Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜೂ.5ರಂದು ಬೃಹತ್ ಮಟ್ಟದಲ್ಲಿ...

ಕಲಬುರಗಿ | ಜೂ.5ರಂದು ಬೃಹತ್ ಮಟ್ಟದಲ್ಲಿ ವನಮೋತ್ಸವ ಕಾರ್ಯಕ್ರಮ: ಅಲ್ಲಮಪ್ರಭು ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ4 July 2025 4:42 PM IST
share
ಕಲಬುರಗಿ | ಜೂ.5ರಂದು ಬೃಹತ್ ಮಟ್ಟದಲ್ಲಿ ವನಮೋತ್ಸವ ಕಾರ್ಯಕ್ರಮ: ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಕೆಜಿಟಿಟಿಐ ಕಾಲೇಜು ಮೈದಾನದಲ್ಲಿ ಬೃಹತ್ ಮಟ್ಟದಲ್ಲಿ ಸಚಿವ ಈಶ್ವರ ಖಂಡ್ರೆ, ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನೇತೃತ್ವದಲ್ಲಿ ಜೂ.5ರಂದು ಬೃಹತ್ ವನಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ದಕ್ಷಿಣ ಮತಕ್ಷೇತ್ರದ ವತಿಯಿಂದ ಪೂರ್ವ ಭಾವಿಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಡಾ.ಶರಣಪ್ರಕಾಶ್‌ ಪಾಟೀಲ್‌, ಶರಣಬಸಪ್ಪ ದರ್ಶನಾಪೂರ, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಡಾ.ಅಜಯಸಿಂಗ್, ಬಿ.ಆರ್.ಪಾಟೀಲ್‌, ಜಗದೇವ ಗುತ್ತೇದಾರ, ಖನಿಝ್‌ ಫಾತಿಮಾ, ತಿಪ್ಪಣಪ್ಪ ಕಮಕನೂರ, ಸೇರಿದಂತೆ ಸಚಿವರು, ಶಾಸಕರು, ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ತಾರಫೈಲ್, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಜರ್ ಅಲಮ್ ಖಾನ್, ಮುಖಂಡರುಗಳಾದ ನೀಲಕಂಠರಾವ್ ಮೂಲಗೆ, ಡಾ. ಕಿರಣ್ ದೇಶಮುಖ, ಸಂತೋಷ್ ಪಾಟೀಲ್ ದನ್ನೂರ್, ಚಂದ್ರಿಕಾ ಪರಮೇಶ್ವರ್, ಸೋಮಶೇಖರ್ ಸ್ವಾಮಿ, ದಿಗಂಬರ್ ಬೆಳಮಗಿ, ಬಾಂಬೆ ಲಾಲ್ ಸೇಠ, ಭೀಮರಾವ್ ಕೊಳರ, ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ್ ವೀರ ನಾಯಕ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ್ ಸರಡಗಿ, ಮಹಾನಗರ ಪಾಲಿಕೆ ಸದಸ್ಯೆ ಲತಾ ರಾಥೋಡ್, ದಕ್ಷಿಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವಾಣಿಶ್ರೀ ಸಗರ್‍ಕರ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಈರಣ್ಣ ಪಾಟೀಲ್ ಜಳಕಿ, ಫಾರೂಕ್ ಮಾನಿಯಾಲ, ಶಿವಾನಂದ ಹೋನಗುಂಟಿ, ಪರಶುರಾಮ್ ನಾಟೇಕರ್, ಅಸ್ಲಾಂ, ರೇಣುಕಾ ಸಿಂಗೆ, ಸಂಗೀತಾ ಪಾಟೀಲ್, ಮಹಾನಗರ ಪಾಲಿಕೆ ಸದಸ್ಯರುಗಳಾದ ನಿಂಗಮ್ಮ ಕಟ್ಟಿಮನಿ, ರೇಣುಕಾ ಹೊಳಕರ್, ಶೇಕ್ ಹುಸೇನ್, ರಾಜವಿ ಜಾನೆ, ಶ್ರೀನಿವಾಸ್ ಲಾಖೆ, ಯುವ ಮುಖಂಡರಾದ ಮಹೇಶ್ ಹೊಸೂರಕರ ದೇವೇಂದ್ರ, ಧರ್ಮರಾಜ ಹೇರೂರ, ರಾಜು ಮಾಳಗಿ, ವಿಘ್ನೇಶ್ ಟೈಗರ್, ಪ್ರಕಾಶ್ ಮಾಳಗಿ, ಅಪ್ಪಾರಾವ್, ಮಲ್ಲಿಕಾರ್ಜುನ್ ನೀಲೂರ್, ಭೀಮಾಶಂಕರ ಪಾಟೀಲ್, ಪ್ರಕಾಶ್ ನಾಗನಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮಕ್ಕೆ ದಕ್ಷಿಣ ಮತಕ್ಷೇತ್ರದ ವತಿಯಿಂದ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪಕ್ಷದ ವತಿಯಿಂದ ಮನವಿ ಮಾಡಿಕೊಳ್ಳಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X