Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಶಾ ಕಾರ್ಯಕರ್ತೆಯರಿಂದ ಲಂಚ...

ಕಲಬುರಗಿ | ಆಶಾ ಕಾರ್ಯಕರ್ತೆಯರಿಂದ ಲಂಚ ಪಡೆದುಕೊಂಡ ಆರೋಗ್ಯ ಇಲಾಖೆಯ ಸಿಬ್ಬಂದಿ : ಆರೋಪ, ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ4 Sept 2025 6:37 PM IST
share
ಕಲಬುರಗಿ | ಆಶಾ ಕಾರ್ಯಕರ್ತೆಯರಿಂದ ಲಂಚ ಪಡೆದುಕೊಂಡ ಆರೋಗ್ಯ ಇಲಾಖೆಯ ಸಿಬ್ಬಂದಿ : ಆರೋಪ, ವಿಡಿಯೋ ವೈರಲ್

ಕಲಬುರಗಿ: ಆರೋಗ್ಯ ಇಲಾಖೆಯ ಸಿಬ್ಬಂದಿಯೊರ್ವರು ಆಶಾ ಕಾರ್ಯಕರ್ತೆಯರಿಂದ ಲಂಚ ತೆಗೆದುಕೊಂಡು ಕೆಲಸ ಮಾಡಿಕೊಡುತ್ತಿರುವ ಘಟನೆಯ ವೀಡಿಯೋ ವೈರಲ್ ಆಗಿದೆ.

ಚಿಂಚೋಳಿ ತಾಲ್ಲೂಕಿನ ಸುಲೇಪೇಟ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಪ್ರಯೋಗಶಾಲಾ ತಂತ್ರಜ್ಞ(LTO) ಜಗನ್ನಾಥ್ ಎಂಬವರು ಆರ್‌ಸಿಎಚ್ ಪೋರ್ಟಲ್ ನಲ್ಲಿ ನೋಂದಣಿ ಮಾಡುವ ಸಲುವಾಗಿ ಆಶಾ ಕಾರ್ಯಕರ್ತೆಯರಿಂದ ಹಣ ವಸೂಲಿ ಮಾಡಿರುವ ಸಿಬ್ಬಂದಿಯಾಗಿದ್ದಾರೆ.

ಆಶಾ ಕಾರ್ಯಕರ್ತೆಯರು, ಸಾರ್ವಜನಿಕರ ಅಥವಾ ಗರ್ಭಿಣಿಯರ ಉಗುಳು ಪರೀಕ್ಷೆ, ಕಫಾ ಪರೀಕ್ಷೆಗಾಗಿ ಸ್ಯಾಂಪಲ್ ತಂದು ಕೊಟ್ಟಿದ್ದಕ್ಕಾಗಿ ಅದರ ಪರೀಕ್ಷೆ ಮಾಡಲು ಮತ್ತು ಆರ್‌ಸಿಎಚ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಲು ನೂರು ರೂ. ಬೇಡಿಕೆ ಇಟ್ಟಿರುವ ವೀಡಿಯೊ ಹರಿದಾಡುತ್ತಿದೆ.

ಸುಲೇಪೇಟ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಪ್ರಯೋಗಶಾಲಾ ತಂತ್ರಜ್ಞ(IUL) ಜಗನ್ನಾಥ್, ಸರಕಾರಿ ಉದ್ಯೋಗಿಯಾಗಿದ್ದರೂ ಸೇಡಂನಲ್ಲಿ ಖಾಸಗಿಯಾಗಿ ಲ್ಯಾಬ್ ಹೊಂದಿದ್ದಾರೆ ಎಂದು ಇಲಾಖೆಯ ಹೆಸರು ಹೇಳಲಿಚ್ಛಿಸದಿರುವ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಂಪರ್ಕಿಸಲಾಗಿತ್ತು. ಅವರು ಕರೆ ಸ್ವೀಕರಿಸಲಿಲ್ಲ.

ಲಂಚ ಪಡೆದುಕೊಂಡು ಕೆಲಸ ಮಾಡಿಕೊಡುತ್ತಿರುವ ಬಗ್ಗೆ ವಿಡಿಯೊ ವೈರಲ್ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದ್ದೇನೆ. ಸಿಬ್ಬಂದಿ ಜಗನ್ನಾಥ್ ಅವರಿಗೆ ಕಾರಣ ಕೇಳಿ ಗುರುವಾರ ಶೋಕಾಸ್ ನೋಟಿಸ್ ಕೂಡ ಕೊಟ್ಟಿದ್ದೇವೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ.

- ಡಾ.ಎಂ.ಡಿ. ಗಫರ್, ಚಿಂಚೋಳಿ ತಾಲೂಕು ಆರೋಗ್ಯಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X