Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಐಇಇಇಇ ಸ್ಪೇಸ್–2026...

Kalaburagi | ಐಇಇಇಇ ಸ್ಪೇಸ್–2026 ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ಕೇಂದ್ರೀಯ ವಿವಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ23 July 2026 6:27 PM IST
share
Kalaburagi | ಐಇಇಇಇ ಸ್ಪೇಸ್–2026 ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕ ಕೇಂದ್ರೀಯ ವಿವಿ ಭಾಗಿ
ಇಸ್ರೋ, ಡಿಆರ್‌ಡಿಒ ವಿಜ್ಞಾನಿಗಳೊಂದಿಗೆ ಶೈಕ್ಷಣಿಕ ಸಹಭಾಗಿತ್ವ ಕುರಿತು ಚರ್ಚೆ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನಲ್ಲಿ ಜುಲೈ 19ರಿಂದ 21ರವರೆಗೆ ನಡೆದ ಪ್ರತಿಷ್ಠಿತ IEEE SPACE–2026 (Space, Aerospace and Advanced Technologies Conference) ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸಿತು.

ಸಮ್ಮೇಳನದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಎಂಜಿನಿಯರಿಂಗ್ ನಿಕಾಯದ ಡೀನ್ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಪರಮೇಶ, ಸಹಾಯಕ ಪ್ರಾಧ್ಯಾಪಕ ಡಾ. ನೃಸಿಂಹ ಚರಣ್ ಪ್ರಧಾನ್ ಸೇರಿದಂತೆ ವಿಭಾಗದ 15 ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬಾಹ್ಯಾಕಾಶ, ವೈಮಾನಿಕ ವಲಯ ಹಾಗೂ ಸುಧಾರಿತ ತಂತ್ರಜ್ಞಾನ ಕ್ಷೇತ್ರಗಳ ಕುರಿತ ಈ ಪ್ರತಿಷ್ಠಿತ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳಿಂದ 70ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಕುಲಪತಿಗಳು, ನಿರ್ದೇಶಕರು, ಖ್ಯಾತ ವಿಜ್ಞಾನಿಗಳು, ಕೈಗಾರಿಕಾ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಸಮ್ಮೇಳನದಲ್ಲಿ ಇಸ್ರೋ (ISRO), ಡಿಆರ್‌ಡಿಒ (DRDO) ಸೇರಿದಂತೆ ದೇಶದ ಪ್ರಮುಖ ಸಂಶೋಧನಾ ಸಂಸ್ಥೆಗಳ ಹಿರಿಯ ವಿಜ್ಞಾನಿಗಳು, ರಕ್ಷಣಾ ಹಾಗೂ ಬಾಹ್ಯಾಕಾಶ ಕ್ಷೇತ್ರದ ಪರಿಣಿತರು ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಹಿರಿಯ ವಿಜ್ಞಾನಿಗಳಾದ ಡಾ. ಜಿ. ಸತೀಶ್ ರೆಡ್ಡಿ, ಡಾ. ಬಿ.ಕೆ. ದಾಸ್ ಹಾಗೂ ಡಾ. ಎಸ್. ಸೋಮನಾಥ್ ಅವರೊಂದಿಗೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಭವಿಷ್ಯದ ಶೈಕ್ಷಣಿಕ ಸಹಭಾಗಿತ್ವ, ಜಂಟಿ ಸಂಶೋಧನಾ ಯೋಜನೆಗಳು ಹಾಗೂ ವೈಜ್ಞಾನಿಕ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಿದರು. ಅಲ್ಲದೆ, ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಂತೆ ಹಿರಿಯ ವಿಜ್ಞಾನಿಗಳನ್ನು ಆಹ್ವಾನಿಸಿದರು.

ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿ ಭಾರತೀಯ ಗಗನಯಾತ್ರಿಗಳಾದ ಅಂಗದ್ ಪ್ರತಾಪ್ ಹಾಗೂ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಬಾಹ್ಯಾಕಾಶ ಅನ್ವೇಷಣೆಯಲ್ಲಿನ ತಮ್ಮ ಅನುಭವಗಳು ಹಾಗೂ ಭಾರತದ ಭವಿಷ್ಯದ ಬಾಹ್ಯಾಕಾಶ ಯೋಜನೆಗಳ ಕುರಿತು ಅವರು ಹಂಚಿಕೊಂಡ ಮಾಹಿತಿಯು ವಿದ್ಯಾರ್ಥಿಗಳಿಗೆ ಪ್ರೇರಣೆಯಾಯಿತು.

Tags

Karnataka Central UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X