Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಂಸ್ಕೃತಿ ಉತ್ಸವ ಬಸವಾದಿ ಶರಣ...

ಕಲಬುರಗಿ | ಸಂಸ್ಕೃತಿ ಉತ್ಸವ ಬಸವಾದಿ ಶರಣ ಸಿದ್ಧಾಂತಕ್ಕೆ ವಿರೋಧಿ : ಮೀನಾಕ್ಷಿ ಬಾಳಿ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Jan 2025 8:28 PM IST
share
Photo of Press meet

ಕಲಬುರಗಿ : ಸೇಡಂನ ಹೊರ ವಲಯದ ಬೀರನಹಳ್ಳಿ ಕ್ರಾಸ್ನಲ್ಲಿ ನಡೆಯಲಿರುವ ಭಾರತೀಯ ಸಂಸ್ಕೃತಿ ಉತ್ಸವವು ಬಸವಾದಿ ಶರಣ ಸಿದ್ಧಾಂತಕ್ಕೆ ವಿರೋಧಿಯಾಗಿದೆ ಎಂದು ಸೌಹಾರ್ದ ಕರ್ನಾಟಕ ಸಂಚಾಲಕಿ ಡಾ.ಮೀನಾಕ್ಷಿ ಬಾಳಿ ಅರೋಪಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಎಸೆಸ್ಸ್ ತತ್ವಗಳನ್ನು ಜನಮಾನಸದಲ್ಲಿ ಬೇರೂರಿಸುವ ತಂತ್ರಗಾರಿಕೆ ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಉತ್ಸವದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಬಿಜೆಪಿಯೇತರ ರಾಜಕೀಯ ಮುಖಂಡರು ಹಾಗೂ ಮಠಾಧೀಶರಿಗೊಂದು ಉತ್ಸವಕ್ಕೆ ಹೋಗದಂತೆ ಬಹಿರಂಗ ಪತ್ರ ಬರೆದು ಕಳುಹಿಸಿಕೊಡಲಾಗುತ್ತಿದೆ ಎಂದರು.

ಈ ಉತ್ಸವವು ಲಿಂಗಾಯತ ಹಾಗೂ ಹಿಂದುಳಿದ ಮಠಾಧೀಶರನ್ನು ಓಲೈಸುವುದು ಪ್ರಧಾನ ಕೆಲಸವಾಗಿದ್ದು, ಬಿಜೆಪಿ ಆಪರೇಷನ್ ಕಮಲ ಮಾಡುತ್ತ ಸಂಸ್ಕೃತಿ ರಕ್ಷಣೆ ಹೆಸರಲ್ಲಿ ಆಪರೇಷನ್ ಲಿಂಗಾಯತ, ಹಿಂದುಳಿದ ಮಠಾಧೀಶ ಕಮಲ ಮಾಡಲು ಮುಂದಾಗಿದೆ ಎಂದು ಆರೋಪ ಮಾಡಿದ್ದಾರೆ.

ಮಠಾಧೀಶರು ಬಸವ ತತ್ವಗಳ ಪೋಷಕರಾಗಬೇಕೆ ಹೊರತು ಸನಾತನಿಗಳ ಬಾಳಬಡುಕರಾಗಬಾರದು, ನಮ್ಮ ಅನೇಕ ಸ್ವಾಮಿಗಳು ಮತ್ತು ಸಾಮಾನ್ಯ ಲಿಂಗಾಯತರಿಗೆ ಕುಂಭಮೇಳಕ್ಕೆ ಉದ್ದೇಶಪೂರ್ವಕ ಆಹ್ವಾನಿಸಿದ್ದಾರೆ. ಅಲ್ಲದೆ ' ವಚನ ದರ್ಶನ ' ಎಂದು ಪುಸ್ತಕ ಬರೆದು ಶರಣ ತತ್ವಗಳನ್ನು ತಿರುಚುವ ಕೆಲಸ ಮಾಡಲಾಗುತ್ತಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದರು.

ಸಂಚಾಲಕ ಪ್ರೊ.ಆರ್.ಕೆ ಹುಡಗಿ ಮಾತನಾಡಿ, 500 ಕೋಟಿ ರೂ. ವೆಚ್ಚದಲ್ಲಿ ಈ ಸಂಸ್ಕೃತಿ ಉತ್ಸವ ಕಾರ್ಯಕ್ರಮ ಜರುಗುತ್ತಿದೆ. ಇಷ್ಟೊಂದು ಹಣ ಎಲ್ಲಿಂದ ಬಂತು? ಎಂಬ ಸಂಶಯ ಬಹಳಷ್ಟು ಜನರಿಗೆ ಮೂಡುತ್ತಿದೆ. ಭಾರತೀಯ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಮುಖ್ಯ ಉದ್ದೇಶ, ಆರ್ಎಸೆಸ್ಸ್ ತತ್ವಗಳನ್ನು ದಕ್ಷಿಣ ಭಾರತದೊಳಗೆ ನುಗ್ಗಿಸುವ ಪ್ರಯತ್ನವಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಬ್ದುಲ್ ರಹೀಂ, ರವಿ ಸಜ್ಜನ್, ಮಾರುತಿ ಗೋಖಲೆ, ಲವಿತ್ರ ವಸ್ತ್ರದ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X