Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಳಂದದಲ್ಲಿ ಇಫ್ತಾರ್‌ ಕೂಟ...

ಕಲಬುರಗಿ | ಆಳಂದದಲ್ಲಿ ಇಫ್ತಾರ್‌ ಕೂಟ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ27 March 2025 9:42 PM IST
share
ಕಲಬುರಗಿ | ಆಳಂದದಲ್ಲಿ ಇಫ್ತಾರ್‌ ಕೂಟ ಆಯೋಜನೆ

ಕಲಬುರಗಿ : ರಮಝಾನ್‌ ಪವಿತ್ರ ಸಂದರ್ಭದ ಅನುಸಂಧಾನದಲ್ಲಿ ಪಟ್ಟಣದ ಹತ್ತಾನಗಲಿ ಬಳಿಯ ನೌಕಾಡಗಲ್ಲಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾವೈಕ್ಯತೆಯ ಸೌರಭವನ್ನು ಮೆರೆದ ವಿಶೇಷ ಇಫ್ತಾರ್‌ ಕೂಟ ನಡೆಯಿತು.

13ನೇ ವರ್ಷದ ಸೌಹಾರ್ದ ಕೂಟವನ್ನು ಆಳಂದ ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಮುಖಂಡ ಹಾಗೂ ಗುತ್ತಿಗೆದಾರರಾದ ರೇವಣಸಿದ್ಧಪ್ಪ ಎಸ್.ನಾಗೂರೆ ಅವರ ನೇತೃತ್ವದಲ್ಲಿ ಭಾನುವಾರ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಹಾಗೂ ವಿವಿಧ ಸಮುದಾಯದ ಮುಖಂಡರು ಭೋಜನವನ್ನು ಹಂಚಿಕೊಂಡು ಸೌಹಾರ್ದತೆಯ ಸಂಕೇತವಾಗಿ ಪರಸ್ಪರ ಸ್ನೇಹವನ್ನು ಘಟ್ಟಿಸಿದರು. ಈ ಸದುದ್ದೇಶಿತ ಕೂಟದಲ್ಲಿ ಲಿಂಗಾಯತ, ದಲಿತ, ಮುಸ್ಲಿಂ ಬಾಂಧವರು ಸಮಾನವಾಗಿ ಭಾಗವಹಿಸಿ ಪರಸ್ಪರ ಗೌರವ ಪ್ರದರ್ಶಿಸಿದರು. ರೇವಣಸಿದ್ಧಪ್ಪ ನಾಗೂರೆ ಅವರು ಸಮುದಾಯ ಮುಖಂಡರನ್ನು ಸನ್ಮಾನಿಸಿ, ಬಾಂಧವ್ಯ ಮತ್ತು ಭಾವೈಕ್ಯತೆ ಎಂಬ ಸಂದೇಶವನ್ನು ಸಾರಿದರು. ಈ ಸಂದರ್ಭದಲ್ಲಿ ಸಮುದಾಯ ಮುಖಂಡರು ಸೇರಿ ಆಲೈಕಟ್ಟೆಯ ಸಮಾದಿಗೆ ಚಾದರ ಹೊದಿಸಿ ಪುಷ್ಫಾರ್ಚನೆ ನಡೆಸಿ ಪ್ರಾರ್ಥಿಸಿದರು.

ರೇವಣಸಿದ್ಧಪ್ಪ ನಾಗೂರೆ ಅವರೊಂದಿಗೆ ಮಲ್ಲಪ್ಪ ಹತ್ತರಕಿ, ವೀರಶೈವ ಲಿಂಗಾಯತ್ ಮಹಾಸಭಾ ಉಪಾಧ್ಯಕ್ಷ ಶ್ರೀಶೈಲ ಖಜೂರಿ, ಶಿವುಪುತ್ರ ಹತ್ತಿ, ಪಿಕೆಪಿ ಮಾಜಿ ಅಧ್ಯಕ್ಷ ಶಂಕರರಾವ್ ಹತ್ತಿ, ಮುಸ್ಲಿಂ ಧಾರ್ಮಿಕ ಮುಖಂಡ ಹಿರಿಯ ಪಾಶಾ ಗುತ್ತೇದಾರ, ಲಾಡ್ಲೆಮಶಾಕ ದರ್ಗಾ ಕಮೀಟಿ ಅಧ್ಯಕ್ಷ ಆಸೀಫ್ ಅನ್ಸಾರಿ, ಬ್ದುಲ ಸಲಾಂ ಸಗರಿ, ಬಡಾವಣೆಯ ಮುಖಂಡ ಮುನ್ನಾ ಅಡಿಗೆ, ಹಾರುನ ನೌಕಾಡಿ, ಖಲೀಂ, ಮೌಲಾಲಿ ಖಾದರ, ಪುರಸಭೆ ಸದಸ್ಯ ಲಕ್ಷ್ಮಣ ಝಳಕಿ, ಆಸೀಫ್ ಚೌಸ್, ನ್ಯಾಯವಾದಿ ಸಂಜಯ ನಾಯಕ ನ್ಯಾಯವಾದಿ ಮಹಾದೇವ ಹತ್ತಿ, ಅಲೀಂ, ಅಬ್ದುಲ್ ಸಲಾಂ ಸಗರಿ,ಮಲ್ಲಿಕಾರ್ಜುನ ಬುಕ್ಕೆ, ಶಿವಾನಂದ ನಾಗೂರೆ, ಗುಲಾಂ ಹುಸೇನ್ ಟಪ್ಪೇವಾಲೆ ಸೇರಿದಂತೆ ಮಕ್ಕಳು, ಯುವಕರು ಹಾಗೂ ಹಿರಿಯರು ಪಾಲ್ಗೊಂಡು ಸೌಹಾರ್ದತೆಯ ಸಂದೇಶವನ್ನರಿಸಿ ಆದರ್ಶವನ್ನು ಮೆರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X