Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಸಿಪಿ ಶಿವನಗೌಡ ಸೇರಿದಂತೆ 10...

ಕಲಬುರಗಿ | ಎಸಿಪಿ ಶಿವನಗೌಡ ಸೇರಿದಂತೆ 10 ಜನರಿಗೆ ಬೆಸ್ಟ್ ಪೊಲೀಸ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ17 Jan 2026 11:20 PM IST
share
ಕಲಬುರಗಿ | ಎಸಿಪಿ ಶಿವನಗೌಡ ಸೇರಿದಂತೆ 10 ಜನರಿಗೆ ಬೆಸ್ಟ್ ಪೊಲೀಸ್ ಪ್ರಶಸ್ತಿ
ಜ.20 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಕಲಬುರಗಿ : ಜಮಾದಾರ್ ಕುಟುಂಬ ಪ್ರತಿಷ್ಠಾನದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಿವೃತ್ತ ಪೊಲೀಸ್ ಅಧಿಕಾರಿ ದಿ.ಮಲ್ಕಪ್ಪ ಜಮಾದಾರ್ ಅವರ ಎರಡನೇ ಸ್ಮರಣೋತ್ಸವದ ಅಂಗವಾಗಿ ನಗರ ವಲಯದ ಎಸಿಪಿ ಶಿವನಗೌಡ ಪಾಟೀಲ್ ಹಾಗೂ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಶಿವಲಿಂಗಪ್ಪ ಉಮ್ಮನಗೋಳ್ ಸೇರಿದಂತೆ ಒಟ್ಟು 10 ಜನರಿಗೆ ಬೆಸ್ಟ್ ಪೊಲೀಸ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ನಗರದ ಕನ್ನಡ ಭವನದಲ್ಲಿ ಜ.20ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯುವ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಂಚಾರಿ ಠಾಣೆಯ ಪಿಎಎಸ್ಐ ಭಾರತಿಬಾಯಿ ಧನ್ನಿ ಹಾಗೂ ಮಹಿಳಾ ಪೇದೆ ಸಂತೋಷಮ್ಮ ತಳವಾರ್, ಸಿಐಡಿ ಘಟಕದ ಏ ಎಸ್ ಐ ಚಂದ್ರಮಪ್ಪ ಕುಂಬಾರ್, ಸಿಐಡಿ ಅರಣ್ಯ ಘಟಕದ ಮುಖ್ಯ ಪೇದೆ ಷಣ್ಮುಖ ಪಂಡಿತ್ ಮಾಂಡುವೆ, ರಾಘವೇಂದ್ರ ನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಮಲ್ಲನಗೌಡ ಜಿ ಮಾಲಿ ಪಾಟೀಲ್, ಡಿವೈಎಸ್ಪಿ ಆಫೀಸ್ ಕಚೇರಿಯ ಮುಖ್ಯ ಪೇದೆ ಮಶಾಕ್ ನದಾಫ್, ದೇವಲಗಣಗಾಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಸಂತೋಷ್ ಎಸ್ ನಾಯ್ಕೋಡಿ, ಹಾಗೂ ಮಾಶಾಳದ ಪೇದೆ ಗಡ್ಡೆಪ್ಪ ಕೋರಿ ಅವರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಮೇಶ್ ಜಮಾದಾರ್ ಸಂಚಾಲಕರಾದ ಶರಣಗೌಡ ಪಾಟೀಲ್ ಮಾಶಾಳ ತಿಳಿಸಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾನಿಲಯದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರಭುಲಿಂಗ ನೀಲೂರೆ, ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿರುವ ಹನುಮಂತರಾವ್ ಬೈರಾಮಡಗಿ ಹಾಗೂ ರಾಜ್ಯ ಅಕಾರ್ಡೆಶನ್ ಕಮಿಟಿ ಸದಸ್ಯರಾದ ಗುರುರಾಜ್ ಕುಲಕರ್ಣಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಶೋಕ್ ದೊಡ್ಡಮನಿ ಹಾಗೂ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಭಾಜನರಾಗಿರುವ ಈ ದಿನ ಡಾಟ್ ಕಾಂ. ವರದಿಗಾರ್ತಿ ಗೀತಾ ಹೊಸಮನಿ ಹಾಗೂ ಹೋಟೆಲ್ ಉದ್ಯಮಿ ಮಲ್ಲಿಕಾರ್ಜುನ್ ಬೀರನೂರ್ ಮತ್ತು ಪೊಲೀಸ್ ಕ್ರೀಡಾಕೂಟದಲ್ಲಿ ಅದ್ವೀತಿಯ ಸಾಧನೆ ಮಾಡಿದ ಡಿಎಆರ್ ಪೇದೆ ಭೀಮರಾವ್ ಜಾದವ್ ಅವರಿಗೆ ಗೌರವ ಸನ್ಮಾನ ಮಾಡಲಾಗುತ್ತಿದೆ. ಇದೇ ವೇಳೆಯಲ್ಲಿ ಮೆಟ್ರಿಕ್ ಹಾಗೂ ಪಿಯುಸಿಸ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪೊಲೀಸ್ ಕುಟುಂಬದ ಮಕ್ಕಳಿಗೆ ವಿಶೇಷ ಸನ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಪ್ರಶಸ್ತಿ ಕಾರ್ಯಕ್ರಮವನ್ನು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ.ಹೆಚ್.ಟಿ ಪೋತೆ ಉದ್ಘಾಟಿಸಿವರು. ನಗರ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಢಗೆ ಪ್ರಶಸ್ತಿ ವಿತರಣೆ ಮಾಡುವರು. ಈ ಸಮಾರಂಭದಲ್ಲಿ ಕಲಬುರಗಿ ನಗರದ ಮಹಾನಗರ ಪಾಲಿಕೆಯ ಕರ ಹಾಗೂ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನುಪಮಾ ರಮೇಶ್ ಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಡಾ. ಶಿವರಂಜನ್ ಸತ್ಯಂಪೇಟೆ, ಮಹಿಳಾ ಪೊಲೀಸ್ ಠಾಣೆಯ ಸಿಪಿಐ ಅಕ್ಕಮಹಾದೇವಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ತೇಗಲತಿಪ್ಪಿ, ಯುವ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷರಾದ ಶಿವಕುಮಾರ್ ಹೊನಗುಂಟಿ, ಪತ್ರಕರ್ತ ಚಂದ್ರಶೇಖರ್ ಕವಲಗ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪತ್ರಕರ್ತ ಸೂರ್ಯಕಾಂತ್ ಜಮಾದಾರ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದ್ದಾರೆ.

Tags

awardpoliceKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X