Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಶರಣ–ಸೂಫಿ ಸಂತರ ವಿಚಾರಗಳನ್ನು...

ಜೇವರ್ಗಿ | ಶರಣ–ಸೂಫಿ ಸಂತರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಕೊರಣೇಶ್ವರ ಸ್ವಾಮೀಜಿ

ಶಿಕ್ಷಕಿ ಪ್ರಭಾವತಿ ಇಮ್ಮಣ್ಣಿ ಅವರ ಮೂರು ಕೃತಿಗಳ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ10 Sept 2026 7:00 PM IST
share
ಜೇವರ್ಗಿ | ಶರಣ–ಸೂಫಿ ಸಂತರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಕೊರಣೇಶ್ವರ ಸ್ವಾಮೀಜಿ

ಜೇವರ್ಗಿ: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶರಣರು ಹಾಗೂ ಸೂಫಿ ಸಂತರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆಳಂದದ ತೋಂಟದಾರ್ಯ ಅನುಭವ ಮಂಟಪದ ಕೊರಣೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಮಹಾಲಕ್ಷ್ಮಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಶಿಕ್ಷಕಿ ಪ್ರಭಾವತಿ ಜಗನ್ನಾಥ ಇಮ್ಮಣ್ಣಿ ಅವರ ‘ಅಮ್ಮ ಎಂದರೆ ಅದ್ಭುತ’, ‘ಮನದ ದೀವಿಗೆ’ ಹಾಗೂ ‘ಕರಗಿದ ಕಾಮೋರ್ಡ್’ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಪುಸ್ತಕ ಬರೆಯುವುದು ಮತ್ತು ಮುದ್ರಿಸುವುದು ಸುಲಭದ ಕೆಲಸವಲ್ಲ; ಅದು ಒಂದು ಸಾಧನೆ. ಶ್ರಮಪಟ್ಟು ಕೃತಿಗಳನ್ನು ಹೊರತಂದರೂ ಅವುಗಳನ್ನು ಖರೀದಿಸಿ ಓದುವ ಮನೋಭಾವ ಯುವಜನರಲ್ಲಿ ಕಡಿಮೆಯಾಗಿರುವುದು ನೋವಿನ ಸಂಗತಿ. ಲೇಖಕರಿಗೆ ಸಿಗುವ ದೊಡ್ಡ ಗೌರವವೆಂದರೆ ಓದುಗರು ಅವರ ಪುಸ್ತಕಗಳನ್ನು ಓದುವುದೇ ಎಂದು ಸ್ವಾಮೀಜಿ ಹೇಳಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಪಾಟೀಲ ನರಿಬೋಳ ಕೃತಿಗಳನ್ನು ಲೋಕಾರ್ಪಣೆ ಮಾಡಿದರು. ಸೊನ್ನ ಕಾಲೇಜಿನ ಪ್ರಾಚಾರ್ಯ ಸದಾನಂದ ಪಾಟೀಲ ಕೃತಿಗಳ ಪರಿಚಯ ಮಾಡಿಕೊಟ್ಟರು.

ಬಿಜೆಪಿ ಮುಖಂಡ ಶಿವರಾಜ ಪಾಟೀಲ ರದ್ದೇವಾಡಗಿ, ರಾಜಶೇಖರ ಸಿರಿ, ಸಿ.ಎಸ್. ಮಾಲಿಪಾಟೀಲ, ಶಿವಣ್ಣಗೌಡ ಪಾಟೀಲ ಹಂಗರಗಿ, ದಾನಪ್ಪಗೌಡ ಹಳಿಮನಿ ಹಾಗೂ ವೀರೇಶ ಕಂದಗಲ್ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷೆ ಮಂಜುಳಾ ಬಡಿಗೇರ್ ಅಧ್ಯಕ್ಷತೆ ವಹಿಸಿದ್ದರೆ, ಶಿಕ್ಷಕಿ ಪ್ರಭಾವತಿ ಇಮ್ಮಣ್ಣಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪ್ರಾಚಾರ್ಯ ಡಾ. ಧರ್ಮಣ್ಣ ಬಡಿಗೇರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಸಿ.ಎಸ್. ಆನಂದ, ವಿಜಯಕುಮಾರ ಪರತೆ ಹಾಗೂ ಶರಣಗೌಡ ಪಾಟೀಲಪಾಳಾ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೋಲ್ಲಾಳಪ್ಪ ಯಾತನೂರ, ಮಹಾಂತಯ್ಯ ಹಿರೇಮಠ, ಶರಣಗೌಡ ಪಾಟೀಲ ಯಲಗೋಡ, ಗುರುಲಿಂಗಪ್ಪಗೌಡ ಮಾಲಿಪಾಟೀಲ, ಶಿವಶರಣಪ್ಪ ಹಳಿಮನಿ, ರಾಜಕುಮಾರ ಸುಂಬಡ, ವೆಂಕಟರಾವ್ ಮುಜುಮದಾರ, ಶಿವಾನಂದ ದ್ಯಾಮಗೊಂಡ, ಶ್ರೀಹರಿ ಕರಕಿಹಳ್ಳಿ, ಬಸವರಾಜ ಚಿನಗುಡಿ, ಭಗವಂತರಾಯ ಬೆಣ್ಣೂರ, ಅನೀಲ್ ಬಿರಾದಾರ, ಅಮೀನಪ್ಪ ಹೊಸಮನಿ, ಈಶ್ವರ ಹಿಪ್ಪರಗಿ, ವೀರಯ್ಯ ಹಿರೇಮಠ, ಲಕ್ಷ್ಮೀಕಾಂತ ಕುಲಕರ್ಣಿ, ಜಗದೀಶ ಉಕನಾಳ, ಲಿಂಗರಾಜ ಹಿರೇಗೌಡ, ಸಾಹೇಬಗೌಡ ಹರನೂರ ಉಪಸ್ಥಿತರಿದ್ದರು.

ಸುರೇಶ ಹಿರೇಮಠ ಸ್ವಾಗತಿಸಿದರು. ಮಲ್ಲಿಕಾರ್ಜುನ ನೇದಲಗಿ ನಿರೂಪಿಸಿದರು. ಸಾವಿತ್ರಿ ಮನಗೂಳಿ ವಂದಿಸಿದರು.

Tags

Jevargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X