Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕಲಾವಿದ ಗಿರೀಶ್ ಕುಲಕರ್ಣಿಗೆ...

ಕಲಬುರಗಿ ಕಲಾವಿದ ಗಿರೀಶ್ ಕುಲಕರ್ಣಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ1 Jun 2026 9:28 PM IST
share
ಕಲಬುರಗಿ ಕಲಾವಿದ ಗಿರೀಶ್ ಕುಲಕರ್ಣಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ

ಕಲಬುರಗಿ: ನಗರದ ಖ್ಯಾತ ಸಮಕಾಲೀನ ಕಲಾವಿದ ಗಿರೀಶ್ ಕುಲಕರ್ಣಿ ಅವರಿಗೆ ತೆಲಂಗಾಣ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತ್ರಮಯೀ ಸ್ಟೇಟ್ ಗ್ಯಾಲರಿ ಆಫ್ ಆರ್ಟ್ ವತಿಯಿಂದ ಆಯೋಜಿಸಲಾದ “ಆಲ್ ಇಂಡಿಯಾ ಆರ್ಟ್ ಸ್ಪರ್ಧೆ ಮತ್ತು ಪ್ರದರ್ಶನ-2026”ರ 7ನೇ ಆವೃತ್ತಿಯಲ್ಲಿ ನಗದು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೈದರಾಬಾದ್‌ನ ಮಾಧಾಪುರದ ಕಾವೇರಿ ಹಿಲ್ಸ್ ನಲ್ಲಿರುವ ಸ್ಟೇಟ್ ಗ್ಯಾಲರಿ ಆಫ್ ಆರ್ಟ್ ನಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಮಟ್ಟದ ಕಲಾ ಪ್ರದರ್ಶನದಲ್ಲಿ ದೇಶದ ವಿವಿಧ ಭಾಗಗಳ ಕಲಾವಿದರು ಭಾಗವಹಿಸುತ್ತಿದ್ದಾರೆ. ಇದರಲ್ಲಿ ಗಿರೀಶ್ ಕುಲಕರ್ಣಿ ಅವರ ಕಲಾಕೃತಿ ಆಯ್ಕೆ ಆಗಿದ್ದು ತೀರ್ಪುಗಾರರ ಸಮಿತಿಯವರು ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ನಗದು ಪ್ರಶಸ್ತಿಗೆ ಶಿಫಾರಸು ಮಾಡಿದ್ದಾರೆ.

ಪ್ರದರ್ಶನವು ಮೇ23 ರಂದು ಉದ್ಘಾಟನೆಯಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಮಾರೋಪ ಕಾರ್ಯಕ್ರಮ ಜೂನ್ 6 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಶಸ್ತಿ, ಪ್ರಮಾಣಪತ್ರ ಹಾಗೂ ಸ್ಮರಣಿಕೆಯನ್ನು ವಿತರಿಸಲಾಗುತ್ತದೆ.

ಗಿರೀಶ್ ಕುಲಕರ್ಣಿ ಅವರ ಈ ಸಾಧನೆಗೆ ಕಲಬುರಗಿ ಕಲಾವಿದರು ಹಾಗೂ ಸ್ನೇಹಿತರು ಅಭಿನಂದನೆ ತಿಳಿಸಿದ್ದಾರೆ.

Tags

KalaburagiGirish Kulkarni
share
ವಾರ್ತಾಭಾರತಿ
ವಾರ್ತಾಭಾರತಿ
Next Story
X