Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನಗರದಲ್ಲಿ ನೀರು ಸರಬರಾಜು...

ಕಲಬುರಗಿ | ನಗರದಲ್ಲಿ ನೀರು ಸರಬರಾಜು ಕ್ಷೇತ್ರದ ಮ್ಯಾಪಿಂಗ್ ಸಮೀಕ್ಷೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Oct 2025 7:10 PM IST
share
ಕಲಬುರಗಿ | ನಗರದಲ್ಲಿ ನೀರು ಸರಬರಾಜು ಕ್ಷೇತ್ರದ ಮ್ಯಾಪಿಂಗ್ ಸಮೀಕ್ಷೆಗೆ ಚಾಲನೆ

ಕಲಬುರಗಿ: ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ (ಕುಸ್ಸೆಂಫ್) ಅಡಿಯಲ್ಲಿ ಕಲಬುರಗಿ ನಗರದಲ್ಲಿ 24X7 ನಿರಂತರ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಬುಧವಾರ ವಾರ್ಡ್ ನಂ.5, 6 ಮತ್ತು 23 ಜೋನ್ ನಂ. 38ಎ ರಲ್ಲಿ ಮ್ಯಾಪಿಂಗ್ ಸಮೀಕ್ಷೆಗೆ ಕಲಬುರಗಿ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರಾದ ದಿಗಂಬರ ನಾಡಗೌಡ, ಅರುಣಾಬಾಯಿ ಹಾಗೂ ಗಂಗಮ್ಮ, ಬಸವರಾಜ ಮೂನಹಳ್ಳಿ ಅವರು ಮಂಗಳವಾರ ಚಾಲನೆ ನೀಡಿದರು.

ಈ ಜೋನ್‍ನಲ್ಲಿ ಮೂನಿಮ್ಮ ಸಂಘ, ಗಾಂಧಿನಗರ, ಸಂಜಯನಗರ, ಭವಾನಿ ನಗರ, ಚನ್ನವೀರ ನಗರ, ಇತ್ಯಾದಿಗಳ ಏರಿಯಾಗಳಲ್ಲಿ ಮ್ಯಾಪಿಂಗ್ ಸರ್ವೆ (Mapping Survey) ಮಾಡಲಾಗುತ್ತದೆ. ಅಂದಾಜು 2558 ಮನೆಗಳ ಸಮೀಕ್ಷೆ ಕೈಗೊಳ್ಳಬಹುದಾಗಿದೆ ಎಂದು ಮೆ ಎಲ್ & ಟಿ ಕಂಪನಿಯ ಸಮಾಜಿಕ ತಜ್ಞರಾದ ಲಿಂಗರಾಜ್ ಹೀರಾ ರವರು ತಿಳಿಸಿದರು.

ಈ ಯೋಜನೆಯಡಿ ನಗರದಲ್ಲಿರುವ ಪ್ರತಿ ಮನೆಗೆ ನಳ ಸಂಪರ್ಕ ಒದಗಿಸುವ ಗುರಿ ಹೊಂದಿದೆ. ಇದಕ್ಕಾಗಿ ನಳ ಸಂಪರ್ಕದ ಪೂರ್ವದಲ್ಲಿ ಗ್ರಾಹಕರ-ನೀರು ಬಳಕೆದಾರರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ನಗರದಲ್ಲಿರುವ 55 ವಾರ್ಡಗಳನ್ನು 47 ಜೋನಗಳಾಗಿ ಹಾಗೂ 64 ಡಿಎಮ್‍ಎ (DMA) ಗಳಾಗಿ ವಿಂಗಡಿಸಲಾಗಿದೆ. ಪ್ರತಿ ಜೋನನ್ನು ಪ್ರತ್ಯೇಕವಾಗಿ ಮ್ಯಾಪಿಂಗ್ ನೀರು ಸರಬರಾಜು ಕ್ಷೇತ್ರದ ಸಮೀಕ್ಷೆ ಮಾಡಲಾಗುತ್ತಿದೆ.

ಈ ಮ್ಯಾಪಿಂಗ್ ಸಮೀಕ್ಷೆ ಸಂದರ್ಭದಲ್ಲಿ ಈ ಜೋನ್‍ನಲ್ಲಿ ಬರುವ ಎಲ್ಲಾ ಗ್ರಾಹಕರ ಹಾಗೂ ಆಸ್ತಿಗಳ ಸಮೀಕ್ಷೆಯನ್ನು ಗಣಕಯಂತ್ರದ (ಟ್ಯಾಬ್) ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದೇ ರೀತಿ ಈ ಜೋನ್‍ನಲ್ಲಿರುವ ಅಧೀಕೃತ ನಳ ಸಂಪರ್ಕ ಹೊಂದಿದ ಗ್ರಾಹಕರ, ಅನಧೀಕೃತ ನಳ ಸಂಪರ್ಕದ ಗ್ರಾಹಕರ, ಹೊಸ ಸಂಪರ್ಕ ಹೊಂದುವ ಗ್ರಾಹಕರ ಹಾಗೂ ನಳ ಸಂಪರ್ಕಗಳ ವಿಧಗಳು, ಗೃಹ ಬಳಕೆಗಾಗಿ ಗೃಹೇತರ ಬಳಕೆಗಾಗಿ ಹಾಗೂ ವಾಣಿಜ್ಯ ಬಳಕೆಗಾಗಿ ವಿಂಗಡಿಸಿದ ಆ ಜೋನ್‍ನಲ್ಲಿ ಇರುವ ನೀರು ಬಳಕೆದಾರರ ಸ್ಪಷ್ಟವಾದ ಮಾಹಿತಿ ಸಹ ಸಂಗ್ರಹಿಸಲಾಗುತ್ತಿದೆ. ಅದೇ ರೀತಿ ನಳ ಸಂಪರ್ಕದ ದಾಖಲಾತಿಗಳನ್ನು ಒದಗಿಸುವಂತೆ ಮಾಹಿತಿ ಸಹ ನೀಡಲಾಗುತ್ತಿದೆ ಎಂದು ನೆರವು ಸರ್ಕಾರೇತರ ಸಂಸ್ಥೆಯ ತಂಡದ ನಾಯಕರಾದ ಕೋಟ್ರಯ್ಯ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯೋಜನಾ ಅನುಷ್ಠಾನ ಘಟಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ವಾಯ್. ಸಾಲಿಮನಿ, ಸಾಮಾಜಿಕ ಅಭಿವೃದ್ಧಿ ಅಧಿಕಾರಿ ನಾಗಯ್ಯಾ ಹೀರೆಮಠ, ಮೆ ಸ್ಮೆಕ್ ಕನ್ಸಲ್ಟೇನ್ಸಿಯ ಸಮಾಜಿಕ ತಜ್ಞರಾದ ಯುವರಾಜ್ ಕಟ್ಟಿಮನಿ, ಎಲ್ ಆಂಡ್ ಟಿ ಕಂಪನಿ ಸಾಮಾಜಿಕ ತಜ್ಞರಾದ ಲಿಂಗರಾಜ ಆಳಂದ, ಚಂದ್ರಶೇಖರ ಹಾಗೂ ಸರ್ಕಾರೇತರ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X