Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪತ್ರಕರ್ತರು ಸುದ್ದಿಗಳ...

ಕಲಬುರಗಿ | ಪತ್ರಕರ್ತರು ಸುದ್ದಿಗಳ ಗೌಪ್ಯತೆ ಕಾಪಾಡುತ್ತಿಲ್ಲ: ಚಿನಿವಾರ್ ಕಳವಳ

ವಾರ್ತಾಭಾರತಿವಾರ್ತಾಭಾರತಿ23 July 2025 8:51 PM IST
share
ಕಲಬುರಗಿ | ಪತ್ರಕರ್ತರು ಸುದ್ದಿಗಳ ಗೌಪ್ಯತೆ ಕಾಪಾಡುತ್ತಿಲ್ಲ: ಚಿನಿವಾರ್ ಕಳವಳ

ಕಲಬುರಗಿ: ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರು ಸುದ್ದಿಗಳ ಗೌಪ್ಯತೆಯನ್ನು ಕಾಪಾಡುತ್ತಿಲ್ಲ ಎಂದು ಹಿರಿಯ ಪತ್ರಕರ್ತ ಬಸವರಾಜ್ ಚಿನಿವಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಯಾದಗಿರಿಗೆ ವರ್ಗಾವಣೆಗೊಂಡ ಪ್ರಜಾವಾಣಿ ವರದಿಗಾರ ಮಲ್ಲಿಕಾರ್ಜುನ್ ನಾಲವಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಹಮ್ಮಿಕೊಂಡ ಬೀಳ್ಕೊಡುಗೆ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದಲೂ ಮುದ್ರಣ ಮಾಧ್ಯಮದ ಪತ್ರಕರ್ತರು ತಮ್ಮ ಸುದ್ದಿಗಳ ಗೌಪ್ಯತೆಯನ್ನು ಪತ್ರಿಕೆಗಳು ಪ್ರಕಟಗೊಳ್ಳುವವರೆಗೂ ಕಾಪಾಡಿಕೊಳ್ಳುತ್ತಿದ್ದರು ಎಂದರು.

ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡುವಂತಹ ಉತ್ತಮ ಪತ್ರಕರ್ತರಿದ್ದಾರೆ. ಆದಾಗ್ಯೂ, ಅವರಿಗೆ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಹಳೆಯ ಮೈಸೂರು ಭಾಗದವರು ಮತ್ತು ಮಧ್ಯ ಕರ್ನಾಟಕದವರಿಗೆ ಸ್ಥಾನಿಕ ಸಂಪಾದಕರನ್ನಾಗಿ ಮಾಡುವ ಮೂಲಕ ಕಲ್ಯಾಣ ಕರ್ನಾಟಕದ ಧೀಮಂತ ಪತ್ರಕರ್ತರಿಗೆ ಸಾಕಷ್ಟು ಅನ್ಯಾಯವನ್ನೂ ಮಾಡುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ರಮೇಶ್ ಮೇಳಕುಂದಾ, ಬ್ರಹ್ಮಾನಂದ್ ಅರಳಿ, ಪ್ರವೀಣರೆಡ್ಡಿ, ಓಂಪ್ರಕಾಶ್ ಮುನ್ನೂರ್, ಬಜರಂಗಬಲಿ, ದತ್ತಾತ್ರೇಯ್ ಪಾಟೀಲ್, ಸಿದ್ದು ಸಾತಿಹಾಳ್, ದೇವಿಂದ್ರ ಜಾಡಿ, ದಸ್ತಗೀರ್ ನದಾಫ್, ಸೋಮೇಶ್ ಪಾಟೀಲ್, ಬಾಬುರಾವ್ ಕೋಬಾಳ್, ಶರಣಯ್ಯ ಸ್ವಾಮಿ ಹಿರೇಮಠ್,ಪ್ರವೀಣ್ ಪುಣೆ, ಅನಿಲ್ ಸ್ವಾಮಿ, ಪುರುಷೋತ್ತಮ್ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರವೀಣ್ ಪಾರಾ, ಶಿವರಂಜನ್ ಸತ್ಯಂಪೇಟೆ, ಸಂಗಮನಾಥ ರೇವತಗಾಂವ್, ಗಂಗಾಧರ್ ಹಿರೇಮಠ್, ಮಹೇಶ್ ಚೌಕಿಮಠ್, ಶಂಕರಬಾಬು ರೆಡ್ಡಿ, ವಿಜಯಕುಮಾರ್ ಗಾಜರೆ, ಬಿರಾದಾರ್ ಶಿವಕುಮಾರ್, ರಾಚಪ್ಪ ಜಂಬಗಿ, ಶಿವಕುಮಾರ್ ಯಲ್ದೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X