Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಹೇಶ್ ವಾರದ್...

Kalaburagi | ಮಹೇಶ್ ವಾರದ್ ಚಿತ್ರಗಳಲ್ಲಿ ಮಹಿಳಾ ಸಬಲೀಕರಣದ ಸಂದೇಶ: ರೆಹಮಾನ್ ಪಟೇಲ್

ವಾರ್ತಾಭಾರತಿವಾರ್ತಾಭಾರತಿ18 Aug 2026 6:39 PM IST
share
Kalaburagi | ಮಹೇಶ್ ವಾರದ್ ಚಿತ್ರಗಳಲ್ಲಿ ಮಹಿಳಾ ಸಬಲೀಕರಣದ ಸಂದೇಶ: ರೆಹಮಾನ್ ಪಟೇಲ್

ಕಲಬುರಗಿ: ಯುವ ಕಲಾವಿದ ಮಹೇಶ್ ವಾರದ್ ಅವರ ಚಿತ್ರಗಳು ಮಹಿಳಾ ಸಬಲೀಕರಣದ ಮಹತ್ವವನ್ನು ಸಾರುತ್ತಿದ್ದು, ಕಲ್ಪನೆ ಹಾಗೂ ಫ್ಯಾಂಟಸಿ ಆಧಾರಿತ ವಿಶಿಷ್ಟ ಕಲಾ ಪ್ರಕಾರದ ಮೂಲಕ ಸಮಕಾಲೀನ ವಿಚಾರಗಳನ್ನು ಪ್ರತಿಬಿಂಬಿಸುತ್ತವೆ ಎಂದು ರಾಯಲ್ ಅಕಾಡೆಮಿ ಅಧ್ಯಕ್ಷ ರೆಹಮಾನ್ ಪಟೇಲ್ ಹೇಳಿದರು.

ನಗರದ ಆರ್ಯನ್ ಶಾಲಾ ಆವರಣದಲ್ಲಿರುವ ಧರಂಸಿಂಗ್ ಕಲಾ ಗ್ಯಾಲರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಹೇಶ್ ವಾರದ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಮಹೇಶ್ ವಾರದ್ ಅವರ ಚಿತ್ರಗಳಲ್ಲಿನ ಕಲ್ಪನಾತ್ಮಕ ಅಂಶಗಳು ವೀಕ್ಷಕರನ್ನು ಆಕರ್ಷಿಸುತ್ತವೆ. ಮಹಿಳಾ ಸಬಲೀಕರಣದಂತಹ ಪ್ರಮುಖ ಸಾಮಾಜಿಕ ವಿಚಾರಗಳನ್ನು ಚಿತ್ರಕಲೆಯ ಮೂಲಕ ಪರಿಣಾಮಕಾರಿಯಾಗಿ ಅಭಿವ್ಯಕ್ತಿಪಡಿಸಿರುವುದು ಶ್ಲಾಘನೀಯ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆರ್ಥಿಕ ನೆರವಿನೊಂದಿಗೆ ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿತ್ತು. ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ್ ಪಾಟೀಲ್ ಪ್ರದರ್ಶನ ಉದ್ಘಾಟಿಸಿ, ಯುವ ಕಲಾವಿದ ಸಮಕಾಲೀನ ವಿಚಾರಗಳನ್ನು ಚಿತ್ರಗಳ ಮೂಲಕ ಸೃಜನಾತ್ಮಕವಾಗಿ ಮೂಡಿಸಿರುವುದನ್ನು ಶ್ಲಾಘಿಸಿದರು.

ಮಾಜಿ ಮೇಯರ್ ಸಂಜಯ್ ಸಿಂಗ್ ಕೂಡ ಮಾತನಾಡಿ, ಕಲಾವಿದನ ಸೃಜನಶೀಲ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಕಲಾವಿದರು, ವಿದ್ಯಾರ್ಥಿಗಳು ಹಾಗೂ ಕಲಾಸಕ್ತರು ಭಾಗವಹಿಸಿದ್ದರು. ಪ್ರದರ್ಶನದಲ್ಲಿ ಮಹೇಶ್ ವಾರದ್ ಅವರ ವಿಭಿನ್ನ ಶೈಲಿ ಮತ್ತು ಸಮಕಾಲೀನ ಕಲಾ ಅಭಿವ್ಯಕ್ತಿಯನ್ನು ಬಿಂಬಿಸುವ ಚಿತ್ರಗಳು ಪ್ರದರ್ಶನಗೊಂಡಿದ್ದು, ಕಲ್ಪನಾಶಕ್ತಿಯ ವಿನೂತನ ಬಳಕೆ ಹಾಗೂ ಮಹಿಳಾ ಸಬಲೀಕರಣದ ಸಂದೇಶದಿಂದಾಗಿ ವೀಕ್ಷಕರ ಗಮನ ಸೆಳೆದವು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X