Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭಾಷೆ ಹಾಗೂ ಸಂಸ್ಕೃತಿಗೆ...

ಕಲಬುರಗಿ | ಭಾಷೆ ಹಾಗೂ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ : ಪ್ರೊ.ಹಾಷಿಮ ಬೇಗ್ ಮಿರ್ಜಾ

ವಾರ್ತಾಭಾರತಿವಾರ್ತಾಭಾರತಿ23 Sept 2025 9:13 PM IST
share
ಕಲಬುರಗಿ | ಭಾಷೆ ಹಾಗೂ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ : ಪ್ರೊ.ಹಾಷಿಮ ಬೇಗ್ ಮಿರ್ಜಾ

ಕಲಬುರಗಿ: ಭಾಷೆ ಹಾಗೂ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಹಿಂದಿ ಭಾಷೆ ಎಲ್ಲರನ್ನು ಜೋಡಿಸುವ ಸಾಮರ್ಥ್ಯ ಹೊಂದಿದೆ ಎಂದು ಮಹಾರಾಷ್ಟ್ರದ ನಳದುರ್ಗದ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪಿಜಿ ಕಾಲೇಜಿನ ಪ್ರೊ. ಹಾಷಿಮ ಬೇಗ್ ಮಿರ್ಜಾ ಅಭಿಪ್ರಾಯಪಟ್ಟರು.

ಅವರು ಖ್ವಾಜಾ ಬಂದಾನವಾಜ ವಿಶ್ವವಿದ್ಯಾಲಯದ ಹಿಂದಿ ವಿಭಾಗದಿಂದ ಆಯೋಜಿಸಲ್ಪಟ್ಟ ಹಿಂದಿ ದಿವಸ್ ಪಕ್ವಾಡಾ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರತಿ ವರ್ಷ ಸೆ.14 ರಂದು ಹಿಂದಿ ದಿವಸ್ ಆಚರಿಸಲಾಗುತ್ತಿದ್ದು, ಇದು ಹಿಂದಿಯನ್ನು ಭಾರತದ ಅಧಿಕೃತ ಭಾಷೆಯಾಗಿ ಅಳವಡಿಸಿಕೊಂಡಿರುವುದನ್ನು ಸ್ಮರಿಸುತ್ತದೆ. ಹಿಂದಿ ಕೇವಲ ಭಾಷೆಯಲ್ಲ, ಇದು ರಾಷ್ಟ್ರೀಯ ಏಕತೆಯ ಸಂಕೇತ. ನಮ್ಮ ಸಂಸ್ಕೃತಿ, ಇತಿಹಾಸ, ಮೌಲ್ಯಗಳನ್ನು ಪ್ರತಿಬಿಂಬಿಸುವ ಹಿಂದಿಯನ್ನು ಮಾತನಾಡಲು ಮತ್ತು ಕಲಿಯಲು ನಾವು ಹೆಮ್ಮೆ ಪಡಬೇಕು ಎಂದರು.

ಅಮೀರ್ ಖುಸ್ರೋ ಹಾಗೂ ಖಾಜಾ ಬಂದಾನವಾಜರ ಹಿಂದಿ ಭಾಷೆಗೆ ನೀಡಿದ ಕೊಡುಗೆಗಳನ್ನು ಅವರು ಸ್ಮರಿಸಿದರು.

ಕಾರ್ಯಕ್ರಮದ ವಿಶೇಷ ಅತಿಥಿ ಕೆಬಿಎನ್ ವಿಶ್ವವಿದ್ಯಾಲಯದ ಕುಲಸಚಿವ ಮಿರ ವಿಲಾಯತ ಅಲಿ, ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು. ಎಲ್ಲ ಭಾಷಾ ವಿಭಾಗಗಳು ಕವಿ ಗೋಷ್ಠಿ ಮುಂತಾದ ಕಾರ್ಯಕ್ರಮಗಳ ಮೂಲಕ ಭಾಷಾ ನಿಕಾಯವನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಡೀನ್ ಪ್ರೊ. ನಿಶಾತ್ ಆರೀಫ್ ಹುಸ್ಸೇನಿ, ಮಾನವ ಮನಸ್ಸು ಮತ್ತು ಭಾಷೆಗಳ ನಡುವಿನ ತಳುಕಿನ ಅಧ್ಯಯನ ಅಗತ್ಯವಿದೆ ಎಂದು ಹೇಳಿದರು. ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳ ಜೊತೆಗೆ ಅಧ್ಯಾಪಕರೂ ಪಾಲ್ಗೊಂಡಿರುವುದನ್ನು ಅವರು ಮೆಚ್ಚಿದರು.

ಕಾರ್ಯಕ್ರಮದಲ್ಲಿ ಹಿಂದಿ ದಿವಸ್ ಅಂಗವಾಗಿ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಿಯುಕೆ ವಿದ್ಯಾರ್ಥಿನಿ ಪೂನಂ ಶರ್ಮಾ, ಡಾ. ನಮ್ರತಾ, ಡಾ.ಸೈಯದ್‌ ಅಬ್ರಾರ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಾಮಿಯಾ ಪ್ರಾರ್ಥನೆ ಸಲ್ಲಿಸಿದರು, ಡಾ.ಮಿಲನ ಬಿಷ್ಣೋಯ್ ನಿರೂಪಿಸಿದರು, ಡಾ.ಅಪ್ಶನ್ ದೇಶಮುಖ ಪರಿಚಯ ಮಾಡಿಕೊಟ್ಟರು ಮತ್ತು ಡಾ.ಭಾರತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಕಲೆ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ, ವಿಜ್ಞಾನ, ಶಿಕ್ಷಣ ಮತ್ತು ಕಾನೂನು ನಿಕಾಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X