Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆರೆಸ್ಸೆಸ್‌ ಪಥಸಂಚಲನದಲ್ಲಿ...

ಕಲಬುರಗಿ | ಆರೆಸ್ಸೆಸ್‌ ಪಥಸಂಚಲನದಲ್ಲಿ ಲಾಠಿ ಬಿಟ್ಟು ಭಾರತದ ಬಾವುಟ ಹಿಡಿಯಲಿ : ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ27 Oct 2025 5:04 PM IST
share
ಕಲಬುರಗಿ | ಆರೆಸ್ಸೆಸ್‌ ಪಥಸಂಚಲನದಲ್ಲಿ ಲಾಠಿ ಬಿಟ್ಟು ಭಾರತದ ಬಾವುಟ ಹಿಡಿಯಲಿ : ಕೆ.ನೀಲಾ

ಕಲಬುರಗಿ : ಚಿತ್ತಾಪುರದಲ್ಲಿ ಪಥಸಂಚಲನ ವಿವಾದ ನ್ಯಾಯಲಯದಲ್ಲಿ ಇದ್ದು, ವಿಭಿನ್ನವಾಗಿರುವ ಪರಿಸ್ಥಿತಿ ಸೃಷ್ಠಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸೌಹಾರ್ದ, ಸಂವಿಧಾನದ ಮೌಲ್ಯಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೆಸ್ಸೆಸ್‌ ಪಥಸಂಚಲನದಲ್ಲಿ ಲಾಠಿಗೆ ಅನುಮತಿ ನೀಡಬಾರದು ಎಂದು ಸೌಹಾರ್ದ ಕರ್ನಾಟಕ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಸದಸ್ಯೆ ಕೆ. ನೀಲಾ ಮಾತನಾಡಿ, ಆರೆಸ್ಸೆಸ್‌ 52 ವರ್ಷಗಳವರೆಗೂ ತನ್ನ ಕಚೇರಿಯ ಮೇಲೆ ಭಾರತದ ಬಾವುಟ ಹಾರಿಸಿಲ್ಲ. ಮಾರಕಾಸ್ತ್ರಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು, ವಿದ್ಯಾರ್ಥಿಗಳ ಕೈಗೆ ತಲವಾರು ಕೊಡಬೇಕು, ಶತೃಗಳು ಆಕ್ರಮಣ ಮಾಡುತ್ತಾರೆ ಎಂದೆಲ್ಲ ಅದು ಸುಳ್ಳು ಹೇಳುತ್ತ ಬಂದಿರುವುದರಿಂದ ಸಮಾಜದಲ್ಲಿ ಅನೈಕ್ಯತೆ, ಭಯ, ಅಸ್ಥಿರತೆ ವಾತಾವರಣ ಸೃಷ್ಟಿಸಲಾಗುತ್ತಿದೆ. ದಸರಾ ಸಂದರ್ಭದಲ್ಲಿ ಮಹಿಳೆಯರ ಕೈಗೆ ತಲವಾರು ಕೊಟ್ಟು ಮೆರವಣಿಗೆ ಮಾಡುವ ಪರಿಪಾಠ ಬೆಳೆಸಿಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೆಸ್ಸೆಸ್‌ ಪಥಸಂಚಲನೆಯು ವಿವಾದ, ಭಯ, ಆತಂಕ ಸೃಷ್ಟಿ ಮಾಡಿರುವುದರಿಂದ ಪಥಸಂಚಲನೆಗೆ ಅನುಮತಿ ಕೊಡುವುದು ಉಚಿತವಲ್ಲವಾಗಿದೆ ಎಂದರು.

ಆದರೆ ಪಥ ಸಂಚಲನದ ಹೊತ್ತಿನಲ್ಲಿ ಕೈಯಲ್ಲಿ ಲಾಠಿ, ಆಯುಧಗಳು ಹಿಡಿಯುವುದು ಪ್ರದರ್ಶಿಸುವುದು ಮತ್ತು ಸಮಾಜದಲ್ಲಿ ಭಯ ಉಂಟು ಮಾಡುವುದು ಆರೆಸ್ಸೆಸ್‌ ಅನುಚಾನವಾಗಿ ನಡೆಸಿಕೊಂಡು ಬಂದಿದೆ. ನೂರನೆ ಸಂಭ್ರಮಾಚರಣೆಯ ಹೆಸರಿನಲ್ಲಿ ಎಲ್ಲ ಕಡೆಯೂ ಪಥಸಂಚಲನ ಮಾಡುತ್ತಿದೆ. ಪಥಸಂಚಲನ ಮಾಡುವಾಗ ಶಿಸ್ತಿನಿಂದ ಮಾಡಲಾಗುತ್ತದೆ ಎಂದು ಅದು ಮೇಲ್ನೋಟಕ್ಕೆ ಹೇಳುತ್ತದೆ. ಲಾಠಿ ಎಂಬ ಆಯುಧವು ಅಪಾಯಕಾರಿಯೇ. ಅನೇಕ ಜನರು ಲಾಠಿಯೊಂದಿಗೆ ಪುರಪ್ರವೇಶ ಮಾಡುವುದು ಡ್ರಂನ ಕರ್ಕಶ ಶಬ್ದದೊಂದಿಗೆ ನಡೆಯುವುದು ಎಲ್ಲವೂ ಮಕ್ಕಳ ಮೇಲೆ ಮತ್ತು ಯುವಜನತೆಯ ಮನೋಭೂಮಿಕೆಯ ಮೇಲೆ ಭಯದ, ಆತಂಕದ, ಆಕ್ರಮಣಕಾರಿ ಪ್ರಭಾವ ಬೀರುತ್ತದೆ. ಭಯ ಪಡಿಸುವ ಲಾಠಿ ಬಿಟ್ಟು ಎಲ್ಲರ ಐಕ್ಯತೆಯ ಭಾರತದ ಬಾವುಟ ಹಿಡಿಯಲಿ ಎಂದು ಆಗ್ರಹಿಸಿದ್ದರು.

ಈ ಸಂದರ್ಭದಲ್ಲಿ ಮಿನಾಕ್ಷಿ ಬಾಳಿ, ಅರ್ಜುನ್ ಭದ್ರೆ, ಪ್ರಭುಲಿಂಗ್ ಮಹಾಗಾಂವಕರ್, ಆರ್.ಜಿ ಶಟಗರ್, ಮಾರುತಿ ಗೋಖಲೆ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X