Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಕ್ಟೋಬರ್‌ನಲ್ಲಿ ವಿಭಾಗ...

ಕಲಬುರಗಿ | ಅಕ್ಟೋಬರ್‌ನಲ್ಲಿ ವಿಭಾಗ ಮಟ್ಟದ 3ನೇ ದಾಸ ಸಾಹಿತ್ಯ ಸಮ್ಮೇಳನ : ರವಿಕುಮಾರ ಶಹಾಪುರಕರ್

ವಾರ್ತಾಭಾರತಿವಾರ್ತಾಭಾರತಿ26 Aug 2025 9:32 PM IST
share
ಕಲಬುರಗಿ | ಅಕ್ಟೋಬರ್‌ನಲ್ಲಿ ವಿಭಾಗ ಮಟ್ಟದ 3ನೇ ದಾಸ ಸಾಹಿತ್ಯ ಸಮ್ಮೇಳನ : ರವಿಕುಮಾರ ಶಹಾಪುರಕರ್

ಕಲಬುರಗಿ : ಮಾನವ ಜನ್ಮದ ಕಲ್ಪನೆ, ಸಮಾನತೆ ಹಾಗೂ ಆಧ್ಯಾತ್ಮಿಕ ವಿಚಾರಗಳನ್ನು ಸಾರುವಂತಿರುವ ಕಲಬುರಗಿ ವಿಭಾಗ ಮಟ್ಟದ ಮೂರನೇ ದಾಸ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವತಿಯಿಂದ ಅಕ್ಟೋಬರ್ ಮೊದಲ ವಾರದಲ್ಲಿ ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಸಾಪ ದಕ್ಷಿಣ ವಲಯದ ಅಧ್ಯಕ್ಷ ರವಿಕುಮಾರ ಶಹಾಪುರಕರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.

ಈಗಾಗಲೇ ತಮ್ಮ ಘಟಕದಿಂದ ವಿಭಾಗ ಮಟ್ಟದ ಎರಡು ದಾಸ ಸಾಹಿತ್ಯ ಸಮ್ಮೇಳನಗಳು ಜರುಗಿವೆ. ಕಲ್ಯಾಣ ಕರ್ನಾಟಕ ಭಾಗವು ದಾಸರು, ಶರಣರು ಮತ್ತು ಸೂಫಿ ಸಂತರ ನೆಲವಿದು. ಇಲ್ಲಿ ಅನೇಕ ಜನ ದಾಸರು ಬಾಳಿ-ಬದುಕಿ ಹೋಗಿದ್ದಾರೆ. ದಾಸ ಸಾಹಿತ್ಯ ಮತ್ತು ಪರಂಪರೆ ಕುರಿತು ಚಿಂತನ-ಮಂಥನ ನಡೆಸುವಂಥ ಈಖ ಸಮ್ಮೇಳನ ಇನ್ನಷ್ಟು ಮೆರುಗು ಪಡೆಯಲಿದೆ. ಸಮ್ಮೇಳನದ ಪೂಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿ ರಚನೆ, ಸಮ್ಮೇಳನಾಧ್ಯಕ್ಷರ ಆಯ್ಕೆ ಶೀಘ್ರದಲ್ಲೇ ನಡೆಸಲಾಗುವುದೆಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.

ಜಿಲ್ಲಾ ಕಸಾಪ ಕಾರ್ಯದರ್ಶಿ ಧರ್ಮಣ್ಣ ಎಚ್.ಧನ್ನಿ, ಕಸಾಪ ದಕ್ಷಿಣ ವಲಯದ ಕಾರ್ಯದರ್ಶಿಗಳಾದ ಮಲ್ಲಿನಾಥ ಸಂಗಶೆಟ್ಟಿ, ಮಂಜುನಾಥ ಕಂಬಾಳಿಮಠ, ಪ್ರಮುಖರಾದ ಶಿವಕುಮಾರ ಸಿ.ಎಚ್., ಮಧುಸೂಧನ್ ಚಿಂತನಪಳ್ಳಿ, ಸಂಗಣ್ಣ ಚೋರಗಸ್ತಿ, ವೆಂಕುಬಾಯಿ ರಜಪೂತ, ಜಯಶ್ರೀ ಯಾದಗೀರ, ಗಂಗಾಧರ ಬಂಗರಗಿ, ಸಂಗಪ್ಪ ಭೀಮಳ್ಳಿ, ರಾಜೇಂದ್ರ ಮಾಡಬೂಳ, ದಿನೇಶ ಮದಕರಿ, ಪ್ರಭವ ಪಟ್ಟಣಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X