Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಭಿವೃದ್ಧಿಯ ಹೆಸರಿನಲ್ಲಿ ಆಳಂದ ಶಾಸಕರಿಂದ...

ಅಭಿವೃದ್ಧಿಯ ಹೆಸರಿನಲ್ಲಿ ಆಳಂದ ಶಾಸಕರಿಂದ ಲೂಟಿ : ಮಾಜಿ ಶಾಸಕ ಸುಭಾಷ ಗುತ್ತೇದಾರ್‌ ಆರೋಪ

ವಾರ್ತಾಭಾರತಿವಾರ್ತಾಭಾರತಿ22 July 2025 9:42 PM IST
share
ಅಭಿವೃದ್ಧಿಯ ಹೆಸರಿನಲ್ಲಿ ಆಳಂದ ಶಾಸಕರಿಂದ ಲೂಟಿ : ಮಾಜಿ ಶಾಸಕ ಸುಭಾಷ ಗುತ್ತೇದಾರ್‌ ಆರೋಪ

ಕಲಬುರಗಿ: ಆಳಂದ ಕ್ಷೇತ್ರದಲ್ಲಿ ಅಭಿವೃದ್ಧಿ ಎಂಬ ಭಾಷಣದ ಸರಕನ್ನು ಇಟ್ಟುಕೊಂಡು ಶಾಸಕ ಬಿ.ಆರ್.ಪಾಟೀಲ ಮತ್ತು ಅವರ ಬೆಂಬಲಿಗರು ಲೂಟಿಗೆ ಇಳಿದಿದ್ದಾರೆ ಎಂದು ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರು ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಪಾಟೀಲ್‌ ಅವರು ಅಭಿವೃದ್ಧಿಯ ವಿರೋಧಿ ಎಂದು ಸ್ವಪಕ್ಷದ ಅನೇಕ ಸಚಿವ, ಶಾಸಕರೇ ಹೇಳುತ್ತಿದ್ದಾರೆ. ಇದಕ್ಕಿಂತ ಮತ್ತೊಂದು ಉದಾಹರಣೆ ಬೇಕೆ? ಎಂದು ಹೇಳಿದರು.

ಇವರು ಅಧಿಕಾರಕ್ಕೆ ಬಂದು ಎರಡುವರೆ ವರ್ಷದಲ್ಲಿ ಆಳಂದ ಮತಕ್ಷೇತ್ರಕ್ಕೆ ಸರ್ಕಾರದಿಂದ ತಂದಿರುವ ಅನುದಾನದ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.

ರೈತರ ದೀರ್ಘಕಾಲಿಕ ಸಮಸ್ಯೆಯಾದ ಹೊಲಗಳಿಗೆ ಹೋಗುವ ರಸ್ತೆಯನ್ನು ನಿರ್ಮಾಣ ಮಾಡಲು ಮುಂದಾದಾಗ ಅದಕ್ಕೆ ತಡೆಯೊಡ್ಡಿದವರು ಯಾರು?. ವಿವಿಧ ಗ್ರಾಮಗಳಿಗೆ ಮಂಜೂರಾದ ಸ್ಮಾರ್ಟ್ ಸ್ಕೂಲ್ ಯೋಜನೆಗಳನ್ನು ಬದಲಾಯಿಸಿದ್ದು ಏಕೆ?. ಆಳಂದ ತಾಲೂಕಿಗೆ ಐಟಿಐ ಕಾಲೇಜು ಮಂಜೂರಿ ಮಾಡಿಸಿ ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ಕೌಶಲ್ಯ ಕೇಂದ್ರ ಸ್ಥಾಪಿಸಲು ಮುಂದಾದಾಗ ಅದಕ್ಕೆ ತಡೆಯೊಡ್ಡಿದವರು ಪಾಟೀಲರೆ ಎಂದು ಅವರು ಕಿಡಿಕಾರಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಳಂದ ತಾಲೂಕಿಗೆ ಮಂಜೂರಾದ ಕೆರೆಗಳನ್ನು ಬದಲಾಯಿಸಿದ್ದು ಏಕೆ?. ಕೆರೆ ಕಾಮಗಾರಿಗಳನ್ನು ಬದಲಾಯಿಸಿ ನಾಲಾ ಹೂಳೆತ್ತುವುದು ಹಾಗೂ ನಾಲಾ ಸುಲಿಯುವ ಕಾಮಗಾರಿ ಮಾಡುತ್ತಿರುವುದು ಯಾಕಾಗಿ?. ಒಂದು ಕೆರೆ ಕಟ್ಟಿದರೆ ಅದು ನೂರಾರು ವರ್ಷ ಬಾಳುತ್ತದೆ ಅದರಿಂದ ನೂರಾರು ಏಕರೆಗೆ ನೀರಾವರಿ ಲಭಿಸುತ್ತದೆ. ಆದರೂ ತಾವು ಇದರ ಬಗ್ಗೆ ಮುತುರ್ವಜಿ ವಹಿಸುವುದಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕಳೆದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ 186 ಕೋಟಿ ರೂ. ಖರ್ಚು ಮಾಡಲಾಗಿದೆ. ಶಾಲೆಯ ಭೌತಿಕ ಪರಿಸರ ಉತ್ತಮವಾಗಿಸಲು ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳ ಶಾಲಾ ಕಾಲೇಜುಗಳ ತರಗತಿ ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಶೌಚಾಲಯ, ಸ್ಮಾರ್ಟ್‌ ಕ್ಲಾಸ್ ಅಳವಡಿಕೆ, ಬೆಂಚ್, ಡೆಸ್ಕ್ ಪೂರೈಕೆ ಸೇರಿದಂತೆ ಅನೇಕ ಸಂಪನ್ಮೂಲ ಒದಗಿಸಲಾಗಿದೆ. ಐತಿಹಾಸಿಕ ಎನ್ನುವಂತೆ 400 ತರಗತಿ ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಈಗಿನ ಶಾಸಕ ಪಾಟೀಲ್‌ ಅವರು ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕ್ಷೇತ್ರದ ಹಳ್ಳಿಗಳಲ್ಲಿ ಅಡಿಗಲ್ಲು ಉದ್ಘಾಟನೆ ಹೆಸರಿನಲ್ಲಿ ಸಂಚರಿಸಿ ಭಾಷಣ ಬೀಗಿಯುವುದನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X