Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಿಯುಕೆಯಲ್ಲಿ ಅಕ್ಟೋಬರ್ 26ರಿಂದ...

ಸಿಯುಕೆಯಲ್ಲಿ ಅಕ್ಟೋಬರ್ 26ರಿಂದ 30ರವರೆಗೆ ಅಂತರರಾಷ್ಟ್ರೀಯ ಸಮ್ಮೇಳನ; ಪೋಸ್ಟರ್, ವೆಬ್‌ಸೈಟ್ ಅನಾವರಣ

ವಾರ್ತಾಭಾರತಿವಾರ್ತಾಭಾರತಿ30 July 2026 8:05 PM IST
share
ಸಿಯುಕೆಯಲ್ಲಿ ಅಕ್ಟೋಬರ್ 26ರಿಂದ 30ರವರೆಗೆ ಅಂತರರಾಷ್ಟ್ರೀಯ ಸಮ್ಮೇಳನ; ಪೋಸ್ಟರ್, ವೆಬ್‌ಸೈಟ್ ಅನಾವರಣ

ಕಲಬುರಗಿ: ಭೂಮಿಯ ಹವಾಮಾನ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಮಾನವನ ಪ್ರಭಾವ, ಹವಾಮಾನ ಬದಲಾವಣೆ, ನೈಸರ್ಗಿಕ ಪರಿಸರದ ಅವನತಿ ಹಾಗೂ ವಿಪತ್ತು ನಿರ್ವಹಣೆ ಸೇರಿದಂತೆ ಜಾಗತಿಕ ಪರಿಸರ ಸವಾಲುಗಳ ಕುರಿತು ಚರ್ಚಿಸಲು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ಐದು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ.

ಸಿಯುಕೆಯ ಭೂವಿಜ್ಞಾನ ನಿಕಾಯದ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ, ಮೆಕ್ಸಿಕೋ ನಗರದ ಅಂತರಶಿಸ್ತೀಯ ಅಧ್ಯಯನ ಕೇಂದ್ರ (AIICDA), ರಾಷ್ಟ್ರೀಯ ಪಾಲಿಟೆಕ್ನಿಕ್ ಸಂಸ್ಥೆ (IPN) ಹಾಗೂ ಪ್ರಾದೇಶಿಕ ಮತ್ತು ಪರಿಸರ ಸಾಮಾಜಿಕ-ನಗರ ಸಮಸ್ಯೆಗಳ ಕುರಿತಾದ ಅಂತರರಾಷ್ಟ್ರೀಯ ಸಂಶೋಧಕರ ಜಾಲ (INRUS) ಸಹಯೋಗದಲ್ಲಿ ‘ಭೂಮಿಯ ಹವಾಮಾನ ಮತ್ತು ಪರಿಸರ ವ್ಯವಸ್ಥೆಯ ಮೇಲೆ ಮಾನವನ ಪ್ರಭಾವ’ ವಿಷಯದ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ (ICEEA-2026) ಅನ್ನು 2026ರ ಅಕ್ಟೋಬರ್ 26ರಿಂದ 30ರವರೆಗೆ ಸಿಯುಕೆ ಆವರಣದಲ್ಲಿ ಆಯೋಜಿಸಲಾಗುತ್ತಿದೆ.

ಈ ಸಂಬಂಧ ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹಾಗೂ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಅವರು ಗುರುವಾರ ಸಮ್ಮೇಳನದ ಪೋಸ್ಟರ್ ಬಿಡುಗಡೆ ಮಾಡಿ, ಅಧಿಕೃತ ವೆಬ್‌ಸೈಟ್ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಮ್ಮೇಳನದ ಭಾರತೀಯ ಸಂಚಾಲಕರು ಹಾಗೂ ಭೂವಿಜ್ಞಾನ ನಿಕಾಯದ ಡೀನ್ ಪ್ರೊ. ಎಂ. ಪ್ರಶಾಂತ್, ಭೂವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಾಬು ನಲ್ಲುಸಾಮಿ, ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಹಾಗೂ ಸಿಯುಕೆ ಭೂವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ತೇಜಸ್ವಿ ಲಕ್ಕುಂಡಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ವಿದೇಶಿ ಪ್ರತಿನಿಧಿಗಳಿಗೆ (ಶಿಕ್ಷಕರು, ಸಂಶೋಧಕರು, ವಿಜ್ಞಾನಿಗಳು, ಪ್ರಾಧ್ಯಾಪಕರು) 350 ಅಮೆರಿಕನ್ ಡಾಲರ್, ವಿದೇಶಿ ವಿದ್ಯಾರ್ಥಿಗಳಿಗೆ 150 ಅಮೆರಿಕನ್ ಡಾಲರ್, ಭಾರತೀಯ ಪ್ರತಿನಿಧಿಗಳಿಗೆ ₹3,500, ಸಂಶೋಧನಾ ವಿದ್ಯಾರ್ಥಿಗಳಿಗೆ ₹1,500, ಭಾರತೀಯ ವಿದ್ಯಾರ್ಥಿ ಪ್ರತಿನಿಧಿಗಳಿಗೆ ₹750 ಹಾಗೂ ಅತಿಥಿ ಪ್ರತಿನಿಧಿಗಳಿಗೆ ₹1,500 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಿಯುಕೆಯ ಭೂವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಭಾರತೀಯ ಸಂಚಾಲಕ ಡಾ. ಬಾಬು ನಲ್ಲುಸಾಮಿ ಅವರನ್ನು ಸಂಪರ್ಕಿಸಬಹುದು.

Tags

International ConferenceCUK
share
ವಾರ್ತಾಭಾರತಿ
ವಾರ್ತಾಭಾರತಿ
Next Story
X