Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರತಿಯೊಬ್ಬರು ತಮ್ಮ ತಂದೆ...

ಕಲಬುರಗಿ | ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕು : ಬಾಬುರಾವ್ ಜಮಾದಾರ

ವಾರ್ತಾಭಾರತಿವಾರ್ತಾಭಾರತಿ4 Jan 2025 7:19 PM IST
share
Photo of Program

ಕಲಬುರಗಿ : ಪ್ರತಿಯೊಬ್ಬರು ತಮ್ಮ ತಂದೆ ತಾಯಂದಿರು ಹಾಕಿಕೊಟ್ಟ ಮಾರ್ಗದಲ್ಲಿ ಜೀವನ ಸಾಗಿಸಬೇಕೆಂದು ಲೋಕೋಪಯೋಗಿ ಇಲಾಖೆಯ ನಿವೃತ್ತ ಲೆಕ್ಕ ಪರಿಶೋಧಕ ಬಾಬುರಾವ್ ಜಮಾದಾರ ತಿಳಿಸಿದರು.

ಅಫಜಲ್ ಪುರ ಪಟ್ಟಣದ ಮಾತೋಶ್ರೀ ಮನೋರಮಾ ಮಧ್ವರಾಜ ಪ್ರೌಢ ಶಾಲೆಯಲ್ಲಿ ಜಮಾದಾರ ಕುಟುಂಬ ಪ್ರತಿಷ್ಠಾನದ ವತಿಯಿಂದ ಪತ್ರಕರ್ತ ಸೂರ್ಯಕಾಂತ ಜಮಾದಾರ ಅವರ ತಂದೆ ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿಯಾಗಿದ್ದ ದಿ.ಮಲಕಪ್ಪ ಹಣಮಂತ ಜಮಾದಾರ ಇವರ ಪ್ರಥಮ ಪುಣ್ಯ ಸ್ಮರಣೆಯ ಅಂಗವಾಗಿ ಶನಿವಾರ ಆಯೋಜಿಸಿದ್ದ ʼಬೆಸ್ಟ್ ಪೊಲೀಸ್ ಪ್ರಶಸ್ತಿʼ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಜೀವನದಲ್ಲಿ ಮಕ್ಕಳ ಮೊದಲ ಪಾಠ ಶಾಲೆ ಮನೆ. ಬಾಲ್ಯದ ಜೀವನ ಆರಂಭವಾಗುವುದು ತಂದೆ ತಾಯಿಯ ಆಶ್ರಯದಲ್ಲಿ, ಪ್ರತಿಯೊಂದು ಸಂಸ್ಕಾರಗಳು ಬೆಳೆಯುವುದು ಮನೆಯಿಂದಲೇ. ಹೀಗಾಗಿ ತಂದೆ ತಾಯಿ ಬುದ್ಧಿ ಮಾತು ನಮ್ಮನ್ನು ಮತ್ತಷ್ಟು ಸಶಕ್ತರನ್ನಾಗಿ ಮಾಡುತ್ತವೆ. ಅವರ ಆದರ್ಶಮಯ ಬದುಕನ್ನು ಜೀವನದಲ್ಲಿ ಅಳವಡಿಕೊಂಡಾಗ ಮಾತ್ರ ಸಮಾಜಮುಖಿ ಬೆಳೆಯಲು ಸಾಧ್ಯವಾಗುವುದು ಎಂದು ತಿಳಿಸಿದರು.

ದಿ.ಮಲಕಪ್ಪ ಜಮಾದಾರ ಅವರ ವ್ಯಕ್ತಿತ್ವ ಪರಿಚಯವನ್ನು ಸಂಸ್ಥೆಯ ಶಿಕ್ಷಕ ಎಸ್.ಎಂ ಕರಿಕಲ್ ಮಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಯಂಕಂಚಿ ವಹಿಸಿಕೊಂಡರು. ಮುಖ್ಯ ಅತಿಥಿ ಸ್ಥಾನವನ್ನು ಲಕ್ಷ್ಮೀ ಎಂ.ಜಮಾದಾರ, ರಮೇಶ ಜಮಾದಾರ ಹಾಗೂ ಪಂಚಾಕ್ಷರಿ ಜಮಾದಾರ ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ "ಬೆಸ್ಟ್ ಪೊಲೀಸ್" ಪ್ರಶಸ್ತಿಗೆ ಭಾಜನಾರಾದ ಎಚ್.ಸಿ.ಶ್ರೀಕಾಂತ ಖಾನಾಪೂರ, ಎಚ್.ಸಿ ಬಸವರಾಜ ಹೆಡಗಿಜೋಳ, ಪಿ.ಸಿ ಮಲ್ಲಿನಾಥ ಹತ್ತಿ, ಪಿ.ಸಿ ಶಿವಾನಂದ ದೇಸುಣಗಿ, ಪಿ.ಸಿ ನಿಂಗಣ್ಣ ಪೂಜಾರಿ ಸೇರಿದಂತೆ ನಿವೃತ್ತ ಪೆÇಲೀಸ್ ಸಿಬ್ಬಂದಿಗಳಾದ ಶರಣಪ್ಪ ಯಾತನೂರ, ವಿಠ್ಠಲ ಅಂಬೂರೆ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಸೂರ್ಯಕಾಂತ ಎಂ.ಜಮಾದಾರ, ಮುಖ್ಯ ಶಿಕ್ಷಕ ಬಸವರಾಜ ನಿಂಬರ್ಗಿ, ಎ.ಜಿ ನೆಲ್ಲಗಿ, ಎಸ್.ಸಿ ಕುಲಕರ್ಣಿ, ಎಂ.ಕೆ ಪಡಸಲಗಿ, ಪ್ರಭಾಕರ ಯಂಕಂಚಿ, ಎ.ವಿ.ರಾಠೋಡ, ಸಂಗೀತಾ ನಾಟೀಕಾರ, ಗಾಯತ್ರಿ ದಳವಾಯಿ, ಈರಯ್ಯ ಗಂಗನಳ್ಳಿ, ಸುಭಾಶ ಕೋಳಿ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X