Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೆಲದ ಮೇಲೆ ಕುಳಿತು...

Kalaburagi | ನೆಲದ ಮೇಲೆ ಕುಳಿತು ವಿಕಲಚೇತನ ಯುವತಿಯರ ಅಹವಾಲು ಆಲಿಸಿದ ಡಿಸಿ ಇಕ್ರಮ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ5 Jun 2026 9:26 PM IST
share
Kalaburagi | ನೆಲದ ಮೇಲೆ ಕುಳಿತು ವಿಕಲಚೇತನ ಯುವತಿಯರ ಅಹವಾಲು ಆಲಿಸಿದ ಡಿಸಿ ಇಕ್ರಮ್ ಶರೀಫ್

ಕಲಬುರಗಿ : ಜಿಲ್ಲಾಧಿಕಾರಿ ಕಚೇರಿಗೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಬಂದ ವಿಕಲಚೇತನ ಯುವತಿಯರೊಂದಿಗೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮಾನವೀಯತೆ ಹಾಗೂ ಸರಳತೆ ಮೆರೆದ ಘಟನೆ ಶುಕ್ರವಾರ ಗಮನ ಸೆಳೆಯಿತು.

ತೀವ್ರ ದೈಹಿಕ ವಿಕಲತೆಯಿಂದ ಬಳಲುತ್ತಿರುವ ಶಕೀಲಾ, ಮಹೆಬೂಬ್ ಬೀ ಹಾಗೂ ನಸರೀನ್ ಅವರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮೊದಲ ಮಹಡಿಯಲ್ಲಿರುವ ಕಚೇರಿಗೆ ಶಕೀಲಾ ತೆವಳಿಕೊಂಡೇ ಬಂದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ, ತಮ್ಮ ಕಚೇರಿ ಹೊರಭಾಗದಲ್ಲೇ ಆಕೆಯ ಎದುರು ನೆಲದ ಮೇಲೆ ಕುಳಿತು ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಿದರು.

ಅಧಿಕಾರದ ಗಾಂಭೀರ್ಯವನ್ನು ಬದಿಗೊತ್ತಿ, ಸಾಮಾನ್ಯ ನಾಗರಿಕರಂತೆ ಸಮಾನವಾಗಿ ಕುಳಿತು ಮಾತನಾಡಿದ ಜಿಲ್ಲಾಧಿಕಾರಿಗಳ ನಡೆ ಅಲ್ಲಿದ್ದ ಸಾರ್ವಜನಿಕರ ಗಮನ ಸೆಳೆಯಿತು. ಯುವತಿಯರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಈ ಮಾನವೀಯ ನಡೆಗೆ ಸಾರ್ವಜನಿಕರು ಹಾಗೂ ಇತರ ವಿಕಲಚೇತನರು ಮೆಚ್ಚುಗೆ ವ್ಯಕ್ತಪಡಿಸಿದರು. “ಅಧಿಕಾರಿಯೊಬ್ಬರು ನಮ್ಮಂತಹವರೊಂದಿಗೆ ಇಷ್ಟು ಸರಳವಾಗಿ ಮತ್ತು ಗೌರವಯುತವಾಗಿ ನಡೆದುಕೊಳ್ಳುವುದು ಆಶಾಭಾವನೆ ಮೂಡಿಸಿದೆ” ಎಂದು ಯುವತಿಯರು ಸಂತಸ ವ್ಯಕ್ತಪಡಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಜನಸ್ನೇಹಿ ಆಡಳಿತದ ಅಗತ್ಯತೆಯನ್ನು ಈ ಘಟನೆ ಮತ್ತೊಮ್ಮೆ ಪ್ರತಿಬಿಂಬಿಸಿದ್ದು, ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರ ಮಾನವೀಯ ಸ್ಪಂದನೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X