Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶಿಕ್ಷಣವು ಪ್ರತಿಯೊಬ್ಬ...

ಕಲಬುರಗಿ | ಶಿಕ್ಷಣವು ಪ್ರತಿಯೊಬ್ಬ ಗ್ರಾಮೀಣ ವಿದ್ಯಾರ್ಥಿಯ ಹಕ್ಕು: ಡಾ.ಸೈಯದ್ ಸಮೀರ್

ವಾರ್ತಾಭಾರತಿವಾರ್ತಾಭಾರತಿ10 Jan 2025 3:58 PM IST
share
Photo of Program

ಕಲಬುರಗಿ: ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯುತ್ತಾ ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು, ಶಿಕ್ಷಣವು ಪ್ರತಿಯೊಬ್ಬ ಗ್ರಾಮೀಣ ವಿದ್ಯಾರ್ಥಿಯ ಹಕ್ಕು ಎಂದು ಕೆ.ಎಸ್.ಸಿ.ಎಸ್.ಟಿ ಬೆಂಗಳೂರಿನ ಪ್ರಾದೇಶಿಕ ಯೋಜನಾ ಅಭಿಯಂತರ ಡಾ.ಸೈಯದ್ ಸಮೀರ್ ಹೇಳಿದರು.

ಕೆ.ಎಸ್.ಸಿ.ಎಸ್.ಟಿ ಪ್ರಾದೇಶಿಕ ಕೇಂದ್ರ ಕಲಬುರಗಿ ಮತ್ತು ಸರ್ಕಾರಿ ಪ್ರೌಢಶಾಲೆ, ಭಾತಂಬ್ರಾ, ಭಾಲ್ಕಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಗಣಿತ ದಿನ” ಕುರಿತು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪ್ರತಿಭೆಗಳು ಅರಳುವುದು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಎಂದು ನಾನು ಭಾವಿಸುತ್ತೇನೆ, ಆದ್ದರಿಂದ ಗಣಿತವನ್ನು ಟೆಕ್ನಾಲಜಿ ಬಳಸಿ ಕಲಿಯಬೇಕು, ಪ್ರಸ್ತುತ ಇಂಟರ್ನೆಟ್ ನಲ್ಲಿ ಲಭ್ಯವಿರುವ ಗಣಿತದ ಸಂಬಂಧಪಟ್ಟ ವಿವಿಧ ವೆಬ್ ಸೈಟ್ ಗಳು ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ ವಿವಿಧ ಗಣಿತದ ಅಪ್ಲಿಕೇಶನ್ಗಳನ್ನು ಹೇಗೆ ಬಳಸಬೇಕೆಂದು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ವಹಿಸಿದ್ದರು.

ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿಯ ಡೀನ್ ಮತ್ತು ಪ್ರಾಧ್ಯಾಪಕ ಡಾ.ರಾಜಶೇಖರ ಮಠಪತಿ, ಮನೋಹರ್ ಹೋಳ್ಕರ್, ಶಿಲ್ಪಜಯರಾಜ್ ಬೋರಾಳೆ, ಮುಖ್ಯಗುರುಗಳು ಖಲೀಲ್ ಅಹ್ಮದ್, ಮೊಹಮ್ಮದ್ ಲಯಕ್ ಅಲಿ, ಕೆ.ಎಸ್.ಸಿ. ಎಸ್.ಟಿ ಯ ಪ್ರಾಜೆಕ್ಟ್ ಅಸೋಸಿಯೇಟ್ ವಿಶ್ವ ಪ್ರಸನ್ನ, ಈಶ್ವರ್ ಹೂಗರ್ ಉಪಸ್ಥಿತರಿದ್ದರು.

ಚನ್ನವೀರಪ್ಪ ಚಕ್ರಸಾಲಿ ಮತ್ತು ಶಿಕ್ಷಕ ರಮೇಶ್ ಜೈನ್ ನಿರೂಪಿಸಿದರು. ಶಿಕ್ಷಕರಾದ ಸಂಜಯ್ ಹೆಡಗಾಪುರ, ಗೋಪಾಲ್ ಜಾಧವ್, ಶಕುಂತಲಾ ಬೆಣ್ಣೆ, ಪೂಜಾ ಕುಲಾಲಿ, ಸಮರಿನ್, ಶ್ರೀದೇವಿ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲಾ ಗಣ್ಯರಿಗೆ, ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಗಣಿತ ವಿಷಯಕ್ಕೆ ಸಂಬಂಧಪಟ್ಟ ಪೋಸ್ಟರ್ ಪ್ರೆಸೆಂಟೇಶನ್ ಮತ್ತು ಮೊಡೆಲ್ ಪ್ರೆಸೆಂಟೇಷನ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಪ್ರಮಾಣಪತ್ರ ವಿತರಣೆಯನ್ನು ಮಾಡಲಾಯಿತು.

Tags

KalaburagiEducation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X