Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂನಲ್ಲಿ ಫುಟ್‌ಪಾತ್ ಅತಿಕ್ರಮಣ...

ಸೇಡಂನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವಿಗೆ ಜಯ ಕರ್ನಾಟಕ ಒತ್ತಾಯ

ಅನಧಿಕೃತ ಅಂಗಡಿ, ಬಂಡಿ ತೆರವುಗೊಳಿಸಿ ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 Sept 2026 7:02 PM IST
share
ಸೇಡಂನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವಿಗೆ ಜಯ ಕರ್ನಾಟಕ ಒತ್ತಾಯ

ಸೇಡಂ: ನಗರದ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡು ನಡೆಸುತ್ತಿರುವ ಅನಧಿಕೃತ ವ್ಯಾಪಾರ ಅಂಗಡಿಗಳು, ಬಂಡಿಗಳು ಹಾಗೂ ತಳ್ಳುವ ಬಂಡಿಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ರವೀಂದ್ರ ನಾಯಕ್, ನಗರದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದವರೆಗೆ ಇರುವ ಮುಖ್ಯ ರಸ್ತೆಯ ಫುಟ್‌ಪಾತ್‌ಗಳಲ್ಲಿ ಹಲವು ಮಂದಿ ಯಾವುದೇ ಅನುಮತಿ ಇಲ್ಲದೆ ಬಂಡಿ, ತಳ್ಳುವ ಬಂಡಿ ಹಾಗೂ ವಿವಿಧ ವ್ಯಾಪಾರ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಫುಟ್‌ಪಾತ್‌ಗಳು ಸಾರ್ವಜನಿಕರು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ನಿರ್ಮಿಸಲಾಗಿದ್ದು, ಅತಿಕ್ರಮಣದಿಂದ ಪಾದಚಾರಿಗಳು ರಸ್ತೆ ಮೇಲೆಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗಿದ್ದು, ವಾಹನ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವುದು ಅಗತ್ಯವಾಗಿದೆ. ಸಾರ್ವಜನಿಕರ ಬಳಕೆಗೆ ನಿರ್ಮಿಸಲಾದ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸಲು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು.

ನಗರಸಭೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಅನಧಿಕೃತ ಅಂಗಡಿಗಳು, ಬಂಡಿಗಳು ಹಾಗೂ ತಳ್ಳುವ ಬಂಡಿಗಳನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಉಪಾಧ್ಯಕ್ಷರಾದ ಗೌತಮ್ ಆರ್. ಹಳ್ಳಿ, ರವಿಕುಮಾರ್ ಹುಡಗಿ, ದಿನೇಶ್ ಗೌಡ ನಾಯಕ, ಈಶ್ವರಾಜ್ ಮಾಧವರ, ಷಣ್ಮುಖ ತೆಲ್ಕೂರ್, ಭಗವಂತ ರಂಜೊಳ, ಹನುಮಂತ ಅನ್ನರ, ಅನಿಲ್ ದೊರೆ, ನಾಗು ಬಟಗೇರಾ, ನಾಗು ದೋರೆ, ಯಲ್ಲಾಲಿಂಗ ಮೇತ್ರಿ, ವಾಸುದೇವ ತರ್ನಳಿ, ಪ್ರವೀಣ್ ಅಂಬರೀಶ್, ರಾಜು ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

SedamJaya Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X