Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ʼದೇಖೋ ಅಪ್ನಾ ದೇಶ್ ಫೋಟೋ...

ಕಲಬುರಗಿ | ʼದೇಖೋ ಅಪ್ನಾ ದೇಶ್ ಫೋಟೋ ಕಾಂಟೆಸ್ಟ್-2025ʼ

ಸ್ಪರ್ಧೆಯಲ್ಲಿ ಭಾಗವಹಿಸಲು ಎ.7ರಂದು ಕೊನೆ‌ ದಿನ

ವಾರ್ತಾಭಾರತಿವಾರ್ತಾಭಾರತಿ5 April 2025 7:03 PM IST
share
ಕಲಬುರಗಿ | ʼದೇಖೋ ಅಪ್ನಾ ದೇಶ್ ಫೋಟೋ ಕಾಂಟೆಸ್ಟ್-2025ʼ

ಕಲಬುರಗಿ : ದೇಶದ ಪ್ರವಾಸೋದ್ಯಮವನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಮತ್ತು ಪ್ರವಾಸಿ ತಾಣಗಳ ಅಭಿವೃದ್ದಿಗೆ ಕೇಂದ್ರ ಪ್ರವಾಸೋದ್ಯಮ ಇಲಾಖೆಯು “Dekho apna Desh Photo Contest 2025" ಸ್ಪರ್ಧೆ ಆಯೋಜಿಸಿದ್ದು, ಕಲಬುರಗಿ ಜಿಲ್ಲೆಯ ಮೆಚ್ಚಿನ ಪ್ರವಾಸಿ ತಾಣಗಳ ಕುರಿತು ವಿವಿಧ ವಿಭಾಗದಲ್ಲಿ ಛಾಯಾಚಿತ್ರ ಸಲ್ಲಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸ್ಪರ್ಧೆ ಕಳೆದ ಮಾ.7 ರಿಂದ‌ ಆರಂಭವಾಗಿದ್ದು, ಭಾಗವಹಿಸಲು ಎ.7 ಕೊನೆ ದಿನವಾಗಿದೆ. ಹೀಗಾಗಿ ಜಿಲ್ಲೆಯ ಸ್ಥಳೀಯ ಛಾಯಾಗ್ರಾಹಕರು, ಸಾರ್ವಜನಿಕರು, ಪ್ರವಾಸಿಗರು ವಿವಿಧ ವಿಭಾಗದಲ್ಲಿ ತಮ್ಮ ನೆಚ್ಚಿನ ಪ್ರವಾಸಿ ತಾಣದ ಆಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು dekhoapnadeshphotos@gmail.com ಇ-ಮೇಲ್ ವಿಳಾಸಕ್ಕೆ ನೇರವಾಗಿ 2025ರ ಎ.7 ರೊಳಗಾಗಿ ಸಲ್ಲಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಮಾರಕ (Monument), ವನ್ಯಜೀವಿ (Wildlife), ಜಿ.ಐ. ಟ್ಯಾಗ್ ಕರಕುಶಲ ವಸ್ತುಗಳು ಮತ್ತು ಕೈಮಗ್ಗಗಳು (GI tag handicraft & handlooms), ಲ್ಯಾಂಡ್‍ಸ್ಕೇಪ್ (Landscape) ಹಾಗೂ ಸಾಹಸ (Adventure) ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.

ಛಾಯಾಚಿತ್ರವನ್ನು ಕ್ಯಾಮರಾ ಅಥವಾ ಮೊಬೈಲ್ ಫೋನ್ ಮೂಲಕ ತೆಗೆಯಬಹುದು. ಛಾಯಾಗ್ರಾಹಕನು ತನ್ನ ಹೆಸರಿನಲ್ಲಿ ಸಲ್ಲಿಸಿದ ಛಾಯಾಚಿತ್ರಗಳ ಲೇಖಕನಾಗಿರಬೇಕು. ಒಂದು ಕಥೆಯನ್ನು ಹೇಳುವ ಮತ್ತು ವೀಕ್ಷಕರನ್ನು ಆ ಸ್ಥಳಗಳನ್ನು ತಿಳಿದುಕೊಳ್ಳಲು ಪ್ರೇರೇಪಿಸುವ ಮತ್ತು ಅನನ್ಯ ಛಾಯಾಚಿತ್ರವಾಗಿರಬೇಕು. ಪ್ರತಿಯೊಂದು ಛಾಯಾಚಿತ್ರವು 5 ಎಂಬಿ ಗಿಂತ ಕಡಿಮೆಯಿಲ್ಲದ ಗಾತ್ರ ಅಥವಾ ಉದ್ದನೆಯ ಬದಿಯಲ್ಲಿ 3,000 ಪಿಕ್ಸೆಲ್‌ಗಳು ಮತ್ತು ಉತ್ತಮ ಗುಣಮಟ್ಟದ ಸಂಕೋಚನದೊಂದಿಗೆ ಜೆ.ಪಿ.ಇ.ಜಿ ಸ್ವರೂಪ ಹೊಂದಿರಬೇಕು. ಪ್ರತಿ ವಿಭಾಗದಲ್ಲಿ ಓರ್ವ ಅಭ್ಯರ್ಥಿಯು ಗರಿಷ್ಠ 3 ಛಾಯಾಚಿತ್ರಗಳನ್ನು ಸಲ್ಲಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X