Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಹಝರತ್ ಖ್ವಾಜಾ ಬಂದೇ ನವಾಜ್...

ಕಲಬುರಗಿಯ ಹಝರತ್ ಖ್ವಾಜಾ ಬಂದೇ ನವಾಜ್ ದರ್ಗಾದಲ್ಲಿ ಇಮಾಮ್ ಹುಸೈನ್ ಸ್ಮರಣಾರ್ಥ ಸಭೆ

ವಾರ್ತಾಭಾರತಿವಾರ್ತಾಭಾರತಿ30 Jun 2026 6:56 PM IST
share
ಕಲಬುರಗಿಯ ಹಝರತ್ ಖ್ವಾಜಾ ಬಂದೇ ನವಾಜ್ ದರ್ಗಾದಲ್ಲಿ ಇಮಾಮ್ ಹುಸೈನ್ ಸ್ಮರಣಾರ್ಥ ಸಭೆ

ಕಲಬುರಗಿ: ಐತಿಹಾಸಿಕ ಹಜರತ್ ಖ್ವಾಜಾ ಬಂದೇ ನವಾಜ್ ಗೇಸುದರಾಜ್ ದರ್ಗಾದಲ್ಲಿ ಸಯ್ಯಿದುಶ್ ಶುಹದಾ ಹಜರತ್ ಇಮಾಮ್ ಹುಸೈನ್ (ರ.ಅ) ಅವರ ಶಹಾದತ್ ಸ್ಮರಣಾರ್ಥ ಮರ್ಕಝಿ ಜಲ್ಸಾ-ಎ-ಶಹಾದತ್ ಭವ್ಯವಾಗಿ ನಡೆಯಿತು.

ಈ ಕಾರ್ಯಕ್ರಮವನ್ನು ಮಜ್ಲಿಸ್ ಮುಹಿಬ್ಬಾನ್-ಎ-ಮುಸ್ತಫಾ ವ ಅಹ್ಲೆ ಬೈತ್ ವ ಅವ್ಲಿಯಾ-ಎ-ಕಿರಾಮ್, ಅಹ್ಲೆ ಸುನ್ನತ್ ವಲ್ ಜಮಾಅತ್, ಕಲಬುರಗಿ ವತಿಯಿಂದ, ಹಜರತ ಖ್ವಾಜಾ ಬಂದೇ ನವಾಜ್ ದರ್ಗಾದ ಸಜ್ಜಾದಾ ನಶೀನ್ ಹಾಫಿಜ ಡಾ. ಸಯ್ಯದ್ ಮುಹಮ್ಮದ್ ಅಲಿ ಅಲ್-ಹುಸ್ಸೇನಿ ಅವರ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ದರ್ಗಾ ಹಜ್ರತ್ ಖ್ವಾಜಾ ಬಂದೇನವಾಜ್ (ರ.ಅ) ಅವರ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷರಾದ ಹಜ್ರತ್ ಡಾ. ಹಾಫಿಜ್ ಸಯ್ಯದ್ ಮುಹಮ್ಮದ ಅಲಿ ಅಲ್-ಹುಸ್ಸೇನಿ ಸಾಹೇಬ್ ಕಿಬ್ಲಾ ಅವರು, ಹಜ್ರತ್ ಇಮಾಮ್ ಹುಸೈನ್ (ರ.ಅ) ಅವರು ಮಹಾನ್ ಶಹಾದತ್ ಸತ್ಯ, ಧರ್ಮನಿಷ್ಠೆ, ತ್ಯಾಗ ಮತ್ತು ಇಸ್ಲಾಂ ಧರ್ಮದ ಶ್ರೇಷ್ಠತೆಯ ಶಾಶ್ವತ ಸಂಕೇತವಾಗಿದೆ ಎಂದು ಹೇಳಿದರು.

ಹೈದರಾಬಾದ್‌ನ ಮೌಲಾನಾ ಸಯ್ಯದ್ ಕಲೀಮುಲ್ಲಾ ಅಮೀನಿ ಕಾಶಿಫ್ ಪಾಶಾ ಹಾಗೂ ಸುನ್ನಿ ದಾವತ್-ಎ-ಇಸ್ಲಾಮಿಯ ಮೌಲಾನಾ ಅಲ್-ಹಾಜ್ ಸಯ್ಯದ್ ಅಮೀನ್ ಖಾದ್ರಿ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಸಯ್ಯಿದುಶ್ ಶುಹದಾ ಹಜರತ್ ಇಮಾಮ್ ಹುಸೈನ್ (ರ.ಅ) ಅವರ ಅಪೂರ್ವ ತ್ಯಾಗವನ್ನು ಸ್ಮರಿಸಿ, ಕರ್ಬಲಾದ ಶಾಶ್ವತ ಸಂದೇಶವಾದ ಸತ್ಯ, ನ್ಯಾಯ, ತಾಳ್ಮೆ, ತ್ಯಾಗ ಮತ್ತು ಧರ್ಮನಿಷ್ಠೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಸಯ್ಯದ್ ಮುಸ್ತಫಾ ಅಲ್-ಹುಸೈನಿ, ಸಯ್ಯದ್ ಮುಹಮ್ಮದ್ ಸಯ್ಯದ್ ಹುಸೈನಿ, ಸಯ್ಯದ್ ಆಲಂ ಹುಸೈನಿ, ಸಯ್ಯದ್ ಮುರ್ತಝಾ ಅಮೀನಿ, ಸಯ್ಯದ್ ಆಕಿಬ್ ಹುಸೈನಿ, ಮೌಲಾನಾ ಸಯ್ಯದ್ ಅಬ್ದುಲ್ ರಶೀದ್, ಮೌಲಾನಾ ಮುಹಮ್ಮದ್ ತನ್ವೀರ್ ಅಹ್ಮದ್ ಅಶ್ರಫಿ, ಮುಫ್ತಿ ಹಾಫಿಜ್ ಸಯ್ಯದ್ ಅಬ್ದುಲ್ ರಊಫ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



Tags

Imam HussainHazrat Khwaja Bande Nawaz DargahKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X