Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗೌರಿ ಗಣೇಶ ಹಬ್ಬದ...

Kalaburagi | ಗೌರಿ ಗಣೇಶ ಹಬ್ಬದ ಪ್ರಯುಕ್ತ ನಿಗಮದಿಂದ ಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ

ಸೆ.10ರಿಂದ 20ರವರೆಗೆ ವಿಶೇಷ ಬಸ್‌ಗಳ ಸಂಚಾರ; ಮುಂಗಡ ಟಿಕೆಟ್‌ಗೆ ಶೇ.5 ಮತ್ತು ಶೇ.10 ರಿಯಾಯಿತಿ

ವಾರ್ತಾಭಾರತಿವಾರ್ತಾಭಾರತಿ8 Sept 2026 7:06 PM IST
share
Kalaburagi | ಗೌರಿ ಗಣೇಶ ಹಬ್ಬದ ಪ್ರಯುಕ್ತ ನಿಗಮದಿಂದ ಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ

ಕಲಬುರಗಿ: ವಾರಾಂತ್ಯ ರಜೆ ಹಾಗೂ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಸೆಪ್ಟೆಂಬರ್ 10ರಿಂದ 20ರವರೆಗೆ ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಿದೆ.

ಸೆಪ್ಟೆಂಬರ್ 12 ಮತ್ತು 13ರ ವಾರಾಂತ್ಯ ರಜೆ ಹಾಗೂ ಸೆಪ್ಟೆಂಬರ್ 14ರ ಗೌರಿ-ಗಣೇಶ ಹಬ್ಬದ ಸರ್ಕಾರಿ ರಜೆಯನ್ನು ಗಮನದಲ್ಲಿಟ್ಟುಕೊಂಡು, ಸೆಪ್ಟೆಂಬರ್ 10ರಿಂದ 13ರವರೆಗೆ ಕೆಕೆಆರ್‌ಟಿಸಿ ವ್ಯಾಪ್ತಿಯ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರಮುಖ ನಗರಗಳಿಗೆ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ.

ಇದಲ್ಲದೆ, ಸೆಪ್ಟೆಂಬರ್ 11, 12 ಮತ್ತು 13ರಂದು ಬೆಂಗಳೂರಿನಿಂದ ಕೆಕೆಆರ್‌ಟಿಸಿ ವ್ಯಾಪ್ತಿಯ ವಿವಿಧ ಜಿಲ್ಲೆಗಳಿಗೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ದೈನಂದಿನ 200 ಬಸ್‌ಗಳ ಜೊತೆಗೆ 300 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಹಬ್ಬದ ಬಳಿಕ ಸೆಪ್ಟೆಂಬರ್ 15ರಿಂದ 20ರವರೆಗೆ ಬೆಂಗಳೂರು ಮತ್ತು ಇತರ ನಗರಗಳಿಂದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ನಿಗಮ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಕರ್ನಾಟಕ ಹಾಗೂ ಅಂತರರಾಜ್ಯದ 22 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಮುಂಗಡ ಟಿಕೆಟ್‌ನಲ್ಲಿ ನಮೂದಿಸಿರುವ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್‌ ಅನ್ನು ಪರಿಶೀಲಿಸಿಕೊಂಡು ಪ್ರಯಾಣಿಸಲು ನಿಗಮ ಮನವಿ ಮಾಡಿದೆ.

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5 ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ಹಿಂದಿರುಗುವ ಪ್ರಯಾಣದ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X