Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೇರ ವೇತನ ಪಾವತಿ...

Kalaburagi | ನೇರ ವೇತನ ಪಾವತಿ ವ್ಯವಸ್ಥೆ ಅಳವಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 April 2026 8:16 PM IST
share
Kalaburagi | ನೇರ ವೇತನ ಪಾವತಿ ವ್ಯವಸ್ಥೆ ಅಳವಡಿಸಲು ಆಗ್ರಹ
ಗುಲ್ಬರ್ಗಾ ವಿವಿಯ ಹೊರ ಗುತ್ತಿಗೆ ನೌಕರರಿಂದ ಧರಣಿ ಸತ್ಯಾಗ್ರಹ

ಕಲಬುರಗಿ: ಬಾಕಿ ಇರುವ ಸಂಬಳವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಗುಲ್ಬರ್ಗಾ ವಿಶ್ವವಿದ್ಯಾಲಯ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಬುಧವಾರ ವಿವಿ ಕಾರ್ಯಸೌಧ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದರು.

2026ರ ಎರಡು ತಿಂಗಳ ಬಾಕಿ ವೇತನವನ್ನು ಕೂಡಲೇ ಪಾವತಿಸಬೇಕು. ಪ್ರತಿ ತಿಂಗಳು 7ನೇ ತಾರೀಖಿನೊಳಗೆ ಕಡ್ಡಾಯವಾಗಿ ಸಂಬಳ ನೀಡಬೇಕು. ಕಾರ್ಮಿಕ ಇಲಾಖೆಯ ಆದೇಶದಂತೆ 2025-26 ಮತ್ತು 2026-27ನೇ ಸಾಲಿನ ತುಟ್ಟಿಭತ್ಯೆಯನ್ನು ವೇತನದೊಂದಿಗೆ ಸೇರಿಸಿ ಪಾವತಿಸಬೇಕು ಎಂದು ನೌಕರರು ಒತ್ತಾಯಿಸಿದರು.

ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಸುಮಾರು 281 ಮಂದಿ ಹೊರಗುತ್ತಿಗೆ ನೌಕರರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಾಯಂ ನೌಕರರಷ್ಟೇ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದ್ದರೂ ಉದ್ಯೋಗ ಭದ್ರತೆ ಇಲ್ಲದೆ ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿರುವುದಾಗಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಇತರ ವಿಶ್ವವಿದ್ಯಾಲಯಗಳಲ್ಲಿ ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆ ಜಾರಿಯಲ್ಲಿದ್ದು, ಅದೇ ಮಾದರಿಯನ್ನು ಇಲ್ಲಿ ಕೂಡ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು. ಹಲವು ವರ್ಷಗಳಿಂದ ಮನವಿ ಸಲ್ಲಿಸಿದ್ದರೂ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ದೂರಿದರು.

ಕುಲಪತಿ ಹೇಳಿಕೆಗೆ ಆಕ್ರೋಶ :

ವಿಶ್ವವಿದ್ಯಾಲಯದ ಹೊಸ ಕುಲಪತಿ ಪ್ರೊ. ಉಡಿಕೇರಿ ಅವರು, “ಹೊರಗುತ್ತಿಗೆ ಸಿಬ್ಬಂದಿ ನಮ್ಮವರಲ್ಲ, ಗುತ್ತಿಗೆ ಸಂಸ್ಥೆಯವರೇ” ಎಂದು ಹೇಳಿರುವುದಕ್ಕೆ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನೇಮಕಾತಿ ಆದೇಶದ ಪ್ರಕಾರ ತಾವು ವಿಶ್ವವಿದ್ಯಾಲಯದಲ್ಲೇ ಸೇವೆ ಸಲ್ಲಿಸುತ್ತಿದ್ದೇವೆ. ಹಿಂದಿನ ಕುಲಪತಿಗಳ ಅವಧಿಯಲ್ಲಿ ಇಂತಹ ಸಮಸ್ಯೆ ಎದುರಾಗಿರಲಿಲ್ಲ. ಈಗ ಮಾತ್ರ ಏಕೆ ಈ ರೀತಿಯ ನಿರ್ಲಕ್ಷ್ಯ ಎಂಬ ಪ್ರಶ್ನೆ ಎತ್ತಿದರು.

ಧರಣಿಯಲ್ಲಿ ನೌಕರರ ಸಂಘದ ಅಧ್ಯಕ್ಷ ಶೀಲಪ್ರಕಾಶ ದೊಡ್ಡಮನಿ, ಗೌರವ ಅಧ್ಯಕ್ಷ ವಿಜಯಕುಮಾರ ಕೆಂಗಲ, ಕಾರ್ಯದರ್ಶಿ ಚಂದ್ರಶಾ ಎಂ.ಎಸ್., ವಿಜಯ ಕೆಂಗಾಲ, ಅಂಬುಜಾ ಕದಂ, ಸವಿತಾ ಮಹೇಶ್ವರಿ, ನಾಗರಾಜ್ ಟೆಂಗಳಿ, ಸೇರಿದಂತೆ ಇತರೆ ನೌಕರರು ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X