Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಲ್ಯಾಣ ಕ್ರಾಂತಿಗೆ ಮಡಿವಾಳ...

ಕಲಬುರಗಿ | ಕಲ್ಯಾಣ ಕ್ರಾಂತಿಗೆ ಮಡಿವಾಳ ಮಾಚಿದೇವರ ಕೊಡುಗೆ ಅನನ್ಯ : ಶಾಂತಕುಮಾರ

ವಾರ್ತಾಭಾರತಿವಾರ್ತಾಭಾರತಿ1 Feb 2025 3:42 PM IST
share
Photo of Program

ಕಲಬುರಗಿ : 12ನೇಶತಮಾನದಲ್ಲಿ ಬಸವಾದಿ ಶರಣರು ಕೈಗೊಂಡ ಸಾಮಾಜಿಕ ಕ್ರಾಂತಿಗೆ ವೀರಘಂಟೆ ಶರಣ ಮಡಿವಾಳ ಮಾಚಿದೇವರು ಕೊಡುಗೆ ಅನನ್ಯ, ಅವರ ಕಾಯಕ ದಾಸೋಹವು ಸಮಸಮಾಜದ ವಚನಗಳನ್ನು ಅರಿತು ಆಚರಣೆಗೆ ಮುಂದಾಗಬೇಕು ಎಂದು ಆಳಂದ ತಾಲೂಕು ಮಡಿವಾಳ ಸಮಾಜದ ಪ್ರಧಾನ ಕಾರ್ಯದರ್ಶಿ ಶಾಂತಕುಮಾರ ಪಿ.ಮಡಿವಾಳ ನಾವದಗಿ ಅವರು ಹೇಳಿದರು.

ಆಳಂದ ಪಟ್ಟಣದ ಹೊರವಲಯದ ತಾಲೂಕು ಆಡಳಿತಸೌಧನಲ್ಲಿ ಆಚರಿಸಿದ ʼವೀರಘಂಟೆ ಮಡಿವಾಳ ಮಾಚಿದೇವರ ಜಯಂತಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶರಣ ಮಾಚಿದೇವರು ಮಡಿವಾಳ ಸಮಾಜಕ್ಕಷ್ಟೇ ಸೀಮಿತವಾಗಿದೇ ಸರ್ವ ಸಮುದಾಯಗಳಿಗೆ ವಚನಗಳ ಮೂಲಕ ಹೊಸದಿಕ್ಕನ್ನು ತೋರಿಸಿಕೊಟ್ಟಿದ್ದಾರೆ. ತೀರಾ ಹಿಂದುಳೀದ ಮಡಿವಾಳ ಸಮಾಜ ಬಾಂಧವರು ಸರಕಾರಿ ಸೌಲಭ್ಯ ಪಡೆದು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಸಾಧಿಸಲು ಮುಂದಾಗಬೇಕು ಎಂದು ಹೇಳಿದರು.

ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್ ಅವರು ಮಾತನಾಡಿ, ಶರಣರು, ಸಂತರು ತೋರಿದ ಮಾದರಿಯ ತತ್ವಗಳನ್ನು ಜನಸಾಮಾನ್ಯರು ಅಳವಡಿಸಿಕೊಂಡು ಸಮೃದ್ಧ ಸಮಾಜ ನಿರ್ಮಾಣ ಕನಸು ನನಸಾಗಿಸಲು ಇಂಥಹ ಜಯಂತಿಗಳು ಸರಕಾರ ಆಚರಣೆಗೆ ತರುತ್ತಿದೆ. ಈ ಮೂಲಕ ಜನರ ಸಹಭಾಗಿತ್ವದೊಂದಿಗೆ ಸಮೃದ್ಧಿಯೆಡೆ ಹೆಜ್ಜೆಹಾಕಬೇಕು ಎಂದು ಹೇಳಿದರು.

ಮಡಿವಾಳ ಸಮಾಜ ತಾಲೂಕು ಅಧ್ಯಕ್ಷ ಬಸವರಾಜ ಮಡಿವಾಳ ಕೊರಳ್ಳಿ, ರಾಜು ಡಿ.ಮಡಿವಾಳ ಮತ್ತಿತರು ಮಾತನಾಡಿದರು.

ಸಮಾಜದ ಸಂಸ್ಥಾಪಕ ಅಧ್ಯಕ್ಷ ಭೀಮಾಶಂಕರ ಮಡಿವಾಳ, ಗೌರವ ಅಧ್ಯಕ್ಷ ನಿಂಗಪ್ಪ ನಾಸಿ, ಉಪಾಧ್ಯಕ್ಷ ಈರಣ್ಣಾ ನಾಸಿ, ರಾಜು ಡಿ. ಮಡಿವಾಳ, ನಿಜಗುಣ ಮಡಿವಾಳ, ಕೆ.ಕೆ.ಕೆ ಜನಪರ ವೇದಿಕೆ ರಾಜ್ಯಾಧ್ಯಕ್ಷ ಶರಣು ಬಿ. ಕುಲಕರ್ಣಿ, ಜಯರಾಮ ರಾಠೋಡ, ನಿಜಗುಣ ಮಡಿವಾಳ, ಭೋಗೇಶ ಮಡಿವಾಳ, ಆನಂದ ಕವಲಗಾ, ರುಕ್ಕಪ್ಪ ಮಡಿವಾಳ ಮದಗುಣಕಿ, ಹಣಮಂತರಾಯ ಮಡಿವಾಳ, ಪರಮೇಶ್ವರ ಮಡಿವಾಳ,ಶಿವಶಂಕರ ಮಡಿವಾಳ, ಗಣಪತರಾವ್ ಪಾಟೀಲ, ನಾಗೇಂದ್ರಪ್ಪ ರೆಡ್ಡಿ, ಉತ್ಸವ ಸಿಬ್ಬಂದಿ ಆಕಾಶ ಸಜ್ಜನ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು, ನಾಗರಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X