Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಲಿದಾನಗೈದ ವೀರರನ್ನು ನಿತ್ಯ...

ಕಲಬುರಗಿ | ಬಲಿದಾನಗೈದ ವೀರರನ್ನು ನಿತ್ಯ ನೆನೆಯೋಣ : ಲವಿತ್ರ ವಸ್ತ್ರದ್

ವಾರ್ತಾಭಾರತಿವಾರ್ತಾಭಾರತಿ23 March 2025 8:38 PM IST
share
ಕಲಬುರಗಿ | ಬಲಿದಾನಗೈದ ವೀರರನ್ನು ನಿತ್ಯ ನೆನೆಯೋಣ : ಲವಿತ್ರ ವಸ್ತ್ರದ್

ಕಲಬುರಗಿ : ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್( ತಿಮ್ಮಪುರಿ) ವೃತ್ತದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣ ಬಲಿದಾನಗೈದ ಕ್ರಾಂತಿಕಾರಿಗಳಾದ ಭಗತ್ ಸಿಂಗ್‌, ರಾಜ್ ಗುರು ಮತ್ತು ಸುಖದೇವ್‌ ಅವರಿಗೆ ಡಿವೈಎಫ್ಐ ಮತ್ತು ಎಸ್ಎಫ್ಐ ನ ಜಂಟಿ ಸಹಯೋಗದಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ವೈ.ಎಫ್.ಐ. ನ ರಾಜ್ಯ ಅಧ್ಯಕ್ಷೆ ಲವಿತ್ರ ವಸ್ತ್ರದ್, 23ನೇ ವಯಸ್ಸಿಗೆ ನಗುನಗುತ್ತ ನೇಣುಗಂಬಕ್ಕೆ ಮುತ್ತಿಟ್ಟ ಕ್ರಾಂತಿಕಾರಿಗಳ ಸಿದ್ದಾಂತಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಅವರನ್ನು ನಿತ್ಯವೂ ನೆನೆಸಬೇಕಿದೆ. ಪ್ರಜಾಪ್ರಭುತ್ವ, ಸಮಾಜವಾದದ ಕನಸು ಕಂಡವರು ಅವರು. ಅನ್ಯಾಯದ ವಿರುದ್ಧ ದ್ವನಿ ಎತ್ತಿದವರು ಅವರು. ಅಂದು ಬ್ರಿಟಿಷ್ ರ ವಿರುದ್ಧ ಅವರು ನಡೆಸಿದ ಸಮರವನ್ನು ನಾವಿಂದು ಕೋಮುವಾದಿಗಳ ವಿರುದ್ಧ ನಡೆಸಬೇಕಿದೆ. ಜಾತಿ- ಲಿಂಗ ಭೇದಗಳನ್ನು ಮೆಟ್ಟಿ ಸೌಹಾರ್ದ-ಐಕ್ಯ ಭಾರತ ಕಟ್ಟಬೇಕಿದೆ ಎಂದು ಕರೆ ನೀಡಿದರು.

"ಅವರು(ಕ್ರಾಂತಿಕಾರಿ) ನನ್ನನ್ನು ಕೊಲ್ಲಬಹುದು. ಆದರೆ ನನ್ನ ಚಿಂತನೆಗಳನ್ನು ಕೊಲ್ಲಲಾರರು, ಅವರು ನನ್ನ ದೇಹವನ್ನೆ ಹೊಸಕಿ ಹಾಕಬಹುದು ಆದರೆ ನನ್ನ ಸ್ಪೂರ್ತಿಯನ್ನು ಹೊಸಕಿ ಹಾಕಲು ಸಾಧ್ಯವೇ ಇಲ್ಲವೆಂದು ಹೇಳಿದವರು ಎಂದು ನೆನೆದರು.

''ಭಗತ್ ಸಿಂಗ್ ತೂ ಜಿಂದಾ ಹೈ ಹರ್ ಏಕ್ ಲಹೂ ಕೆ ಖತರೆ ಮೆ" ಎಂಬ ಹಾಡಿನ ಮೂಲಕ ಭಾರತ ನಡತೆಯನ್ನು ದಾಸ್ಯದಿಂದ ಮುಕ್ತಿಗೊಳಿಸಲು ತಮ್ಮ ಜೀವವನ್ನೆ ಸಮರ್ಪಿಸಿದ ಮಹಾನ್ ಕ್ರಾಂತಿಕಾರಿಗಳಿಗೆ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಎಫ್.ಐ.ನ ಜಿಲ್ಲಾ ಅಧ್ಯಕ್ಷ ಸರ್ವೇಶ ಮಾವಿನಕರ್, ಕಾರ್ಯದರ್ಶಿ ಸುಜಾತಾ ವೈ, ಡಿ.ವೈ.ಎಫ್.ಐ.ನ ಮುಖಂಡರಾದ ದಿಲ್ ಶಾದ್, ಪ್ರೀಯಂಕಾ ಮಾವಿನಕರ್, ಸಿದ್ದಪ್ಪ ಮೂಲಗೆ, ನಾಗಮ್ಮ, ಹುಲಿಗೆಮ್ಮ, ಭರತ, ಅಂಕಿತಾ, ಸುಧಾರಾಣಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X