Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆಳಂದದ 12 ಕೆರೆಗಳಿಗೆ...

Kalaburagi | ಆಳಂದದ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಸ್ವಾಗತಾರ್ಹ: ದಲಿತ ಸೇನೆ

ವಾರ್ತಾಭಾರತಿವಾರ್ತಾಭಾರತಿ5 Sept 2026 7:17 PM IST
share
Kalaburagi | ಆಳಂದದ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ಸ್ವಾಗತಾರ್ಹ: ದಲಿತ ಸೇನೆ

ಕಲಬುರಗಿ: ಆಳಂದ ತಾಲೂಕಿನ 12 ಕೆರೆಗಳಿಗೆ ಬೋರಿ ನದಿಯಿಂದ ನೀರು ತುಂಬಿಸುವ 56 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಅಖಿಲ ಕರ್ನಾಟಕ ದಲಿತ ಸೇನೆ ಸ್ವಾಗತಿಸಿದೆ. ಯೋಜನೆಗೆ ಅನುಮೋದನೆ ದೊರಕುವಲ್ಲಿ ಸತತ ಪ್ರಯತ್ನ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಿದೆ.

ಈ ಕುರಿತು ಅಖಿಲ ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ ಹಾಗೂ ಜಿಲ್ಲಾಧ್ಯಕ್ಷ ಸಂಜೀವಕುಮಾರ ಕಾಂಬಳೆ ಪತ್ರಿಕಾ ಪ್ರಕಟಣೆ ನೀಡಿದ್ದು, ಬೋರಿ ನದಿಯಿಂದ 28.94 ಎಂಸಿಎಫ್‌ಟಿ ನೀರನ್ನು ಆಳಂದ ತಾಲೂಕಿನ 12 ಕೆರೆಗಳಿಗೆ ಹರಿಸಲು ಪಂಪಿಂಗ್ ವ್ಯವಸ್ಥೆ, ಪಂಪ್‌ಹೌಸ್, ವಿದ್ಯುತ್ ಉಪಕೇಂದ್ರ, ಪೈಪ್‌ಲೈನ್ ಹಾಗೂ ವಿತರಣಾ ಜಾಲ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆ ಜಾರಿಯಾದರೆ ಆಳಂದ ತಾಲೂಕಿನ ಹಲವು ಗ್ರಾಮಗಳ ರೈತರಿಗೆ ನೀರಾವರಿ ಸೌಲಭ್ಯ ದೊರೆಯುವುದರ ಜತೆಗೆ ಅಂತರ್ಜಲ ಮಟ್ಟ ಸುಧಾರಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಆಳಂದ ತಾಲೂಕಿನ ಅಮರ್ಜಾ ಆಣೆಕಟ್ಟಿಗೆ ಬೋರಿ ನದಿಯಿಂದ ನೀರು ತುಂಬಿಸುವ ಯೋಜನೆಯ ಮುಖ್ಯ ಪೈಪ್‌ಲೈನ್ ಕಡಿತಗೊಂಡಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಹಾಗೂ ಕಲಬುರಗಿ, ಬೀದರ್, ಯಾದಗಿರಿ ಸಹಕಾರಿ ಹಾಲು ಮಾರಾಟ ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಪ್ರತಿಭಟನೆಗೆ ಅಖಿಲ ಕರ್ನಾಟಕ ದಲಿತ ಸೇನೆ ಬೆಂಬಲ ವ್ಯಕ್ತಪಡಿಸಿದೆ.

ಅಫಜಲಪುರ ತಾಲೂಕಿನ ಅರ್ಜುಣಗಿ–ಬಡದಾಳ ಗ್ರಾಮಗಳ ನಡುವಿನ ಸುಮಾರು 500 ಮೀಟರ್ ಉದ್ದದ ಮುಖ್ಯ ಪೈಪ್‌ಲೈನ್‌ನ್ನು ಚೆನ್ನೈ–ಸೂರತ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಕಡಿತಗೊಳಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕವೂ ಪೈಪ್‌ಲೈನ್ ಮರುಜೋಡಣೆಗೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಕ್ರಮ ಖಂಡನೀಯ ಎಂದು ದತ್ತಾತ್ರೇಯ ಕುಡಕಿ ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X