Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಿಂಗ್ ರೋಡಿನ ಸರ್ವಿಸ್ ರಸ್ತೆ...

ಕಲಬುರಗಿ | ರಿಂಗ್ ರೋಡಿನ ಸರ್ವಿಸ್ ರಸ್ತೆ ಕಾಮಗಾರಿ ಆರಂಭಿಸುವಂತೆ ಫೌಝಿಯಾ ತರನ್ನುಮ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Dec 2024 9:10 PM IST
share
Photo of B.Fauzia Tarannum

ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಇತ್ತೀಚೆಗೆ ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷರು ಮತ್ತು ಕಲಬುರಗಿ ಉತ್ತರ ಶಾಸಕಿ ಖನೀಜ್ ಫಾತಿಮಾ ಜೊತೆ ಕಲಬುರಗಿ ನಗರದ ಖರ್ಗೆ ಪೆಟ್ರೋಲ್ ಪಂಪ್- ಹುಮನಾಬಾದ್ ಬೇಸ್ ನಡುವಿನ ಹಾಗರಗಾ ಕ್ರಾಸ್, ಸನಾ ಚೌಕ್ ಸರ್ಕಲ್ಗಳಿಗೆ ಭೇಟಿ ನೀಡಿ ರಿಂಗ್ ರೋಡ್ ಪಕ್ಕದಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಆರಂಭಿಸುವಂತೆ ಎನ್.ಎಚ್.ಎ.ಐ. ಅಧಿಕಾರಿಗಳಿಗೆ ಸೂಚಿಸಿದರು.

ಸರ್ವಿಸ್ ರಸ್ತೆ ಇಲ್ಲದ ಕಾರಣ ರಸ್ತೆ ಅಪಘಾತ ಹೆಚ್ಚಾಗುತ್ತಿರುವ ಕಾರಣ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸರ್ವಿಸ್ ರಸ್ತೆ ಕಾಮಗಾರಿ ವಿಳಂಬಕ್ಕೆ ಇರುವ ಅಡ್ಡಿಗಳನ್ನು ಪರಿಶೀಲಿಸಿದರು.

ಎನ್.ಎಚ್.ಎ.ಐ. ಯೋಜನಾ ನಿರ್ದೇಶಕ ಮಹೇಶ ಬಿ.ಪಾಟೀಲ ಮಾತನಾಡಿ, ಖರ್ಗೆ ಪೆಟ್ರೋಲ್ ಪಂಪ್- ಹುಮನಾಬಾದ್ ಬೇಸ್ ನಡುವಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ರಸ್ತೆ ಬದಿಯಲ್ಲಿರುವ ಮರ, ವಿದ್ಯುತ್ ಕಂಬ ಇರುವುದರಿಂದ ವಿಳಂಬಾವಾಗುತ್ತಿದೆ, ಇದನ್ನು ಕ್ರಮವಾಗಿ ಕತ್ತರಿಸಲು, ಶಿಫ್ಟ್ ಮಾಡಲು ಸಂಬಂಧಪಟ್ಟ ಇಲಾಖೆಗೆ ಕೋರಲಾಗಿದೆ ಎಂದು ಡಿ.ಸಿ. ಮತ್ತು ಶಾಸಕರಿಗೆ ಮಾಹಿತಿ ನೀಡಿದರು.

ಒಂದು ವಾರದಲ್ಲಿ ಕಾಮಗಾರಿಗೆ ಇರುವ ಅಡ್ಡಿಗಳನ್ನು ಅರಣ್ಯ ಮತ್ತು ಜೆಸ್ಕಾಂ ಇಲಾಖೆಯಿಂದ ಸರಿಪಡಿಸಲಾಗುವುದು. ಯಾವುದೇ ತೊಂದರೆ ಇಲ್ಲದ ಕಡೆ ಸೇವಾ ರಸ್ತೆ ಕೂಡಲೆ ಆರಂಭಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದರು.

ಶಾಸಕಿ ಖನೀಜ್ ಪಾತಿಮಾ ಮಾತನಾಡಿ, ಸೇವಾ ರಸ್ತೆ ಆರಂಭಕ್ಕೆ ಸ್ಥಳೀಯರಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು, ಕೂಡಲೆ ಕೆಲಸ ಆರಂಭಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಸಹಾಯಕ ಆಯುಕ್ತೆ ಸಾಹಿತ್ಯ, ಎನ್.ಎಚ್.ಎ.ಐ. ಸೈಟ್ ಇಂಜಿನೀಯರ್ ಶಿವಪ್ರಕಾಶ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಜೇವರ್ಗಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅಲ್ಲಿ ಕಂದಾಯ ದಾಖಲೆಗಳ ಡಿಜಟಲೀಕರಣ ಕಾರ್ಯ ವೀಕ್ಷಿಸಿದರು. ತಹಶೀಲ್ದಾರ್‌ ಮಲ್ಲಣ್ಣ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X