Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೋರಾಟಗಾರ ಸುರೇಶ ಮೆಂಗನ್...

ಕಲಬುರಗಿ | ಹೋರಾಟಗಾರ ಸುರೇಶ ಮೆಂಗನ್ ಕುರಿತ ಅಭಿನಂದನಾ ಗ್ರಂಥಕ್ಕೆ ಲೇಖನಗಳ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ19 July 2025 5:23 PM IST
share
ಕಲಬುರಗಿ | ಹೋರಾಟಗಾರ ಸುರೇಶ ಮೆಂಗನ್ ಕುರಿತ ಅಭಿನಂದನಾ ಗ್ರಂಥಕ್ಕೆ ಲೇಖನಗಳ ಆಹ್ವಾನ

ಕಲಬುರಗಿ: ರಾಜ್ಯದ ದಲಿತಪರ ಹೋರಾಟಗಾರ, ಸಂಘಟನಾಕಾರ ಸುರೇಶ ಮೆಂಗನ್ ಅವರ ಷಷ್ಠಿಪೂರ್ತಿ ಕಾರ್ಯಕ್ರಮವು ಸೆ.15ರಂದು ನಡೆಯಲಿದ್ದು, ಅದರ ಅಂಗವಾಗಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಗುತ್ತಿದೆ, ಗ್ರಂಥಕ್ಕಾಗಿ ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸಂಪಾದಕ ಮಂಡಳಿಯ ಪ್ರಧಾನ ಸಂಪಾದಕ ಡಾ.ಪಿ.ಎಸ್‌.ಕೋಕಟನೂರ ತಿಳಿಸಿದ್ದಾರೆ.

ಲೇಖಕರು ದಲಿತ ಪರ, ರೈತ ಪರ, ಕಾರ್ಮಿಕ ಪರ, ಕನ್ನಡ ಪರ, ನಾಡು-ನುಡಿ ನೆಲ-ಜಲ, ಕಲೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಮೂರು ಪುಟಗಳಿಗೆ ಮೀರದಂತೆ ಅಥವಾ ಕವನ, ಚುಟುಕು, ಹನಿಗವನಗಳು, ಕನ್ನಡ ನುಡಿ ಮುತ್ತುಗಳು ಇತ್ಯಾದಿಗಳನ್ನು ಕಳಿಸುವವರು ಟೈಪ್ ಮಾಡಿದ ಬರಹಗಳನ್ನು ಜತೆಗೆ ಲೇಖಕರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಿರಬೇಕು, ಲೇಖನಗಳನ್ನು ಸ್ವೀಕರಿಸಲು ಆ.5 ರಂದು ಕೊನೆಯ ದಿನವಾಗಿರುತ್ತದೆ. ಲೇಖನಗಳ ಆಯ್ಕೆ ಬಗ್ಗೆ ಸಂಪಾದಕ ಮಂಡಳಿಯ ತೀರ್ಮಾನವೇ ಅಂತಿಮ ನಿರ್ಧಾರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಿಗದಿತ ಸಮಯದಲ್ಲಿ ಸಂಪಾದಕರಿಗೆ ನಿಮ್ಮ ಕವನ ಅಥವಾ ಲೇಖನವನ್ನು ಕಳಿಸಬಹುದು, ಅದನ್ನು ಈಮೇಲ್ ಅಥವಾ ಮುದ್ರಿತ ಪ್ರತಿಯಾಗಿ ನೀಡಲು 9845139416, 9901359410, 9743168044 ಸಂಖ್ಯೆಗೆ ಕಳುಹಿಸಬಹುದಾಗಿದೆ ಎಂದರು.

ಸುರೇಶ ಮೆಂಗನ ರವರ ವ್ಯಕ್ತಿತ್ವದ ಅಭಿನಂದನೆಗಾಗಿ ಕವನ, ಲೇಖನಗಳ ಆಹ್ವಾನಿಸಲಾಗುತ್ತಿದ್ದು, ನಿಮ್ಮ ಅನಿಸಿಕೆ, ಅನುಭವ, ನಿಮ್ಮ ಸಂಪರ್ಕ, ಪ್ರಭಾವ – ಯಾವುದರ ಕುರಿತೂ ಮತ್ತು ಕೃತಜ್ಞತೆಯನ್ನು ಕವನ-ಗದ್ಯದ ಮೂಲಕ ಹಂಚಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಪಾದಕ ಮಂಡಳಿಯ ಸದಸ್ಯರಾದ ಗಿರಿಮಲ್ಲಪ್ಪ ವಳಸಂಗ, ಭರತ ಧನ್ನಾ, ಮರಲಿಂಗ ಯಾದಗಿರ, ಮಲ್ಲಿನಾಥ ಪಾಟೀಲ, ಪ್ರವೀಣ ರಾಜನ, ಶಶಿಕಾಂತ ಮಡಿವಾಳ, ಖಾಜಾ ಪಟೇಲ, ಶಂಕರ ಜಾನಾ, ನಿಂಗಣ್ಣ ಜಂಬಗಿ, ಹಣಮತ ಕುಂಬಾರ ಹಾಗೂ ಮಲ್ಲಿಕಾರ್ಜನ ಜಲಂದರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X