Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಫೆ.19 ರಂದು ಮಿನಿ ಉದ್ಯೋಗ...

ಕಲಬುರಗಿ | ಫೆ.19 ರಂದು ಮಿನಿ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ17 Feb 2025 8:28 PM IST
share
ಕಲಬುರಗಿ | ಫೆ.19 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2025ರ ಫೆ.19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಶ್ರೀ ಸಾಯಿ ಅರ್ಥಮೂವರ್ಸ್ದಗಲ್ಲಿ ಸರ್ವೀಸ್ ಇಂಜಿನಿಯರ್ ಹುದ್ದೆಗೆ ಐಟಿಐ/ಡಿಪ್ಲೋಮಾ, ಸೇಲ್ಸ್ ಎಕ್ಸಿಕ್ಯೊಟಿವ್ ಹುದ್ದೆಗೆ ಎಮ್.ಬಿ.ಎ., ಸಿ.ಆರ್.ಎಮ್/ಸಿ.ಆರ್.ಇ. ಹುದ್ದೆಗೆ ಯಾವುದೇ ಪದವಿ, ಮಾರ್ಕೆಟಿಂಗ್ ಮ್ಯಾನೇಜರ್ ಹುದ್ದೆಗೆ ಎಮ್.ಬಿ.ಎ/ ಯಾವುದೇ ಪದವಿ, ಪಾಟ್ರ್ಸ್ ಮಾರ್ಕೆಟಿಂಗ್ ಹುದ್ದೆಗೆ ಡಿಪ್ಲೋಮಾ/ ಯಾವುದೇ ಪದವಿ ಹಾಗೂ ಹೆಲ್ಪರ್ ಹುದ್ದೆಗೆ ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವರ್ಷದೊಳಗಿರಬೇಕು.

ಅಫಜಲಪೂರ ತಾಲೂಕಿನ ಚೌಡಾಪುರದ ಪೂಜ್ಯ ಶ್ರೀವಿ.ಎಲ್.ಭಟ್ಟ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕಿ (ಎಲ್.ಕೆ.ಜಿ/ಯು.ಕೆ.ಜಿ) ಹುದ್ದೆಗೆ ಎನ್.ಟಿ.ಸಿ./ಬಿ.ಎಸ್.ಸಿ. ಪಾಸಾಗಿರಬೇಕು. ಕನ್ನಡ/ ಆಂಗ್ಲ/ಹಿಂದಿ ಶಿಕ್ಷಕರ ಹುದ್ದೆಗೆ ಬಿ.ಎ., ಬಿ.ಎಡ್, ಎಮ್.ಎ. ವಿದ್ಯಾರ್ಹತೆ ಹೊಂದಿರಬೇಕು. ಪ್ರಾಥಮಿಕ ಗಣಿತ/ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎಸ್.ಸಿ. ಬಿ.ಎಡ್. ಪಾಸಾಗಿರಬೇಕು. ಕಂಪ್ಯೂಟರ ಶಿಕ್ಷಕ ಹುದ್ದೆಗೆ ಬಿ.ಸಿ.ಎ. ಪಾಸಾಗಿರಬೇಕು. ಮಹಿಳಾ ದೈಹಿಕ ಶಿಕ್ಷಕಿ ಹುದ್ದೆಗೆ ಬಿ.ಪಿ.ಎಡ್. ಪಾಸಾಗಿರಬೇಕು. ಕನ್ನಡ/ ಆಂಗ್ಲ/ಹಿಂದಿ/ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಎಮ್.ಎ/ಬಿ.ಎಡ್. ಪಾಸಾಗಿರಬೇಕು. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ/ಗಣಿತ ಶಿಕ್ಷಕ ಹುದ್ದೆಗೆ ಎಮ್.ಎಸ್.ಸಿ., ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ ಶಿಕ್ಷಕ ಹುದ್ದೆಗೆ ಬಿ.ಸಿ.ಎ. ಪಾಸಾಗಿರಬೇಕು. ಪುರುಷ ದೈಹಿಕ ಶಿಕ್ಷಕ ಹುದ್ದೆಗೆ ಎಮ್.ಎಸ್.ಸಿ., ಬಿ.ಎಡ್. ಪಾಸಾಗಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು.

ಕಲಬುರಗಿ ಎಸ್.ಆರ್.ಜೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಶಿಕ್ಷಕ ಹುದ್ದೆಗೆ ಪಿಯುಸಿ/ಯಾವುದೇ ಪದವಿ ಮತ್ತು ಬಿ.ಎಡ್. ಪಾಸಾಗಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ಇನ್ಸೋಗರ್ಸ್ದುಲ್ಲಿ ಅಸೆಂಬ್ಲಿ ಲೈನ್ ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಮುತ್ತೂಟ್ ಫೈನಾನ್ಸ್ದರಲ್ಲಿ ಸೇಲ್ಸ್ ಟ್ರೈನಿ ಹುದ್ದೆ ಹಾಗೂ ಕಸ್ಟಮರ್ ಕೇರ್ ಎಕ್ಸಿಕ್ಯೊಟಿವ್ (ಮಹಿಳೆ) ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.

ಎ.ಯು. ಸ್ಮಾಲ್ ಫೈನಾನ್ಸ್ ಬ್ಯಾಂಕ್ದ.ಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ/ಪಿಯುಸಿ/ ಐಟಿಐ /ಡಿಪ್ಲೋಮಾ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಕೆ.ಎನ್.ಎನ್.ಡಿ. ದಲ್ಲಿ ಎಸಿ ಟೇಕ್ನಿಶಿಯನ್ ಹುದ್ದೆಗೆ ಐಟಿಐ/ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ಕಾಿರ್ಡ್ದೊಂಮದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X