Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಉದ್ದಿಮೆದಾರರಾಗಲು ಛಲ,...

ಕಲಬುರಗಿ | ಉದ್ದಿಮೆದಾರರಾಗಲು ಛಲ, ಆತ್ಮವಿಶ್ವಾಸ ಮುಖ್ಯ : ಸೈಯದ್ ಅಷ್ಪಾಕ್

ವಾರ್ತಾಭಾರತಿವಾರ್ತಾಭಾರತಿ1 March 2025 9:49 PM IST
share
Photo of Program

ಕಲಬುರಗಿ : ಉದ್ದಿಮೆದಾರರಾಗಲು ಛಲ, ಗುರಿ, ಆತ್ಮವಿಶ್ವಾಸ ಹಾಗೂ ಹಂಬಲ ಅತೀ ಮುಖ್ಯವಾದ ಲಕ್ಷಣ ಎಂದು ಕಲಬುರಗಿ ಸಿಡಾಕ್ ಹಿರಿಯ ಸಂಪನ್ಮೂಲ ವ್ಯಕ್ತಿ ಸೈಯ್ಯದ್ ಅಷ್ಪಾಕ್ ಅವರು ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ಸಲಹೆ ನೀಡಿದರು.

ಕಲಬುರಗಿ ನಗರದ ಶ್ರೀ ಶರಣ ಬಸವೇಶ್ವರ ಜಾತ್ರಾ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಬೃಹತ್ ʼನಮ್ಮ ಸರಸ್ ಮೇಳ-2025ʼರ ಆರನೇ ದಿನವಾದ ಶನಿವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಒಂದು ವ್ಯಕ್ತಿ ಉದ್ದಿಮೆದಾರರಾಗಬೇಕಾದರೆ ಉದ್ಯಮದ ಆಯ್ಕೆ, ಮಾರುಕಟ್ಟೆ ಸಮೀಕ್ಷೆ ಹಾಗೂ ಯೋಜನಾ ವರದಿಯನ್ನು ತಯಾರು ಮಾಡುವುದು ಅತೀ ಮುಖ್ಯ ಎಂದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಆರ್.ಎಸ್.ಟಿ.ಐ ಸಿಬ್ಬಂದಿ ಅರ್ಜುನ್ ಅವರು ಉದ್ಯಮಶೀಲತೆಯ ಗುಣಲಕ್ಷಣಗಳನ್ನು ಮಹಿಳೆಯರಿಗೆ ಮನದಟ್ಟಾಗುವಂತೆ ತಿಳಿಸಿದರು. ಇನ್ನು ಮಹಿಳೆಯರು ಸ್ವಯಂ ಉದ್ಯೋಗ ಮಾಡುವುದರಿಂದ ಮಹಿಳಾ ಸಬಲೀಕರಣ ಸಾಧ್ಯ. ಸ್ವಾವಲಂಬನೆಯ ಜೀವನ ನಡೆಸುವುದರ ಜೊತೆಗೆ ದೇಶ ಎದುರಿಸುತ್ತಿರುವ ನಿರುದ್ಯೋಗದ ಪಿಡುಗನ್ನು ಹೋಗಲಾಡಿಸಬಹುದು ಎಂದರು. ಕೊನೆಯಲ್ಲಿ ನಾಗಲಕ್ಷ್ಮೀ ಅವರು ತಮ್ಮ ಉದ್ಯಮ ಹಾಗೂ ಅದರ ಅನುಭವಗಳನ್ನು ಹಂಚಿಕೊಂಡರು.

ವಿ.ಟಿ.ಯು ಸ್ಕಿಲ್ ಸೆಂಟರ್‌ ನಿರ್ದೇಶಕಿ ಭೇಟಿ :

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಹಿಳಾ ಸೆಲ್ ಮುಖ್ಯಸ್ಥೆ ಮತ್ತು ವಿ.ಟಿ.ಯು. ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಿರ್ದೇಶಕಿ ಡಾ.ಸಂಧ್ಯಾ ಆರ್‌. ಅನ್ವೇಕರ್ ಅವರು ಶನಿವಾರ ಮೇಳಕ್ಕೆ ಭೇಟಿ ನೀಡಿದ ಹೊಸ ಅತಿಥಿಯಾಗಿದ್ದರು.‌ ಅವರಣದಲ್ಲಿನ ವಿವಿಧ ಮಳಿಗೆಗಳನ್ನು ವೀಕ್ಷಿಸಿದರು.

ಕಲ್ಯಾಣ ಮಂಜುನಾಥ್ ಮ್ಯೂಸಿಕ್ ಗೆ ಕುಪ್ಪಳಿಸಿದ ಜನ :

ವೀಕೆಂಡ್ ಆಗಿರೋದ್ರಿಂದ ಶನಿವಾರ ಸರಸ್ ಮೇಳಕ್ಕೆ ಜನಸಂದಣಿ ಹೆಚ್ಚಾಗಿಯೇ ಇತ್ತು. ಕಲಬುರಗಿ ಜನ ಜೋರಾಗೇ ಶಾಪಿಂಗ್ ಮಾಡಿದರು. ಸಂಜೆ ವೇಳೆ ನಡೆದ ಖ್ಯಾತ ಗಾಯಕ ಕಲ್ಯಾಣ್ ಮಂಜುನಾಥ್ ತಂಡದ ಲೈವ್ ಮ್ಯೂಸಿಕಲ್ ಕಾನ್ಸೆರ್ಟ್ ಗೆ ಕಲಬುರಗಿ ಮಂದಿ ಫಿದಾ ಆಗಿದ್ರು. ಭರ್ಜರಿ ಬೀಟ್ಸ್ ನೊಂದಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜನ ಕುಣಿದು ಕುಪ್ಪಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X