Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾಸಾಶನ ಪ್ರಮಾಣ ಪತ್ರಗಳು...

ಕಲಬುರಗಿ | ಮಾಸಾಶನ ಪ್ರಮಾಣ ಪತ್ರಗಳು ಫಲಾನುಭವಿಗಳ ಮನೆಗೆ ತಲುಪಿಸುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Aug 2026 7:44 PM IST
share
ಕಲಬುರಗಿ | ಮಾಸಾಶನ ಪ್ರಮಾಣ ಪತ್ರಗಳು ಫಲಾನುಭವಿಗಳ ಮನೆಗೆ ತಲುಪಿಸುವಂತೆ ಆಗ್ರಹ

ಚಿತ್ತಾಪುರ: ಅಂಗವಿಕಲ, ಹಿರಿಯ ನಾಗರಿಕರ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮನಸ್ವಿನಿ ಹಾಗೂ ರಾಷ್ಟ್ರೀಯ ಭದ್ರತಾ ಯೋಜನೆಯ ಮಾಸಾಶನ ಮಂಜೂರಾತಿ ಪ್ರಮಾಣ ಪತ್ರಗಳನ್ನು ಫಲಾನುಭವಿಗಳ ಮನೆಗೆ ನೇರವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೈಹಿಕ ಮತ್ತು ಮಾನಸಿಕ ಅಂಗವಿಕಲರ ವಿವಿದೊದ್ದೇಶ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಮಹಮ್ಮದ್‌ ಇಬ್ರಾಹಿಂ ಅವರ ನೇತೃತ್ವದಲ್ಲಿ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಸಾರ್ವಜನಿಕರಿಗೆ ಕಚೇರಿ ಅಲೆದಾಟ ತಪ್ಪಿಸುವುದು ಮತ್ತು ಸೇವೆಗಳನ್ನು ಸುಲಭವಾಗಿ ನೀಡುವ ಉದ್ದೇಶದಿಂದ ಮನೆ ಬಾಗಿಲಿಗೆ ಜಾತಿ ಹಾಗೂ ಆದಾಯ ಮತ್ತು ನಿವಾಸಿ ಪ್ರಮಾಣ ಪತ್ರಗಳನ್ನು ತಲುಪಿಸುವ ಮಹಾತ್ವಾಕಾಂಕ್ಷಿ ಅಭಿಯಾನವನ್ನು ಸರ್ಕಾರ ಜಾರಿಗೆ ತಂದಿರುವುದು ಸ್ವಾಗತಾರ್ಹ, ಅದರಂತೆ ಅಂಗವಿಕಲ, ಹಿರಿಯ ನಾಗರಿಕರ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಮನಸ್ವಿನಿ ಹಾಗೂ ರಾಷ್ಟ್ರೀಯ ಭದ್ರತಾ ಯೋಜನೆಯ ಮಾಸಾಶನ ಮಂಜೂರಾತಿ ಪ್ರಮಾಣ ಪತ್ರಗಳನ್ನು ಸಹ ಫಲಾನುಭವಿಗಳ ಮನೆಗೆ ನೇರವಾಗಿ ತಲುಪಿಸುವ ಕ್ರಮ ಕೈಗೊಳ್ಳುವ ಮೂಲಕ ಅನಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಅಂಗವಿಕಲರು ಹಾಗೂ ಹಿರಿಯ ನಾಗರಿಕರು ತಮ್ಮ ಮಾಸಾಶನಕ್ಕಾಗಿ ತಹಶೀಲ್‌ ಕಚೇರಿಗೆ ಅಲೆದಾಡುತ್ತಿದ್ದಾರೆ. ಅಂಗವಿಕಲರು ಹಾಗೂ ಹಿರಿಯ ನಾಗರಿಕರು ತಾಲೂಕು ಕಚೇರಿಗೆ ಹೋಗಿಬರಲು ತುಂಬಾ ತೊಂದರೆಯನ್ನು ಹಾಗೂ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಇವರು ಪಡುತ್ತಿರುವ ಕಷ್ಟ ಹಾಗೂ ನರಕಯಾತನೆ ನೋವನ್ನು ಅರಿತುಕೊಂಡು ಕೂಡಲೇ ಸರ್ಕಾರ ಅವರಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ದೈಹಿಕ ಹಾಗೂ ವಯಸ್ಸಿನ ಮೀತಿಯನ್ನು ಪರಿಗಣಿಸಿ ಮನೆ ಬಾಗಿಲಿಗೆ ಅಂಗವಿಕಲರ ಹಾಗೂ ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಮಾಸಾಶನ ಮಂಜೂರಾತಿ ಪ್ರಮಾಣ ಪತ್ರಗಳನ್ನು ತಲುಪಿಸುವ ಅಭಿಯಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಆದಾಯದ ಮಿತಿ ನೆಪದಲ್ಲಿ ಅನೇಕರ ಮಾಸಾಶನ ಪ್ರಮಾಣ ಪತ್ರಗಳು ರದ್ದುಗೊಂಡಿವೆ. ಇದರಿಂದ ಅನೇಕರು ನಿತ್ಯ ತಮ್ಮ ಪ್ರಮಾಣ ಪತ್ರಗಳು ಹಾಗೂ ದಾಖಲೆಗಳನ್ನು ಹಿಡಿದುಕೊಂಡು ತಹಶೀಲ್‌ ಕಚೇರಿಗೆ ಅಲೆದಾಡುತ್ತಿದ್ದಾರೆ. ತಿಂಗಳ ಮಾಸಾಶನದ ಮೇಲೆ ತಮ್ಮ ಉಪ ಜೀವನ ನಡೆಸುತ್ತಿರುವ ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಈಗ ಏಕಾಏಕಿ ಮಾಸಾಶನ ಸ್ಥಗಿತೊಂಡಿದ್ದರಿಂದ ಅವರ ಜೀವನ ದುಸ್ತರವಾಗಿದೆ. ಹೀಗಾಗಿ ಸರ್ಕಾರದ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಆದಾಯದ ಮಿತಿಯಿಂದ ವಿನಾಯಿತಿ ನೀಡಬೇಕು. ಅವರಿಗೆ ಆದಾಯವಿದ್ದರೆ ಸರ್ಕಾರದ ಮಾಸಾಶನಕ್ಕೆಗೆ ಅರ್ಜಿ ಹಾಕುತ್ತಾರೆ ಹಾಗೂ ಪ್ರತಿ ತಿಂಗಳ ಮಾಸಾಶನಕ್ಕೆಗೆ ಕಾಯುತ್ತಿರುತ್ತಾರೆ ಎಂಬುವ ಪ್ರಶ್ನೆ ಬರಲಿದೆ. ಆದ್ದರಿಂದ ಸರ್ಕಾರ ಈ ಕುರಿತು ಸ್ವಲ್ಪ ಮುತುವರ್ಜಿ ವಹಿಸುವ ಮೂಲಕ ವಿವಿಧ ಯೋಜನೆಗಳ ಮಾಸಾಶನ ಪಡೆಯುವ ಫಲಾನುಭವಿಗಳ ಹಿತದೃಷ್ಟಿಯಿಂದ ಜಾತಿ ಆದಾಯ ಪ್ರಮಾಣ ಪತ್ರಗಳು ಮನೆ ಬಾಗಿಲಿಗೆ ತಲುಪಿಸಿದಂತೆ ಅಂಗವಿಕಲ, ಸಂಧ್ಯಾ ಸುರಕ್ಷೆ ಸೇರಿದಂತೆ ವಿವಿಧ ಯೋಜನೆಗಳ ಮಾಸಾಶನ ಪ್ರಮಾಣ ಪತ್ರಗಳನ್ನು ಸಹ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಒತ್ತಾಯಿಸಿದರು.

ಮಾಸಾಶನ ಪ್ರತಿ ತಿಂಗಳು ದಿನಾಂಕ 1ರಂದು ಫಲಾನುಭವಿಗಳ ಬ್ಯಾಂಕ್ ಅಥವಾ ಅಂಚೆ ಖಾತೆಗೆ ಜಮೆ ಮಾಡಬೇಕು, ಅಂಗವಿಕಲ, ಹಿರಿಯ ನಾಗರಿಕ ಸೇರಿದಂತೆ ಇತರೆ ಯೋಜನೆಗಳ ಮಾಸಾಶನ ಪಡೆಯುವ ಫಲಾನುಭವಿಗಳು ಅಲೆದಾಡುವುದನ್ನು ತಪ್ಪಿಸಬೇಕು, ಅಂಗವಿಕಲ ಹಾಗೂ ಹಿರಿಯ ನಾಗರಿಕರಿಗಾಗಿಯೇ ಪ್ರತ್ಯೇಕ ಕೌಂಟರ್ ಪ್ರಾರಂಭ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮ್ಮ ಸಾತನೂರು, ಲಕ್ಷ್ಮೀ ಸಿದ್ದಣ್ಣ, ಜಾಹೀದಾಬೇಗಂ, ಶರಣಪ್ಪ ಬಾಹರಪೇಟ್, ಜಗದೇವಪ್ಪ ಭಾಗೋಡಿ, ಅಬ್ದುಲ್ ಖಾದರ್, ಸಿದ್ದಪ್ಪ ನೆಡಿಗೇರಿ, ಮಲ್ಲಪ್ಪ ಸಾತನೂರು, ಮಂಜೂರು ಸಾಬ್‌, ಭೀಮರಾಯ ಬಾಹರಪೇಟ್, ಮಹೇಬೂಬ್ ಸಾಬ್, ಸಿದ್ದಣ್ಣ ಬಾಹರಪೇಟ್, ಮೊಗಲಪ್ಪ ಕುಂಬಾರ, ಗಂಗಮ್ಮ ಜಡಿ, ಮಲ್ಲಿನಾಥ ಪಾಟೀಲ, ಸಾಬಣ್ಣ ನಾಲವಾರ, ಕಲ್ಯಾಣಿ ಬಾಹರಪೇಟ್, ಚಂದ್ರಕಾಂತ ಬೆಲ್ಲದ, ಮಹಾದೇವಿ ಸಾತನೂರು, ದೇವಿಂದ್ರಪ್ಪ ದಿಗ್ಗಾಂವ, ವಿಜಯಮ್ಮ ಕಾಶಿ, ಹೊನ್ನಮ್ಮ ಬಾಹರಪೇಟ್, ಲಕ್ಷ್ಮೀಕಾಂತ ಚಿತ್ತಾಪುರ, ಮಹಾದೇವಮ್ಮ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

Tags

KalaburagiDemandbeneficiaries
share
ವಾರ್ತಾಭಾರತಿ
ವಾರ್ತಾಭಾರತಿ
Next Story
X