Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿಚಿತ್ರ ರೋಗದಿಂದ ತೊಗರಿ...

ಕಲಬುರಗಿ | ವಿಚಿತ್ರ ರೋಗದಿಂದ ತೊಗರಿ ನಾಶ: ಸಂಶೋಧನೆಗೆ ವಿಜ್ಞಾನಿಗಳ ತಂಡ ಕಳುಹಿಸಲು ಬಿ.ಆರ್.ಪಾಟೀಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Nov 2024 4:43 PM IST
share
Photo of Press meet

ಕಲಬುರಗಿ : ಜಿಲ್ಲೆಯಲ್ಲಿ ಈ ಸಲ ತೊಗರಿ ಬೇಳೆ ಚೆನ್ನಾಗಿ ಬೆಳೆದಿತ್ತು, ಕೆಲ ದಿನಗಳಿಂದ ವಿಚಿತ್ರ ರೋಗದಿಂದ ತೊಗರಿ ನಾಶವಾಗುತ್ತಿದೆ, ಕೂಡಲೇ ಇದರ ಕುರಿತು ಸಂಶೋಧನೆಗೆ ಕೇಂದ್ರದಿಂದ ವಿಶೇಷ ವಿಜ್ಞಾನಿಗಳ ತಂಡ ಕಳುಹಿಸಬೇಕು ಎಂದು ಸಿಎಂ ಸಲಹೆಗಾರ, ಆಳಂದ ಶಾಸಕ ಬಿ.ಆರ್.ಪಾಟೀಲ್ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯದಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳು ಸೇರಿದಂತೆ ಆಳಂದ ತಾಲ್ಲೂಕಿನಲ್ಲಿ ಬಹಳಷ್ಟು ತೊಗರಿ ಬೆಳೆ ನಾಶವಾಗುತ್ತಿದೆ, ಇಷ್ಟು ದಿನ ಚೆನ್ನಾಗಿದ್ದು ಈಗ ದಿಢೀರನೆ ಹಾನಿಯಾಗುತ್ತಿದೆ. ಎಂದೂ ಕಂಡಿಲ್ಲದ ರೋಗ ಬಂದಿದ್ದರಿಂದ ಈ ಸಲದ ತೊಗರಿ ರೈತನಿಗೆ 'ಕೈಗೆ ಬಂದ ತುತ್ತು ಬಾಯಿಗೆ ಬರದಂತೆ' ಕಾಣುತ್ತಿದೆ ಎಂದು ಹೇಳಿದರು.

4 ಎಕರೆಯಲ್ಲಿ ತೊಗರಿ ಬೆಳೆ ಬಿತ್ತಿದ್ದ ರೈತನೋರ್ವ ತನ್ನ ಹೊಲದಲ್ಲೂ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ತಾನು ದಿಕ್ಕುತೋಚದೆ ಆತ್ಮಹತ್ಯೆಗೆ ಶರಣಾಗುತ್ತೇನೆ ಎಂದು ನನ್ನ ಮುಂದೆ ಅಳಲು ತೋಡಿಕೊಂಡಿದ್ದಾನೆ. ನಾನು ಆತನಿಗೆ ಸಮಾದಾನಿಸಿದ್ದೇನೆ, ಈ ಕೂಡಲೇ ಸರಕಾರದಿಂದ ಪರಿಹಾರ ಒದಗಿಸುವಂತೆ ಅಗ್ರಹಿಸುವುದಾಗಿ ತಿಳಿಸಿದ್ದೇನೆ ಎಂದರು.

ಆಳಂದ ತಾಲ್ಲೂಕಿನಲ್ಲಿ 2 ಲಕ್ಷ, 40 ಸಾವಿರ ಎಕರೆ ತೊಗರಿ ಬಿತ್ತನೆಯಾಗಿದೆ, ಹಲವೆಡೆ ಭೇಟಿ ನೀಡಿ, ತೊಗರಿ ವೀಕ್ಷಿಸಿದ್ದೇನೆ. ಬಳಿಕ ಈ ತೊಗರಿಯ ನಾಶ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ, ಇದು ನೇಟೆ ರೋಗವೂ ಇಲ್ಲ ಎಂದು ಅವರು ಹೇಳಿದ್ದಾರೆ. ಅದಕ್ಕಾಗಿ ಈ ವಿಚಿತ್ರ ರೋಗದ ಬಗ್ಗೆ ಶೋಧನೆಗೆ ಕೇಂದ್ರದಿಂದ ವಿಶೇಷ ವಿಜ್ಞಾನಿಗಳ ತಂಡ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ 15 ಲಕ್ಷ ಎಕರೆ ತೊಗರಿ ಬಿತ್ತನೆಯಾಗಿದ್ದು, ಅದರಲ್ಲಿ ತೊಗರಿಗೆ 1 ಲಕ್ಷ 70 ಸಾವಿರ ರೈತರು ತೊಗರಿಗೆ ವಿಮೆ ಮಾಡಿಸಿದ್ದಾರೆ. ಹಲವು ರೈತರು ವಿಮೆ ಸಹ ಮಾಡಿಕೊಂಡಿಲ್ಲ, ನೀರಾವರಿ, ಒಣಭೂಮಿಯಲ್ಲಿ ತೊಗರಿ ಒಣಗುತ್ತಿರುವುದರಿಂದ ರೈತರು ಭಾರೀ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಬೆಳಗಾವಿಯ ಅಧಿವೇಶನಕ್ಕಿಂತ ಮೊದಲು ಕೇಂದ್ರ ಮತ್ತು ರಾಜ್ಯ ಸರಕಾರ ರೈತರಿಗೆ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗುರುಲಿಂಗಪ್ಪ ಜಂಗಮಶೆಟ್ಟಿ, ಬಸವರಾಜ್ ಉಪ್ಪಿನ, ಶರಣಬಸಪ್ಪ ಪಾಟೀಲ್, ಸತೀಶ್ ಪಡಶೆಟ್ಟಿ, ನಾಗನಾಥ ಮತ್ತಿತರರು ಇದ್ದರು.

Tags

KalaburagiB.R.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X