Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಟಕಲ್‌ ಗ್ರಾಮ...

ಕಲಬುರಗಿ | ರಟಕಲ್‌ ಗ್ರಾಮ ಪಂಚಾಯತ್‌ನಲ್ಲಿ ಅವ್ಯವಹಾರದ ಆರೋಪ ಸುಳ್ಳು : ಗ್ರಾ.ಪಂ ಅಧ್ಯಕ್ಷ ಜಗದೀಪ ಮಾಳಗಿ

ವಾರ್ತಾಭಾರತಿವಾರ್ತಾಭಾರತಿ27 March 2025 12:01 AM IST
share
Photo of Press meet

ಕಲಬುರಗಿ : ಕಾಳಗಿ ತಾಲೂಕಿನ ರಟಕಲ್‌ ಗ್ರಾ.ಪಂ ಸದಸ್ಯರಾದ ಸುಭಾಷ್‌ ಮುಕರಂಬಾ ಹಾಗೂ ಬಂಡಪ್ಪ ಮುಕರಂಬಾ ಅವರು ತಮ್ಮ ಸದಸ್ಯತ್ವವನ್ನು ಉಳಿಸಿಕೊಳ್ಳಲು ರಾಜಕೀಯ ದುರುದ್ದೇಶದಿಂದ ಗ್ರಾ.ಪಂ ಪಿಡಿಓ ಅವ್ಯವಹಾರ ಎಸಗಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ರಟಕಲ್ ಗ್ರಾ.ಪಂ ಅಧ್ಯಕ್ಷ ಜಗದೀಪ ಮಾಳಗಿ ತಿಳಿಸಿದ್ದಾರೆ.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಗ್ರಾ.ಪಂ ಸದಸ್ಯರು ಮಾಡಿರುವ ಎಲ್ಲಾ ಆರೋಪಗಳು ಸುಳ್ಳಾಗಿದ್ದು, ನಮ್ಮ ಅಧ್ಯಕ್ಷತೆ ಅವಧಿಯಲ್ಲಿ ಸುಮಾರು 8 ಸಾಮಾನ್ಯ ಸಭೆಗಳು ನಡೆದಿವೆ. ಅದರಲ್ಲಿ ಕೆಲವು ಸಭೆಗಳಿಗೆ ಹಾಜರಾಗಿ ಕೆಲವು ಸಭೆಗಳ ಹಾಜರಾತಿ ಹಾಕಿದ್ದಾರೆ, ಈ ಕುರಿತಾದ ಆಡಿಟ್ ಗೂ ಸಹ ನಾವು ಸಿದ್ಧರಿದ್ದೇವೆ ಎಂದು ಸವಾಲು ಹಾಕಿದ್ದಾರೆ.

ಅಲ್ಲದೆ ಕಾನೂನು ಬಾಹಿರವಾಗಿ ಚೆಕ್ ಪಡೆದುಕೊಂಡು ನರೇಗಾ ಅಡಿಯಲ್ಲಿ ಪಂಚಾಯತ್ ಕಾರ್ಯಾಲಯವನ್ನು ಮಳಿಗೆ ಎಂದು ಅಧಿಕಾರ ದುರುಪಯೋಗ ಪಡಿಸಿಕೊಂಡು ಕರಾರು ಒಪ್ಪಂದಕ್ಕೆ ಸಹಿ ಮಾಡಿರುವವರ ಸದಸ್ಯತ್ವ ರದ್ದುಗೊಳಿಸುವಂತೆ ದೂರು ಕೊಟ್ಟಿದ್ದಾರೆ. ಹೀಗೆ ತನ್ನ ಸದಸ್ಯತ್ವವನ್ನು ಉಳಿಸಿಕೊಳ್ಳಲು ಪಿಡಿಓ ಅವ್ಯವಹಾರ ಮಾಡಿರುತ್ತಾರೆ ಎಂದು ಕೆಲವು ಸಂಘಟನೆಗಳ ಜೊತೆಗೂಡಿ ಹೆದರಿಸಿ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಿಡಿಓ ವಿರುದ್ಧ ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳಾಗಿವೆ. ಇದಕ್ಕೆಲ್ಲ ತನಿಖೆಗೆ ನಾವು ಬದ್ಧರಾಗಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹೇಶ್ ಪಾಟೀಲ್, ಸಿದ್ಧಲಿಂಗ ಗಂಗಶ್ರೀ, ವಿಷ್ಣುಕಾಂತ್ ಸ್ವಾಮಿ, ಶರಣಬಸಪ್ಪ ರಾಂಪೂರೆ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X