Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜೂ.5 ರಂದು ಜೇವರ್ಗಿಯಲ್ಲಿ...

ಕಲಬುರಗಿ | ಜೂ.5 ರಂದು ಜೇವರ್ಗಿಯಲ್ಲಿ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ4 Jun 2025 7:11 PM IST
share
ಕಲಬುರಗಿ | ಜೂ.5 ರಂದು ಜೇವರ್ಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ : ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಜೇವರ್ಗಿ ಸರ್ಕಾರಿ ಐಟಿಐ ಕಾಲೇಜು ವತಿಯಿಂದ ಜೂ.5ರಂದು ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಜೇವರ್ಗಿಯ ಶಹಾಪೂರ ರಸ್ತೆಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಟ್ಯಾಲಿ ಸಲ್ಯೂಷನ್‍ದಲ್ಲಿ ಸೆಲ್ಸ್ ಎಕ್ಸಿಕ್ಯೊಟಿವ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಭಾರತ ಫೈನಾನ್ಸ್ ನಲ್ಲಿ ಟೇಲಿಕಾಲರ್ (ಮಹಿಳೆ) ಹುದ್ದೆ ಮತ್ತು ಸೆಲ್ಸ್ ಎಕ್ಸಿಕ್ಯೊಟಿವ್ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಎಲ್.ಐ.ಸಿ. ದಲ್ಲಿ ಕರಿಯರ್ ಏಜೆಂಟ್ (ಮಹಿಳೆ) ಹುದ್ದೆಗೆ ಪಿಯುಸಿ/ ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಝುಮ್‍ಟೇಕ್ ಐಜಿ ದಲ್ಲಿ ವಿವಿಧ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ಪಿಯುಸಿ/ಐಟಿಐ/ಡಿಪ್ಲೋಮಾ/ಯಾವುದೇ ಪದವಿ/ ಎಮ್.ಬಿ.ಎ /ಬಿ.ಇ./ ಬಿ.ಟೇಕ್/ಬಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ವಿ5 ಗ್ಲೋಬಲ್ (ಎಮ್.ಆರ್.ಎಫ್. ಟೈರ್ಸ್) ದಲ್ಲಿ ಅಪ್ರೆಂಟಿಶಿಫ್ (ಟ್ರೈನಿ) ಹುದ್ದೆಗೆ ಎಸೆಸೆಲ್ಸಿ/ಪಿಯುಸಿ/ಐಟಿಐ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು. ಮೂತ್ತೂಟ್ ಫೈನಾನ್ಸ್ ನಲ್ಲಿ ಇಂಟರ್ನಲ್ ಟ್ರೈನಿ ಅಸೋಸಿಯಟ್ಸ್ ಹುದ್ದೆಗೆ ಯಾವುದೇ ಪದವಿ ಹಾಗೂ ಪ್ರೋಬೇಷನರಿ ಆಫೀಸರ್ ಹುದ್ದೆಗೆ ಬಿ.ಕಾಂ., ಎಮ್.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.

ಫ್ಲಿಪ್‍ ಕಾರ್ಟ್ ನಲ್ಲಿ ಡೆಲಿವರಿ ಎಕ್ಸಿಕ್ಯೊಟಿವ್ ಹುದ್ದೆ ಮತ್ತು ಹಬ್ ಸ್ಟೋರರ್ ಹುದ್ದೆಗಳಿಗೆ ಎಸೆಸೆಲ್ಸಿ/ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 38 ವರ್ಷದೊಳಗಿರಬೇಕು. ಟಾಟಾ ಎಲೆಕ್ಟ್ರಾನಿಕ್ಸ್ (ಟೆಂಟಾ ವಿಟಾ)ದಲ್ಲಿ ಟ್ರೈನಿ ಹುದ್ದೆಗೆ ಬಿ.ಇ., ಬಿ.ಟೇಕ್ (ಇಇಇ/ಇಸಿಇ/ಸಿಎಸ್‍ಸಿ/ ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಸ್ವತಂತ್ರ ಮೈಕ್ರೋ ಫೈನಾನ್ಸ್ ನಲ್ಲಿ ಕಲೆಕ್ಷನ್ ಆಫೀಸರ್ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.

ಸ್ಪಂದನಾ ಸ್ಫೂರ್ತಿ ಫೈನಾನ್ಸ್‍ದಲ್ಲಿ ಫಿಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ/ ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 19 ರಿಂದ 27 ವರ್ಷದೊಳಗಿರಬೇಕು. ರಿಲಿಯಾನ್ಸ್ ನಿಪೋನ್ ಲೈಫ್ ಇನ್ಸೂರೆನ್ಸ್‍ದಲ್ಲಿ ಲೈಫ್ ಪ್ಲಾನಿಂಗ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 30 ರಿಂದ 45 ವರ್ಷದೊಳಗಿರಬೇಕು. ರಿಲಿಯಾನ್ಸ್ ನಿಪೋನ್ ಲೈಫ್ ಇನ್ಸೂರೆನ್ಸ್‍ದಲ್ಲಿ ಲೈಫ್ ಪ್ಲಾನಿಂಗ್ ಆಫೀಸರ್ ಹುದ್ದೆಗೆ (ಮಹಿಳಾ ಅಭ್ಯರ್ಥಿಗಳು ಮಾತ್ರ) ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 30-45 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸಬೇಕು.

ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270ಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X