Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿದ್ಯುತ್ ವೋಲ್ಟೇಜ್...

ಕಲಬುರಗಿ | ವಿದ್ಯುತ್ ವೋಲ್ಟೇಜ್ ಏರಿಳಿತದಿಂದ ಗೃಹ ಬಳಕೆ ಸಾಮಗ್ರಿಗಳಿಗೆ ಹಾನಿ: ಪರಿಹಾರಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 April 2025 7:26 PM IST
share
ಕಲಬುರಗಿ | ವಿದ್ಯುತ್ ವೋಲ್ಟೇಜ್ ಏರಿಳಿತದಿಂದ ಗೃಹ ಬಳಕೆ ಸಾಮಗ್ರಿಗಳಿಗೆ ಹಾನಿ: ಪರಿಹಾರಕ್ಕೆ ಆಗ್ರಹ

ಕಲಬುರಗಿ : ಅಳಂದ ಪಟ್ಟಣದ ಜೈನಬ್ ಕಾಲೊನಿ ಮತ್ತು ಶ್ರೀನಿವಾಸ ಕಾಲೊನಿ, ಸಂಗಾ ಲೇಔಟ್ ನಲ್ಲಿನ ವಿದ್ಯುತ್ ಪೂರೈಕೆ ಅತ್ಯಂತ ಅನಿಯಮಿತವಾಗಿದ್ದು, ತೀವ್ರವಾದ ವೋಲ್ಟೇಜ್ ಏರಿಳಿತದಿಂದ ಅನೇಕ ಮನೆಗಳಲ್ಲಿನ ವಿದ್ಯುತ್ ಸಾಧನಗಳು ಹಾನಿಗೊಳಗಾಗಿವೆ, ಲಕ್ಷಾಂತರ ರೂಪಾಯಿ ಸಾಮಗ್ರಿಗಳ ಸುಟ್ಟು ಹಾನಿಯಾಗಿದ್ದು, ಪರಿಹಾರ ನೀಡುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಬಡಾವಣೆಯ ನಿವಾಸಿಗಳು ದೂರು ನೀಡಿದ್ದಾರೆ.

ಎ. 8 ರಂದು ಬೆಳಿಗ್ಗೆ 2.30 ರಿಂದ 3.00ರ ನಡುವೆ ಹಾಗೂ ಎ. 9ರಂದು ಬೆಳಿಗ್ಗೆ 4.30 ರಿಂದ 5.30 ರ ನಡುವೆ ನಡೆದ ವಿದ್ಯುತ್ ವ್ಯತ್ಯಯದಿಂದ ಇನ್ವೆರ್ಟರ್, ಫ್ಯಾನ್, ಟ್ಯೂಬ್ಲೈಟ್, ಬೋರ್ವೆಲ್ ಕಂಟ್ರೋಲ್ ಪ್ಯಾನಲ್, ಅಡಾಪ್ಟರ್ ಹಾಗೂ ಒಳಗಿನ ವೈಯರಿಂಗ್ ಕೂಡ ನಾಶವಾಗಿದೆ. ರಕ್ಷಣಾ ಸಾಧನಗಳಿದ್ದರೂ ಈ ವಿಪರ್ಯಾಸದಿಂದ ತಪ್ಪಿಸಿಕೊಳ್ಳಲಾಗಲಿಲ್ಲವೆಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಇದರ ಬಗ್ಗೆ ಹಲವು ಬಾರಿ ಜೆಸ್ಕಾಂಗೆ ದೂರು ನೀಡಿದರೂ ಸ್ಪಂದನೆ ಇಲ್ಲದೆ ನಿರ್ಲಕ್ಷ್ಯ ನಡೆಸಲಾಗಿದೆ. ಇನ್ನೂ ಹಲವು ಮನೆಗಳಲ್ಲಿ ಹಾನಿಯ ಪ್ರಮಾಣ ಹೆಚ್ಚಾಗಿದ್ದು, ನಿವಾಸಿಗಳಿಗೆ ಸಾವಿರಾರು ರೂಪಾಯಿಗಳ ನಷ್ಟವಾಗಿದೆ. ಯಾವುದೇ ರಕ್ಷಣೆ ಇಲ್ಲದೆ ವಿದ್ಯುತ್ ನೀಡುವ ಮೂಲಕ, ಜೆಸ್ಕಾಂ ವಿದ್ಯುತ್ ಕಾಯ್ದೆ, 2003ರ ಉಲ್ಲಂಘನೆ ಮಾಡುತ್ತಿದೆ ಎಂದು ನಿವಾಸಿ ವಿಜಯ ಎಂ.ಕಟಕೇ ಸೇರಿ ಬಡಾವಣೆಯ ನಿವಾಸಿಗಳು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ.

ಜೆಸ್ಕಾಂ ಅಧಿಕಾರಿಗಳಿಂದ ಸ್ಪಷ್ಟನೆ ಹಾಗೂ ಪರಿಹಾರ ನೀಡಬೇಕು. ಇಂತಹ ಘಟನೆಗಳು ಪುನರಾವೃತವಾಗದಂತೆ ತ್ವರಿತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಕಾನೂನಿನ ಮೊರೆಹೋಗಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X