Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ...

ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ ಸಾಧ್ಯ: ವಿಜಯಕುಮಾರ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ10 March 2026 10:39 PM IST
share
ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ ಸಾಧ್ಯ: ವಿಜಯಕುಮಾರ ಪಾಟೀಲ

ಕಲಬುರಗಿ: ಪ್ರತಿಯೊಬ್ಬರೂ ಯಶಸ್ವಿ ಜೀವನ ನಡೆಸಬೇಕಾದರೆ ಸಾಧಿಸುವ ಛಲ ಹೊಂದಿರಬೇಕು. ಅಂಥ ದೃಢಸಂಕಲ್ಪ ಇದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ರಾಜ್ಯಮಟ್ಟದ ವಿಶ್ವ ಕನ್ನಡಿಗ ಪ್ರಶಸ್ತಿ ಪಡೆದ ಹಿನ್ನೆಲೆ ರಾಜೇಶ್ವರಿ ಸಾಹು ಅವರಿಗೆ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಆದರೆ ಅವಕಾಶಗಳ ಕೊರತೆಯಿಂದ ಅವರು ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅವಕಾಶಗಳನ್ನು ಸ್ವತಃ ಸೃಷ್ಟಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವವರಲ್ಲಿ ರಾಜೇಶ್ವರಿ ಸಾಹು ಮುಂಚೂಣಿಯಲ್ಲಿದ್ದಾರೆ. ಅವರ ಸಾಮಾಜಿಕ ಕಳಕಳಿ, ವೃತ್ತಿ ಬದ್ಧತೆ ಹಾಗೂ ಸೇವಾ ಮನೋಭಾವದಿಂದ ರಾಜ್ಯದಾದ್ಯಂತ ಹೆಸರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಸೇವೆ ದೇಶದಾದ್ಯಂತ ಪಸರಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ್, ಪಂಚಾಯತ್ ರಾಜ್ ಇಲಾಖೆಯಲ್ಲಿ ಜನಪರ ಸೇವೆ ಸಲ್ಲಿಸುವ ಮೂಲಕ ರಾಜೇಶ್ವರಿ ಸಾಹು ಉತ್ತಮ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದಾರೆ. ಚಿಕ್ಕ ಹಳ್ಳಿಯಲ್ಲಿ ಹುಟ್ಟಿ ಬೆಳೆದು ಪರಿಶ್ರಮದ ಮೂಲಕ ಸಾಧನೆ ಮಾಡಿರುವುದು ಪ್ರೇರಣಾದಾಯಕವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೇಣುಕಾ ಡಾಂಗೆ ಮಾತನಾಡಿದರು. ಮುಖಂಡರಾದ ಸುಭಾಶ ಮುರುಡ, ಬಸವರಾಜ ಬಿರಬಿಟ್ಟೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಂತರ ರಾಜೇಶ್ವರಿ ಸಾಹು ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಸನ್ಮಾನ ಸ್ವೀಕರಿಸಿದ ರಾಜೇಶ್ವರಿ ಸಾಹು ಮಾತನಾಡಿ, ಬಡತನದಲ್ಲಿದ್ದರೂ ಓದನ್ನು ನಿಲ್ಲಿಸದೆ ಪಿಎಸ್‌ಐ ಆಗಬೇಕೆಂಬ ಕನಸು ಕಂಡಿದ್ದೆ. ಆ ಕನಸು ನನಸಾಗದಿದ್ದರೂ ಛಲದಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಇದಕ್ಕೆ ಪಾಲಕರು ಹಾಗೂ ಹಿರಿಯರ ಪ್ರೋತ್ಸಾಹ ಕಾರಣವಾಗಿದೆ ಎಂದು ಸ್ಮರಿಸಿದರು.

ಪ್ರಮುಖರಾದ ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂದಿ, ಧರ್ಮಣ್ಣ ಎಚ್ ಧನ್ನಿ, ರಾಜೇಂದ್ರ ಮಾಡಬೂಳ ಇತರರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X