Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪರಿಸರ ಸಂರಕ್ಷಣೆ...

Kalaburagi | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಿಜಯಕುಮಾರ ರೋಣದ

ವಾರ್ತಾಭಾರತಿವಾರ್ತಾಭಾರತಿ24 July 2026 8:52 PM IST
share
Kalaburagi | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಿಜಯಕುಮಾರ ರೋಣದ
ಕರ್ನಾಟಕ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿಗೆ ಕರೆ

ಕಲಬುರಗಿ: ಪರಿಸರದ ಮೇಲಿನ ನಿರ್ಲಕ್ಷ್ಯದಿಂದ ಪ್ರಕೃತಿಯಲ್ಲಿ ಹಲವು ಬದಲಾವಣೆಗಳಾಗುತ್ತಿದ್ದು, ಮಳೆಯ ಪ್ರಮಾಣವೂ ಕಡಿಮೆಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಸಾಹಿತಿ ವಿಜಯಕುಮಾರ ರೋಣದ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ವತಿಯಿಂದ ಚಕೋರ ಸಾಹಿತ್ಯ ವೇದಿಕೆ ಅಡಿಯಲ್ಲಿ ಆಯೋಜಿಸಿದ್ದ ‘ಯಾತಕ್ಕ ಮಳೆ ಹೋದವೋ’ ವಿಷಯದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಹಾನಿಯಿಂದ ಮಳೆ ದೂರವಾಗುತ್ತಿದೆ ಎಂದು ಹೇಳಿದ ಅವರು, ನಿಸರ್ಗದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳುವುದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡ-ಮರಗಳನ್ನು ನೆಡುವುದು, ಹೂದೋಟ ನಿರ್ಮಾಣ, ಮಾಲಿನ್ಯ ನಿಯಂತ್ರಣ, ಶಕ್ತಿ ಬಳಕೆಯಲ್ಲಿ ಮಿತವ್ಯಯ ಹಾಗೂ ವನಮಹೋತ್ಸವದಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಕೊಡುಗೆ ನೀಡಿದ ಸುಂದರ್‌ಲಾಲ್ ಬಹುಗುಣ, ನಾಗೇಶ್ ಹೆಗಡೆ, ಸಾಲುಮರದ ತಿಮ್ಮಕ್ಕ, ಮೇಧಾ ಪಾಟ್ಕರ್ ಹಾಗೂ ಸುರೇಶ್ ಹೆಬ್ಳಿಕರ್ ಅವರ ಕಾರ್ಯಗಳನ್ನು ಅವರು ಸ್ಮರಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಡಾ. ಗವಿಸಿದ್ದಪ್ಪ ಎಚ್. ಪಾಟೀಲ್ ಮಾತನಾಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಸಿದ್ಧರಾಮ ಹೊನ್ಕಲ್ ಆಶಯ ನುಡಿಗಳನ್ನಾಡಿ, ವಿದ್ಯಾರ್ಥಿಗಳು ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು. ತಮ್ಮ ಮನೆಗಳ ಸುತ್ತಮುತ್ತ ಗಿಡಗಳನ್ನು ನೆಟ್ಟು ಬೆಳೆಸುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಮೊಬೈಲ್ ಹಾಗೂ ದೂರದರ್ಶನದ ದುಷ್ಪರಿಣಾಮಗಳಿಗೆ ಒಳಗಾಗದೆ, ಬಸವಾದಿ ಶರಣರು ಹಾಗೂ ಇತರ ಲೇಖಕರ ಸಾಹಿತ್ಯ ಕೃತಿಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಜಡ್.ಎನ್. ಜಾಗಿರ್ದಾರ್ ಅಧ್ಯಕ್ಷತೆ ವಹಿಸಿದ್ದರು. ನಾಗರತ್ನ ಇಂಡೆ ಕಾರ್ಯಕ್ರಮ ನಿರೂಪಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X