Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಹಾಬೋಧಿ ಮಹಾ ವಿಹಾರದ...

ಕಲಬುರಗಿ | ಮಹಾಬೋಧಿ ಮಹಾ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ದಕ್ಕಬೇಕು : ಭಂತೆ ಡಾ.ಧಮ್ಮಾನಂದ ಮಹಾಥೇರಾ

ವಾರ್ತಾಭಾರತಿವಾರ್ತಾಭಾರತಿ19 March 2025 7:37 PM IST
share
ಕಲಬುರಗಿ | ಮಹಾಬೋಧಿ ಮಹಾ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ದಕ್ಕಬೇಕು : ಭಂತೆ ಡಾ.ಧಮ್ಮಾನಂದ ಮಹಾಥೇರಾ

ಕಲಬುರಗಿ : ಮಹಾಬೋಧಿ ದೇವಾಲಯದ ಪೂರ್ಣ ಆಡಳಿತ ಬೌದ್ಧರಿಗೆ ಸಿಗಲು ಬೋಧಗಯಾ ದೇವಾಲಯ ಕಾಯ್ದೆ 1949 ಅನ್ನು ರದ್ದುಗೊಳಿಸಿ ಅವರ ಪೂರ್ಣ ಅಧಿಕಾರ ಬೌದ್ಧರಿಗೆ ನೀಡಬೇಕು ಎಂದು ಭಂತೆ ಡಾ.ಧಮ್ಮಾನಂದ ಮಹಾಥೇರಾ ಆಗ್ರಹಿಸಿದರು.

ವಾಡಿ ಪಟ್ಟಣದ ಬೌದ್ಧ ಸಮಾಜದ ವತಿಯಿಂದ ಬುದ್ದಗಯಾ ಟೆಂಪಲ್ ಆಕ್ಟ್ 1949 ರದ್ದುಗೊಳಿಸಿ ಮಹಾಬೋಧಿ ಮಹಾ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ವಹಿಸಬೇಕು ಎಂದು ಆಗ್ರಹಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟ ರ್ಯಾಲಿ ಉದ್ದೇಶಿಸಿ ಮಾತನಾಡಿದರು.

ಈ ಹೋರಾಟ ದೇಶಾದ್ಯಂತ ಹಬ್ಬಿ ಉಗ್ರರೂಪ ತಾಳುವ ಮೊದಲು ಕೇಂದ್ರದ ಒಕ್ಕೂಟ ಸರ್ಕಾರ ಹಾಗೂ ಬಿಹಾರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಬುದ್ಧಗಯಾದ ಮಹಾಬೋಧಿ ಮಹಾ ವಿಹಾರದ ಪೂರ್ಣ ಅಧಿಕಾರವನ್ನು ಬೌದ್ದರಿಗೆ ನೀಡಬೇಕು ಎಂದು ಎಚ್ಚರಿಸಿದರು.

ಪೂಜ್ಯ ಭಂತೆ ಡಾ.ಜ್ಞಾನ ಸಾಗರ ಥೇರಾ ಮಾತನಾಡಿ, ಸಂಘರ್ಷದಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ. ಹಾಗಾಗಿ, ಬುದ್ಧರಿಗೆ ಬೋಧಿ ಪ್ರಾಪ್ತಿಯಾದ ನಮ್ಮ ಪವಿತ್ರ ಸ್ಥಳವನ್ನು ಹೋರಾಟದ ಮೂಲಕವೇ ಪಡೆಯಬೇಕು. ಬಿಟಿ (ಬೋಧಗಯಾ ದೇವಾಲಯ) ಕಾಯ್ದೆ 1949 ರ ಪ್ರಕಾರ ಬಿಟಿಎಂಸಿ (ಬೋಧಗಯಾ ದೇವಾಲಯ ನಿರ್ವಹಣಾ ಸಮಿತಿ)ಯಲ್ಲಿ ಬಿಟಿಎಂಸಿಯ ಅಧ್ಯಕ್ಷರಾಗಿ ಗಯಾ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೇರಿದಂತೆ 9 ಸದಸ್ಯರಿದ್ದಾರೆ. ಅದರಲ್ಲಿ 4 ಜನ ಹಿಂದೂ ಬ್ರಾಹ್ಮಣರು 4 ಸದಸ್ಯರು ಬೌದ್ಧರು. ಆದರೆ, ಕೆಲವು ವರ್ಷಗಳ ಹಿಂದೆ ಯಾರಾದರೂ ಅಧ್ಯಕ್ಷರಾಗಬಹುದು ಎಂದು ತಿದ್ದುಪಡಿ ಮಾಡಿದರೂ 1949 ರಿಂದ ಹಿಂದೂ ಬ್ರಾಹ್ಮಣರನ್ನು ಹೊರತುಪಡಿಸಿ ಬೌದ್ಧರು ಒಮ್ಮೆಯೂ ಅಧ್ಯಕ್ಷರಾಗಿಲ್ಲ. ಇದು ಬೌದ್ಧರಿಗೆ ಮಾಡಿದ ಅನ್ಯಾಯ ಜೊತೆಗೆ ಬಿ.ಟಿ ಕಾಯಿದೆ 1949 ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದರು.

ಧಮ್ಮಾಚಾರಿ ಜಯದೇವ ಧಮಮಪಾಲ ಗುರೂಜಿ ಬೌದ್ಧ ಸಮಾಜ ಅಧ್ಯಕ್ಷ ಟೋಪಣ್ಣ ಕೋಮಟೆ, ಪದಾಧಿಕಾರಿಗಳಾದ ಸೂರ್ಯಕಾಂತ ರದ್ದೇವಾಡಿ, ಚಂದ್ರಸೇನ ಮೇನಗಾರ ಸೂರ್ಯಕಾಂತ ರದ್ದೇವಾಡಿ ಮಾತನಾಡಿದರು.

ಪೂಜ್ಯ ಭಿಕ್ಖುಣಿ ಅರ್ಚಸ್ಮತಿ ಮಾತಾಜಿ, ಪೂಜ್ಯ ಭಂತೆ ಶಾಂತಿಪಾಲ, ಬೌದ್ಧ ಸಮಾಜದ ಪದಾಧಿಕಾರಿಗಳಾದ ಸತೀಶ ಬಟ್ಟರ್ಕಿ, ಮಲ್ಲಿಕಾರ್ಜುನ ಕಟ್ಟಿ, ಮಲೇಶಿ ಚುಕ್ಕೇರ, ಮಲ್ಲಿಕಾರ್ಜುನ ತುನ್ನೂರ, ಮಲ್ಲೇಶ ನಾಟೇಕರ, ಶರಣು ನಾಟೇಕರ, ಖೇಮಲಿಂಗ ಬೆಳಮಗಿ, ವಿಜಯ ಸಿಂಗೆ, ಸಂದೀಪ ಕಟ್ಟಿ, ಬಾಬು ಕಾಂಬಳೆ, ದಿಲೀಪ ಮೈನಾಳಕರ, ಶೈಲೇಶ ಹೆರೂರ, ಭೀಮಶಾ ಮೈನಾಳ, ಮಹಾದೇವ ಮಾಲಗತ್ತಿ, ನಿಂಗಣ್ಣ ಶಾರದಳ್ಳಿ, ಗೌತಮ ಬೆಡೆಕರ, ಕಿಶೋರ ಸಿಂಗೆ, ಸಾಯಬಣ್ಣ ಲಾಡ್ಲಾಪುರ, ಸಂಜಯ ಗೋಪಾಳೆ, ಬಸವರಾಜ ಜೋಗೂರ, ತಿಪ್ಪಣ್ಣ ಚೇಗುಂಟಿ, ಪಾರ್ವತಿ ರದ್ದೇವಾಡಿ, ಭಾಗಮ್ಮ ತೆಲ್ಕೂರ, ಶಾಂತಾಬಾಯಿ ರಾವೂರ, ಸಕ್ಕುಬಾಯಿ ಗಾಯಕವಾಡ, ಮಾಪಮ್ಮ ಮಂದ್ರಾಡ, ಬಸಮ್ಮ ನಿಂಬರ್ಗಾ, ಅಂಬಿಕಾ ರದ್ದೇವಾಡಿ, ಶಕುಂತಲಾ ಕೊಲ್ಲೂರ ಬೇಬಿ ರಾಜನಾಳ, ಶೃತಿ ಜೋಗೂರ ಸೇರಿದಂತೆ ಇತರರಿದ್ದರು.

ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ಹಾಗೂ ಪಿಎಸ್‍ಐ ತಿರುಮಲೇಶ ಕುಂಬಾರ ಅವರ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X