Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹಲವು ಮನೆಗಳು ಸೇರಿ 25 ಸಾವಿರ...

ಕಲಬುರಗಿ | ಹಲವು ಮನೆಗಳು ಸೇರಿ 25 ಸಾವಿರ ಎಕರೆ ಬೆಳೆ ಹಾನಿ: ಶಾಸಕ ಡಾ.ಅಜಯಸಿಂಗ್

ವಾರ್ತಾಭಾರತಿವಾರ್ತಾಭಾರತಿ29 Aug 2025 10:14 PM IST
share
ಕಲಬುರಗಿ | ಹಲವು ಮನೆಗಳು ಸೇರಿ 25 ಸಾವಿರ ಎಕರೆ ಬೆಳೆ ಹಾನಿ: ಶಾಸಕ ಡಾ.ಅಜಯಸಿಂಗ್

ಕಲಬುರಗಿ: ಧಾರಾಕಾರ ಮಳೆಯಿಂದಾಗಿ ಜೇವರ್ಗಿ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ನೂರಾರು ಮನೆಗಳು ಹಾನಿಗೀಡಾಗಿವೆ. ಅನೇಕ ಮನೆಗಳಲ್ಲಿ ನೀರು ನುಗ್ಗಿದೆ. ಸುಮಾರು 25 ಸಾವಿರ ಎಕರೆಗಳಲ್ಲಿ ಬೆಳೆದ ಬೆಳೆಗಳು ಹಾಳಾಗಿದ್ದು, ತಕ್ಷಣವೇ ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತದೆ ಎಂದು ಕೆ ಕೆ ಆರ್ ಡಿ ಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಹೇಳಿದ್ದಾರೆ.

ಜೇವರ್ಗಿ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕ ಡಾ.ಅಜಯಸಿಂಗ್, ಮಳೆಯಿಂದ ಆಗಿರುವ ಅನಾಹುತ ಹಾಗೂ ಬೆಳೆಗಳ ನಾಶವನ್ನು ಅಧಿಕಾರಿಗಳ ಜೊತೆ ಶುಕ್ರವಾರ ವೀಕ್ಷಿಸಿ, ಸೂಕ್ತ ಪರಿಹಾರವನ್ನು ನೀಡುವಂತೆ ಸೂಚಿಸಿದರು.

ಜೇವರ್ಗಿ ಪಟ್ಟಣದಲ್ಲಿ 143 ಕ್ಕೂ ಹೆಚ್ಚು ಮನೆಗಳು ಹಾಳಾಗಿವೆ. ಸುಮಾರು 1,300 ಜನರಿಗೆ ಸಮಸ್ಯೆಯಾಗಿದೆ. ಉರ್ದು ಶಾಲೆಯಲ್ಲಿ ಕಾಳಜಿ ಕೇಂದ್ರ ನಡೆಸಲಾಗುತ್ತಿದೆ. ಹಲವು ವರ್ಷಗಳ ಬಳಿಕ 149 ಮಿ.ಮಿ. ಮಳೆಯಾಗಿದೆ, ಇದರಿಂದ ಅನೇಕರಿಗೆ ತೊಂದರೆಯಾಗಿದೆ. ಪಟ್ಟಣದ ಬುಗ್ಗಿ, ಚಿಕ್ಕ ಜೇವರ್ಗಿ, ಜೋಪಡಪಟ್ಟಿ ಸೇರಿದಂತೆ ಅನೇಕ ನಗರಗಳ ಮನೆಗಳಲ್ಲಿ ನೀರು ಹೋಗಿವೆ. ಇಲಾಖೆಗಳಿಂದ ಹಾಗೂ ಧರ್ಮಸಿಂಗ್ ಪೌಂಡೇಶನ ವತಿಯಿಂದ ಕಿಟ್ ಗಳನ್ನು ವಿತರಿಸಲಾಗುವುದು ಎಂದರು.

ಕೆ ಕೆ ಆರ್ ಡಿ ಬಿ ಅನುದಾನದಲ್ಲಿ ಸುಮಾರು 70 ರಿಂದ 80 ಕೋಟಿ ವೆಚ್ಚದಲ್ಲಿ ಹಲವು ಹಳ್ಳಗಳ ಸ್ವಚ್ಚತೆ ಹಾಗೂ ಚೆಕ್ ಡ್ಯಾಮ್ ಗಳನ್ನ ನಿರ್ಮಾಣ ಮಾಡಲಾಗುವುದು. ಅದರಂತೆ ಹಾಲಗಡ್ಲಾ, ಅವರಾದ, ಜೇವರ್ಗಿಯಿಂದ ಕಟ್ಟಿ ಸಂಗಾವಿವರೆಗೆ 8 ಕೋಟಿ ರೂ. ಅನುದಾನದಲ್ಲಿ ಸ್ವಚತೆ ಹಾಗೂ ಹುಳೆತ್ತುವ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ್ ದೇಸಾಯಿ, ಅಧಿಕಾರಿಗಳಾದ ನಾಗಮೂರ್ತಿ ಶಿಲವಂತ, ಉಮೇಶ ಶರ್ಮಾ, ರಾಜೆಸಾಹೇಬ್ ನದಾಫ್, ಗಜಾನನ ಬಿರಾದಾರ. ಮುಖಂಡರಾದ ರಾಜಶೇಖರ್ ಸೀರಿ, ಶರಣು ಗುತ್ತೆದಾರ, ಶಿವಕುಮಾರ ಕಲ್ಲಾ, ಅಬ್ದುಲ ರಹೇಮಾನ ಪಟೇಲ್, ಮಾಜಿದ್ ಸೇಠ್ ಗಿರಣಿ, ಹರಿಚಂದ್ರ ಕೋಡಚಿ, ಮಲ್ಲಣ್ಣ ಕೋಡಚಿ, ಮರೆಪ್ಪ ಸರಡಗಿ, ಬಾಗಣ್ಣ ಸಿದ್ನಾಳ, ಶರಭಗೌಡ ಸರಡಗಿ, ರಫಿಕ್, ಇಮ್ರಾನ, ದೆವಿಂದ್ರ ಬಡಿಗೇರ, ಪ್ರಕಾಶ ಕಾಮಬಳೆ, ಭೀಮು ಖಾದ್ಯಾಪೂರ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X