Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಷ್ಟ್ರ ಮಟ್ಟದ...

ಕಲಬುರಗಿ | ರಾಷ್ಟ್ರ ಮಟ್ಟದ ಶ್ರೇಯಾಂಕದಲ್ಲಿ ಸಿಯುಕೆಯ ಸಾಧನೆ: ಪ್ರೊ.ಬಟ್ಟು ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ6 Sept 2025 12:30 PM IST
share
ಕಲಬುರಗಿ | ರಾಷ್ಟ್ರ ಮಟ್ಟದ ಶ್ರೇಯಾಂಕದಲ್ಲಿ ಸಿಯುಕೆಯ ಸಾಧನೆ: ಪ್ರೊ.ಬಟ್ಟು ಸತ್ಯನಾರಾಯಣ

ಆಳಂದ: ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯ (ಸಿಯುಕೆ) 2023-24ನೇ ಶೈಕ್ಷಣಿಕ ವರ್ಷಕ್ಕಾಗಿ ಎನ್ಐಆರ್‌ಎಫ್ (ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು)ನಲ್ಲಿ 150 ರಿಂದ 200 ಶ್ರೇಣಿಯಲ್ಲಿ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಹೇಳಿದರು.

ಆಳಂದ ತಾಲೂಕಿನ ಕಡಗಂಚಿ ಬಳಿಯ ಸಿಯುಕೆಯಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಿಯುಕೆ ಶಿಕ್ಷಕರ ಸಾಧನೆಯ ಹಿನ್ನೆಲೆ, ಶಿಕ್ಷಕರ ಕಠಿಣ ಪರಿಶ್ರಮವನ್ನು ಶ್ಲಾಘಿಸಿ, ಸಂಸ್ಥೆಯ ಅಭಿವೃದ್ಧಿಗೆ ಅಗತ್ಯ ದಿಕ್ಕುಗಳನ್ನು ನೀಡುವುದಾಗಿದೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಒಬ್ಬ ಶ್ರೇಷ್ಠ ಶಿಕ್ಷಕರಾಗಿದ್ದರು. ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ನಾವು ಆಚರಿಸುತ್ತಿದ್ದೇವೆ" ಎಂದು ಅವರು ಹೇಳಿದರು.

“ಶಿಕ್ಷಕರೇ ವಿಶ್ವವಿದ್ಯಾನಿಲಯದ ಬೆನ್ನೆಲುಬು. ಆದರೆ ಈ ಸಾಧನೆಗೆ ತೃಪ್ತಿಪಡದೆ, ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿ ಹೊರಹೊಮ್ಮುವುದು ನಮ್ಮ ಗುರಿ. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರಗಳು, ಮೂಲಸೌಕರ್ಯ, ಹಳೆಯ ವಿದ್ಯಾರ್ಥಿ ಜಾಲ, ನಿಯೋಜನೆ ಕೋಶ, ಇಂಟರ್ನ್ಶಿಪ್ ಮತ್ತು ಉದ್ಯಮ-ಶೈಕ್ಷಣಿಕ ಸಹಕಾರದ ಮೂಲಕ ನಾವು ಮುಂದುವರಿಯಬೇಕು” ಎಂದರು.

ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, “ಶಿಕ್ಷಕರು ಯುವಕರನ್ನು ಪರಿವರ್ತಿಸುವ ಶಕ್ತಿಯುಳ್ಳವರು. ಜ್ಞಾನವನ್ನು ಸೃಷ್ಟಿಸುವ ಬ್ರಹ್ಮ, ಸಂರಕ್ಷಿಸುವ ವಿಷ್ಣು, ದುಷ್ಟಶಕ್ತಿಗಳನ್ನು ನಾಶಮಾಡುವ ಮಹೇಶ್ವರರಂತೆ ಗುರು ಸಮಾಜಕ್ಕೆ ಬೆಳಕನ್ನು ನೀಡುತ್ತಾರೆ. ಆದ್ದರಿಂದ ಶಿಕ್ಷಕರಲ್ಲಿ ಜ್ಞಾನ, ಪ್ರಾಮಾಣಿಕತೆ, ಬದ್ಧತೆ ಮತ್ತು ಸಮರ್ಪಣೆ ಎಂಬ ಗುಣಗಳು ಅವಶ್ಯ”ಎಂದು ಹೇಳಿದರು.

ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶಕ ಪ್ರೊ.ಎನ್.ಸತ್ಯನಾರಾಯಣ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಶೋಧನೆ, ಪ್ರಕಟಣೆ ಹಾಗೂ ಪುರಸ್ಕಾರಗಳಲ್ಲಿ ಮೆರೆದ ಪ್ರೊ.ಶೇಷನಾಥ ಭೋಸ್ಲೆ, ಡಾ.ಸಂಜೀತ್ ಸರ್ಕಾರ್, ಡಾ.ನುರಸಿಂಗ ಚರಣ್ ಪ್ರಧಾನ್, ಡಾ.ರೋಹಿಣಾಕ್ಷ ಶ್ರೀರ್ಲಾರು, ಪ್ರೊ.ಎಂ.ಎ.ಅಸ್ಲಂ, ಡಾ.ಬಾಬು ಎನ್., ಡಾ.ಜಯದೇವಿ ಜಂಗಮಶೆಟ್ಟಿ, ಡಾ. ರಾಘವೇಂದ್ರ ಬೋನಾಳ್, ಡಾ.ಪಿ.ಎಸ್.ಕಟ್ಟಿಮಣಿ ಅವರನ್ನು ಸನ್ಮಾನಿಸಲಾಯಿತು.

ಪ್ರೊ.ಆರ್.ಎಸ್. ಹೆಗಡಿ ಸ್ವಾಗತಿಸಿ, ಡಾ.ರಾಜೀವ್ ಜೋಶಿ ನಿರೂಪಿಸಿದರು. ಡಾ.ಜಯದೇವಿ ಜಂಗಮಶೆಟ್ಟಿ, ಡಾ.ರವಿ ಕಿರಣ್ ನಾಖೋಡ್ ಮತ್ತು ಡಾ.ಸ್ವಪ್ನಿಲ್ ಚಾಪೇಕರ್ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿದರು.

ಪ್ರೊ.ಚನ್ನವೀರ್ ಆರ್.ಎಂ., ಪ್ರೊ.ಜಿ.ಆರ್.ಅಂಗಡಿ, ಪ್ರೊ.ಪರಮೇಶ್, ವಿವಿಧ ನಿಕಾಯಗಳ ಡೀನ್ರು, ವಿಭಾಗಾಧ್ಯಕ್ಷರು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X