Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಅ.15ರಿಂದ ಕೆಬಿಎನ್ ದರ್ಗಾದ...

ಕಲಬುರಗಿ| ಅ.15ರಿಂದ ಕೆಬಿಎನ್ ದರ್ಗಾದ ಕುಬ್ಲೊಲ್ಲಾಹ ಹುಸೈನಿ ಖಾಜಾ ಗಂಜ್ ಬಕ್ಷ (ರ.ಅ) ಉರೂಸ್

ವಾರ್ತಾಭಾರತಿವಾರ್ತಾಭಾರತಿ14 Oct 2025 8:15 PM IST
share
ಕಲಬುರಗಿ| ಅ.15ರಿಂದ ಕೆಬಿಎನ್ ದರ್ಗಾದ ಕುಬ್ಲೊಲ್ಲಾಹ ಹುಸೈನಿ ಖಾಜಾ ಗಂಜ್ ಬಕ್ಷ (ರ.ಅ) ಉರೂಸ್

ಕಲಬುರಗಿ: ಕೆಬಿಎನ್ ದರ್ಗಾದ ಆವರಣದಲ್ಲಿರುವ ಜನಶೀನ್ ಹಜರತ್ ಖ್ವಾಜಾ ಬಂದಾ ನವಾಜ್ ಕುತುಬ್-ಉಲ್ ಅಕ್ತಾಬ್ ಹಜರತ್ ಸೈಯದ್ ಶಾ ಕುಬೂಲ್ ಉಲ್ಲಾ ಹುಸೇನಿ ಖ್ವಾಜಾ ಗುಂಜ್ ಬಕ್ಷ್ (ರ.ಅ) ದರ್ಗಾದ ಉರೂಸ್ ಅ.15, 16 ಮತ್ತು 17 ರಂದು ನಡೆಯಲಿದೆ ಎಂದು ರೋಜಾ ಎ ಕುರ್ದ್ ದರ್ಗಾ ಪೀಠಾಧಿಪತಿ ಹಜರತ್ ಸೈಯದ್ ಯದ್ದುಲ್ಲಾ ಹುಸೈನಿ ನಿಜಾಮ್ ಬಾಬಾ ಅವರು ತಿಳಿಸಿದ್ದಾರೆ.

ಈ ನಿಮಿತ್ತ ಅ.10 ರಿಂದ ಕಾರ್ಯಕ್ರಮ ಮತ್ತು ಸಭೆಗಳು ನಡೆಯುತ್ತಿದ್ದು, ಅ.14 ರಂದು ಅಜಮತ್ ಎ ಔಲಿಯಾ ಕಿರಾಮ ಸಮಾವೇಶ ನಡೆಯಲಿದೆ. ಅ.15 ರಂದು ಮುಂಜಾನೆ 5:30ಕ್ಕೆ ಖ್ವಾಜಾ ಗುಂಜ್ ಬಕ್ಷ್ ದರ್ಗಾದ ಒಳಗೆ ಮಹೆಫಿಲ್ ಖಿರಾತ್ ಮತ್ತು ನಾತ್, ಸಂಜೆ ಅಸರ್ ನಮಾಝ್ ನಂತರ ಗಂಧದ ಮೆರವಣಿಗೆ ಮೂಲಕ ರಾತ್ರಿ 1 ಗಂಟೆ ಸುಮಾರಿಗೆ ದರ್ಗಾಕ್ಕೆ ತಲುಪಲಿದ್ದು, ರಾತ್ರಿ 9 ಗಂಟೆಗೆ ಮಹೆಫಿಲ್ ಸಮಾ ಜರುಗಲಿದೆ.

ಅ.16 ರಂದು ದರ್ಗಾದ ಪೀಠಾಧಿಪತಿಗಳಿಂದ ಗಂಧದ ವಿಧಿವಿಧಾನಗಳು ನೆರವೇರಲಿದೆ. ನಂತರ ಸಮಾದ ನಂತರ ವಿಶೇಷ ಪ್ರಾರ್ಥನೆ ಮತ್ತು ರಾತ್ರಿ 10 ಗಂಟೆಗೆ ಮಹೆಫಿಲ್ ಸಮಾ ನಡೆಯಲಿದೆ. ಅ.17 ರಂದು ಸಾರ್ವಜನಿಕರಿಗೆ ವಿಶೇಷ ಪ್ರಾರ್ಥನೆ ಮತ್ತು ದರ್ಶನದ ಕಾರ್ಯಕ್ರಮಗಳು ನಡೆಯಲಿದೆ ಎಂದು ರೋಜಾ ಕುರ್ದ್ ದರ್ಗಾದ ಸಹಾಯಕ ಕಾರ್ಯದರ್ಶಿ ಮಿನಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X