ಕಲಬುರಗಿ : ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಉಂಟಾಗಿರುವ ಕಾರಣ ಕಲಬುರಗಿ ರಂಗಾಯಣದಿಂದ ಸೆ.27 ರಿಂದ 29ರ ವರೆಗೆ 3 ದಿನಗಳ ಕಾಲ ಹಮ್ಮಿಕೊಂಡಿದ್ದ "ರಂಗ ದಸರಾ" ನಾಟಕೋತ್ಸವ ಮುಂದೂಡಲಾಗಿದೆ ಎಂದು ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.
ಕಲಬುರಗಿ : ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಉಂಟಾಗಿರುವ ಕಾರಣ ಕಲಬುರಗಿ ರಂಗಾಯಣದಿಂದ ಸೆ.27 ರಿಂದ 29ರ ವರೆಗೆ 3 ದಿನಗಳ ಕಾಲ ಹಮ್ಮಿಕೊಂಡಿದ್ದ "ರಂಗ ದಸರಾ" ನಾಟಕೋತ್ಸವ ಮುಂದೂಡಲಾಗಿದೆ ಎಂದು ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.