Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೆಣ್ಣು ಮಕ್ಕಳ ಶಿಕ್ಷಣ,...

ಕಲಬುರಗಿ | ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಬಗ್ಗೆ ಜಾಗೃತಿ ಅಗತ್ಯ : ಡಾ.ಶಂಕ್ರಪ್ಪ ಮೈಲಾರಿ

ವಾರ್ತಾಭಾರತಿವಾರ್ತಾಭಾರತಿ27 Jan 2026 8:11 PM IST
share
ಕಲಬುರಗಿ | ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಬಗ್ಗೆ ಜಾಗೃತಿ ಅಗತ್ಯ : ಡಾ.ಶಂಕ್ರಪ್ಪ ಮೈಲಾರಿ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಕಲಬುರಗಿ: ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳು, ಮಕ್ಕಳ ಹಕ್ಕುಗಳು, ಶಿಕ್ಷಣ ಆರೋಗ್ಯ ಮತ್ತು ಷೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ವಿಭಾಗೀಯ ಜಂಟಿ ನಿರ್ದೇಶಕರ ಕಾರ್ಯಾಲಯದ ಕಲಬುರಗಿಯ ವಿಭಾಗೀಯ ಸಹ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ ಹೇಳಿದರು.

ನಗರದ ಜಿಮ್ಸ್ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಸಂಸ್ಥೆ ಆಸ್ಪತ್ರೆಯ ಮೂರನೇ ಮಹಡಿ, ಪಿ ಎನ್ ಸಿ ವಾರ್ಡ್ ನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಕ್ಷಮ ಪ್ರಾಧಿಕಾರ ಪಿಸಿಪಿ ಎನ್‌ಡಿಟಿ ಕಾಯ್ದೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್ ಜಿಲ್ಲಾ ಆಸ್ಪತ್ರೆ ಕಲಬುರಗಿ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಜ್ವಲ ಭವಿಷ್ಯಕ್ಕಾಗಿ ಹೆಣ್ಣು ಮಕ್ಕಳನ್ನು ಸಬಲಿಕರಣಗೊಳಿಸುವುದು ಎಂಬುದು ಪ್ರಸಕ್ತ ಸಾಲಿನ ಘೋಷವಾಕ್ಯವಾಗಿದೆ. ಇಂದು ಹೆಣ್ಣುಮಕ್ಕಳು ಸಂಸಾರವನ್ನು ನಿಭಾಯಿಸುವುದರ ಜೊತೆಗೆ ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕುಟುಂಬ ಮತ್ತು ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಖ್ಯಾತನಾಳ ಮಾತನಾಡಿ, ಗಂಡು ಮಗುವಿಗೆ ನಾವು ಎಷ್ಟು ಪ್ರಾಮುಖ್ಯತೆ ಕೊಡುತ್ತೇವೆ, ಅಷ್ಟೇ ಹೆಣ್ಣು ಮಗುವಿಗೂ ಕೊಡಬೇಕು ಎಂದ ಅವರು, ಹೆಣ್ಣು ಶಿಶು ಭ್ರೂಣ ಹತ್ಯೆ, ದೈಹಿಕ ದೌರ್ಜನ್ಯ ಸೇರಿದಂತೆ ಇನ್ನಿತರ ಸಮಸ್ಯೆ ಕುರಿತು ಬೆಳಕು ಚೆಲ್ಲುವ ಕೆಲಸವಾಗಬೇಕು ಎಂದು ತಿಳಿಸಿದರು.

ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಡಾ.ರೂಖೀಯಾ ಆಸ್ನಾ ರಬಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಪಿ ಸಿ ಮತ್ತು ಎನ್ ಡಿ ಟಿ ನೋಡಲ್ ಅಧಿಕಾರಿ ಡಾ.ಶಿವಶರಣಪ್ಪ ಎಂ.ಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಕಾವೇರಿ ದೊಡ್ಡಮನಿ, ಡಾ. ಶೋಭಾ ಪಾಟೀಲ, ಡಾ.ಶೀತಲ್ ಕೋರವಾರ, ಡಾ. ಪೂರ್ಣಿಮಾ ಪಾಟೀಲ, ಡಾ. ನಸ್ರತ್ ಜಾನ್, ಡಾ. ಸಾವಿತ್ರಿ, ಮಂಗಳ ರಾವೂರ, ಗುರುಲಿಂಗಮ್ಮ ರೆಡ್ಡಿ ಅವರು ವೇದಿಕೆ ಮೇಲೆ ಇದ್ದರು.

ಕಾರ್ಯಕ್ರಮದ ಪ್ರಮುಖರಾದ ಜಿಲ್ಲಾ ಕಾಯಕಲ್ಪ ಸಲಹೆಗಾರರು ಮಹಮ್ಮದ್ ಇರ್ಫಾನ್, ನರ್ಸಿಂಗ್ ಆಫೀಸರ್ ಮೀನಾಕ್ಷಿ, ಸೀತಾ, ಮಂಗಳ ರೆಡ್ಡಿ. ಜಿಲ್ಲಾ ಆರೋಗ್ಯ ಜಿಲ್ಲಾ ಮಕ್ಕಳ ಅರೋಗ್ಯ ಸಮಾಲೋಚಕ ಮಂಜುನಾಥ ಕಂಬಾಳಿಮಠ, ಸೋಶಿಯಲ್ ವರ್ಕರ್ ದೀಪಾಶ್ರೀ ಸಿಂಧೆ, ಆರ್ ಎಂ ಎನ್ ಸಿ ಪ್ಲಸ್ ಸಮಾಲೋಚಕಿ ಗೀತಾ ಕುಂಬಾರ, ಡಿಓ ಗಳಾದ ಕೌಶಿಕ, ರವಿಚಂದ್ರ ಪೂಜಾರಿ. ಜಿಲ್ಲಾ ಆಸ್ಪತ್ರೆಯ ಸಿಬ್ಬಂಬದಿಗಳು ಭಾಗವಹಿಸಿದ್ದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಜಾತಾ ಪಾಟೀಲ ನಿರೂಪಿಸಿ, ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X