸಲು ಒಮ್ಮತ್ಯದ ನಿರ್ಧಾರ ಮಂಡಳಿ ತೆಗೆದುಕೊಂಡಿದೆ. ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳಿಗೆ‌ ಆಯಾ ಇಲಾಖೆಯ ಅನುದಾನ ಜೊತೆಗೆ ಹೆಚ್ಚುವರಿಯಾಗಿ ಮಂಡಳಿ ಅನುದಾನ ನೀಡಲಾಗುವುದು. ಆರೋಗ್ಯ-ಶಿಕ್ಷಣ‌ ಆವಿಷ್ಕಾರ, ಕಲ್ಯಾಣ ಪಥ, ವಸತಿ ನಿಲಯ ಯೋಜನೆಗಳಿಗೆ ಈ ವರ್ಷವು ಸಹ ಅನುದಾನ ನೀಡಲಾಗುವುದು ಎಂದ ಅವರು, ಉದ್ಯೋಗ‌ ಮತ್ತು ಉದ್ಯೋಗಾಧರಿತ ಕೌಶಲ್ಯ ಹೆಚ್ಚಿಸಲು ಸೇಡಂ, ಜೇವರ್ಗಿ, ಸಿಂಧನೂರು, ರಾಯಚೂರಿನಲ್ಲಿ ತಲಾ 73 ಕೋಟಿ ರೂ.‌ ವೆಚ್ಚದಲ್ಲಿ ಜಿಟಿಟಿಸಿ ಸ್ಥಾಪನೆ ಮಾಡಲಾಗುವುದು ಎಂದರು.

ಕಳೆದ ವರ್ಷ ಕಲಬುರಗಿ-ಯಾದಗಿರಿಯಲ್ಲಿ ಇಂಡಸ್ಟ್ರಿ ಹಬ್ ಸ್ಥಾಪನೆಗೆ ‌ಅನುದಾನ‌ ಮೀಸಲಿಡಲಾಗಿತ್ತು.‌ ಅದೇ‌ ರೀತಿ ಈ ವರ್ಷ ರಾಯಚೂರು-ಕೊಪ್ಪಳದಲ್ಲಿ ಕೈಗಾರಿಕೆ ಹಬ್ ಸ್ಥಾಪನೆಗೆ ಒತ್ತು ನೀಡಲಾಗುತ್ತಿದೆ. ಸರಕಾರ ರಾಜ್ಯದ ಇತರೆ ನಿಗಮಕ್ಕೆ ಬಸ್ ನೀಡುತ್ತದೆ. ಆದರೆ ಕೆ.ಕೆ.ಆರ್.ಟಿ.ಸಿ. ನಿಗಮಕ್ಕೆ ಕೆ.ಕೆ.ಆರ್.ಡಿ.ಬಿ ಮಂಡಳಿಯಿಂದ ಬಸ್ ಖರೀದಿ ಮಾಡಿಕೊಳ್ಳಲು ನಿರ್ದೇಶನ ನೀಡುತ್ತದೆ.‌ ಹೀಗಾದರೆ ಮೀಸಲಾತಿ ಎಲ್ಲಿ ಸಿಕ್ಕಂತಾಗುತ್ತದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಯ್ ಸಿಂಗ್ ಅವರು, ಸರ್ಕಾರ ಇತರೆ ನಿಗಮಕ್ಕೆ‌ ನೀಡಿದಂತೆ ಕೆ.ಕೆ.ಅರ್.ಟಿ.ಸಿ.‌ಸಂಸ್ಥೆಗೆ ಬಸ್ ನೀಡಿದಲ್ಲಿ ಮಾತ್ರ ಹೆಚ್ಚುವರಿ ಬಸ್ ಒದಗಿಸಲು ಮಂಡಳಿ‌ ಸಿದ್ಧವಿದೆ. ಒಂದು ವೇಳೆ ಸರ್ಕಾರ‌ ಕೆ.ಕೆ.ಆರ್.ಟಿ.ಸಿ ಗೆ ಬಸ್ ನೀಡದಿದ್ದಲ್ಲಿ‌ ಮಂಡಳಿಯಿಂದಲೂ‌ ಅನುದಾನ ನೀಡುವುದಿಲ್ಲ‌ ಎಂದು ಸ್ಪಷ್ಟಪಡಿಸಿದರು.

ಕಳೆದ‌ 2023-24 ರಿಂದ‌ 2025-26ನೇ ಸಾಲಿನ‌ ಅಂತ್ಯದವರೆಗೆ ಸುಮಾರು 9,500 ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ. ಪ್ರಸಕ್ತ 2026-27ನೇ ಸಾಲಿಗೆ ರಾಜ್ಯ ಸರ್ಕಾರದಿಂದ‌ ಹಂಚಿಕೆಯಾದ 5,000 ಕೋಟಿ ರೂ. ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡಿ ಅಭಿವೃದ್ಧಿಯಲ್ಲಿ ಹೊಸ ಕ್ರಾಂತಿ ಮಾಡುವ ಗುರಿ ಹೊಂದಲಾಗಿದೆ ಎಂದು ಡಾ.ಅಜಯ್ ಸಿಂಗ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಸಹ ಇದ್ದರು.

Tags

GDPKalyan KarnatakaDr. Ajay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X